Cheapest Gold Scheme: ನೀವು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸಿದರೆ ಇದು ನಿಮಗೆ ಉತ್ತಮ ಅವಕಾಶವಾಗಿದೆ. ಸರ್ಕಾರದ ಯೋಜನೆಯಿಂದ ನೀವು ಅಗ್ಗದ ಚಿನ್ನವನ್ನು ಹೇಗೆ ಖರೀದಿಸಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.(Business News In Kannada)
Pension Scheme: ಉತ್ತರ ಪ್ರದೇಶದ ಯೋಗಿ ಸರ್ಕಾರ ರಾಜ್ಯದ ರೈತರಿಗೆ ಬಹುದೊಡ್ಡ ಉಡುಗೊರೆಯನ್ನು ನೀಡಿದೆ. ರಾಜ್ಯ ಸರ್ಕಾರ 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ. ಪಿಂಚಣಿ ನೀಡಲಿದೆ (Business News In Kannada)
StartUp News: ಡಿಜಿಟಲ್ ವಾಣಿಜ್ಯ ವೇದಿಕೆ OTO ಕ್ರಿಕೆಟಿಗ ಕೆಎಲ್ ರಾಹುಲ್ ಸೇರಿದಂತೆ ಹಲವಾರು ಹೂಡಿಕೆದಾರರಿಂದ 10 ಮಿಲಿಯನ್ ಯುಎಸ್ ಡಾಲರ್ (ಸುಮಾರು ರೂ 83 ಕೋಟಿ) ಹಣ ಸಂಗ್ರಹಿಸಿದೆ. ಟರ್ಬೋಸ್ಟಾರ್ಟ್ ಭಾಗವಹಿಸುವಿಕೆಯೊಂದಿಗೆ GMO ವೆಂಚರ್ ಪಾಲುದಾರರಿಂದ ಪ್ರಾರಂಭಿಕ ನಿಧಿಯನ್ನು ಸಂಗ್ರಹಿಸಲಾಗಿದೆ. (Business News In Kannada)
PM Kisan Big Update: ಕೃಷಿ ಸಚಿವ ಅರ್ಜುನ್ ಮುಂಡಾ ಲೋಕಸಭೆಯಲ್ಲಿ ನೀಡಿದ ತಮ್ಮ ಲಿಖಿತ ಉತ್ತರದಲ್ಲಿ, ಈ ಯೋಜನೆಯ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಸಿದ್ಧತೆ ನಡೆಸುತ್ತಿಲ್ಲ ಅಥವಾ ಯೋಜನೆಯಡಿಯಲ್ಲಿ ಮಹಿಳಾ ರೈತರ ಪ್ರಯೋಜನಗಳನ್ನು ಹೆಚ್ಚಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ್ದಾರೆ. (Busienss News In Kannada)
Good News For LIC Investors: ಇಂದು ಮೊದಲ ಬಾರಿಗೆ ಭಾರತೀಯ ಜೀವವಿಮಾ ನಿಗಮದ ಷೇರುಗಳ ಬೆಲೆ 1000 ರೂ. ಗಡಿ ದಾಟಿದೆ. ಸೋಮವಾರದ ವಹಿವಾಟಿನಲ್ಲಿ ಎಲ್ಐಸಿ ಷೇರುಗಳು ಶೇ.6ರಷ್ಟು ಏರಿಕೆ ಕಂಡಿವೆ. ಈ ಏರಿಕೆಯ ನಂತರ, ಕಂಪನಿಯ ಮಾರುಕಟ್ಟೆ ಮೌಲ್ಯವು 6 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ (Business News In Kannada)
Pan Masala-Tobacco New Rule: ಜಿಎಸ್ಟಿ ನೀಡಿದ ಸಲಹೆಯ ಪ್ರಕಾರ, ತಂಬಾಕು ಉತ್ಪನ್ನಗಳನ್ನು ತಯಾರಿಸುವ ಕಂಪನಿಗಳು ತಮ್ಮ ಪ್ಯಾಕಿಂಗ್ ಯಂತ್ರಗಳನ್ನು ಏಪ್ರಿಲ್ 1 ರಿಂದ ಜಿಎಸ್ಟಿ ಅಧಿಕಾರಿಗಳೊಂದಿಗೆ ನೋಂದಾಯಿಸಿಕೊಳ್ಳಬೇಕು ಎನ್ನಲಾಗಿದೆ. (Business News In Kannada)
FD Interest Rates: ಕೆಲವು ಬ್ಯಾಂಕ್ಗಳು ತಮ್ಮ ವಿಶೇಷ FD ಯ ಕೊನೆಯ ದಿನಾಂಕವನ್ನು ವಿಸ್ತರಿಸಿವೆ. ಈ ಅವಧಿಯಲ್ಲಿ, PNB, BOB, ಫೆಡರಲ್ ಬ್ಯಾಂಕ್ ಮತ್ತು IDBI ಬ್ಯಾಂಕ್ ಜನವರಿ 2024 ರಲ್ಲಿ ತಮ್ಮ FD ಗಳ ಬಡ್ಡಿದರಗಳನ್ನು ಬದಲಾಯಿಸಿವೆ. (Business News In Kannada)
Zero Income Tax Countries: ಫೆಬ್ರುವರಿ 1, 2024 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದರೆ ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಪಾವತಿದಾರರಿಗೆ ಆದಾಯ ತೆರಿಗೆ ಹೆಚ್ಚಳದ ನಿರೀಕ್ಷೆ ಹುಸಿಯಾಗಿದೆ. ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಆದಾಯ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.(Business News In Kannada)
7th Pay Commission: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಾಗುವುದು ಮಾತ್ರವಲ್ಲದೆ, ಈಗ ಅವರ ವೇತನಕೂಡ ನೇರವಾಗಿ ಏರಿಕೆಯಾಗಲಿದೆ. ತುಟ್ಟಿಭತ್ಯೆ ಮಂಜೂರಾದ ತಕ್ಷಣ ಅವರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ. ಒಂದೇ ಏಟಿಗೆ ನೌಕರರ ವೇತನ 9000 ರೂ. ಹೆಚ್ಚಾಗಲಿದೆ. (Business News In Kannada)
Budget 2024: ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ ಮೂರು ಕೋಟಿ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ (Budget 2024 News In Kannada / Business News In Kannada).
Budget 2024: ತೆರಿಗೆ ವಿವಾದದ ವಿಷಯಗಳ ಬಗ್ಗೆ ಹಣಕಾಸು ಸಚಿವರು ಮಹತ್ವದ ಘೋಷಣೆ ಮಾಡಿದ್ದಾರೆ. 2009-10ನೇ ಸಾಲಿನ 25 ಸಾವಿರ ರೂ.ವರೆಗಿನ ತೆರಿಗೆ ವಿವಾದಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. . (Business News In Kannada / Budget News In Kannada)
Budget 2024: ಇಂದು ಸಂಸತ್ತಿನಲ್ಲಿ ಆರನೇ ಬಜೆಟ್ ಅನ್ನು ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗರ್ಭಕಂಠದ ಕ್ಯಾನ್ಸರ್ಗೆ ಲಸಿಕಾಕರಣ ಅಭಿಯಾನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ಎಂದರೇನು ತಿಳಿದುಕೊಳ್ಳೋಣ ಬನ್ನಿ (Budget 2024 News In Kannada / Business News In Kannada)
Budget 2024: ಮಧ್ಯಂತರ ಬಜೆಟ್ ಮಂಡಿಸಿದ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಣ್ಣ ನಗರಗಳನ್ನು ಸಂಪರ್ಕಿಸಲು ಸರ್ಕಾರವು 517 ಹೊಸ ಮಾರ್ಗಗಳಲ್ಲಿ ಉಡಾನ್ ಯೋಜನೆಯನ್ನು ತರಲಿದೆ ಎಂದು ಹೇಳಿದ್ದಾರೆ. (Budget 2024 News In Kannada / Business News In Kannada)
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೃಷಿ ಕ್ಷೇತ್ರದ ಮತ್ತಷ್ಟು ಬೆಳವಣಿಗೆಗಾಗಿ ಸರ್ಕಾರವು ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ ಹೇಳಿದ್ದಾರೆ. (Budget News In Kannada / Business News In Kannada)
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಸರ್ಕಾರವು ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಹೆಚ್ಚಿಸಿದೆ ಎಂದು ಹಣಕಾಸು ಸಚಿವರು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. (Budget 2024 News In Kannada / Business News In Kannada)
Budget 2024: ಗೃಹ ಸಾಲದ ಅಸಲು ಮತ್ತು ಬಡ್ಡಿ ಮರುಪಾವತಿಯ ಮೇಲೆ ಮನೆ ಖರೀದಿದಾರರಿಗೆ ಲಭ್ಯವಿರುವ ತೆರಿಗೆ ವಿನಾಯಿತಿ ಮಿತಿಯು ವರ್ಷಗಳವರೆಗೆ ಹೆಚ್ಚಿಲ್ಲ. ಹೀಗಾಗಿ ಈ ಬಾರಿ ಹಣಕಾಸು ಸಚಿವರಿಂದ ಕೊಂಚ ಪರಿಹಾರ ಸಿಗುವ ನಿರೀಕ್ಷೆಯಲ್ಲಿ ಮನೆ ಖರೀದಿದಾರರು ಇದ್ದಾರೆ. (Business News In Kannada / Budget 2024 News In Kannada)
Union Budget 2024: ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಸರ್ಕಾರ ತೆರಿಗೆಯ ಮೂಲ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 3.5 ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆಯನ್ನು ಹೊಂದಲಾಗಿದೆ. ಇದರಲ್ಲಿ ಕೊನೆಯ ಬದಲಾವಣೆಯಾಗಿದ್ದು 2014ರಲ್ಲಿ. ಅಂದರೆ 10 ವರ್ಷಗಳ ಹಿಂದೆ 2 ಲಕ್ಷದಿಂದ 2.5 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. (Business News In Kannada / Budget 2024 News In Kannada)
Budget 2024: ಆಂಗ್ಲ ಮಾಧ್ಯಮದ ವಾಣಿಜ್ಯ ಪತ್ರಿಕೆಯೊಂದಕ್ಕೆ ದೊರೆತ ಮಾಹಿತಿಯ ಪ್ರಕಾರ, ಮಧ್ಯಂತರ ಬಜೆಟ್ನಲ್ಲಿ ಜಿಎಸ್ಟಿ ನೋಂದಾಯಿತ ಚಿಲ್ಲರೆ ಮತ್ತು ಸಣ್ಣ ವ್ಯಾಪಾರಿಗಳಿಗೆ ಅಗ್ಗದ ಆಕ್ಸಿಡೆಂಟಲ್ ಕವರ್ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.(Business News In Kannada/ Budget 2024 News In Kannada)
Budget 2024: ದೇಶದಲ್ಲಿ ಅನೇಕ ದೊಡ್ಡ ಮೊಬೈಲ್ ಕಂಪನಿಗಳು ಕಾಂಟ್ರ್ಯಾಕ್ಟ ಮ್ಯಾನುಫ್ಯಾಕ್ಚರಿಂಗ್ ಮೇಲೆ ಕಾರ್ಯನಿರ್ವಹಿಸುತ್ತಿದ್ದು. ಇವುಗಳಲ್ಲಿ ಡಿಕ್ಸನ್, ವಿಸ್ಟ್ರಾನ್ ಮುಂತಾದ ಹೆಸರುಗಳು ಶಾಮೀಳಾಗಿವೆ. ಆಪಲ್ ಕುರಿತು ಹೇಳುವುದಾದರೆ, ಭಾರತದಲ್ಲಿ ಅದರ ಒಟ್ಟು ಉತ್ಪಾದನಾ ಗುರಿ 18% ಆಗಿದ್ದು, ಕಂಪನಿ 2025 ರ ವೇಳೆಗೆ, ಒಟ್ಟು ಉತ್ಪಾದನೆಯ ಶೇ.18 ರಷ್ಟನ್ನು ಭಾರತಕ್ಕೆ ಶಿಫ್ಟ್ ಮಾಡಲಿದೆ.(Budget 2024 News In Kannada / Business News In Kannada)
IMPS Rule Change: ಈ ಹೊಸ ಬದಲಾವಣೆಯ ಬಳಿಕ, ಬಳಕೆದಾರರು ಕೇವಲ ಸ್ವೀಕರಿಸುವವರ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಹೆಸರನ್ನು ಸೇರಿಸುವ ಮೂಲಕ ಐಎಂಪಿಎಸ್ ಮೂಲಕ ಹಣವನ್ನು ವರ್ಗಾಯಿಸಲು ಸಾಧ್ಯವಾಗಲಿದೆ. (Business News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.