ಬಾಬು ರಾವ್ ಚಿಂಚನಸೂರು ಆರ್. ಶಂಕರ್
ಲಕ್ಷ್ಮಣ್ ಸವದಿಯಿಂದ ತೆರವಾದ 3 ಸ್ಥಾನಗಳು
ಈ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ
ಜೂ. 30 ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ
ಜೂ.20 ನಾಮಪತ್ರಿಕೆ ಸಲ್ಲಿಕೆಗೆ ಅಂತಿಮ ದಿನ
ಜೂ. 30ರಂದೇ ಫಲಿತಾಂಶ ಹೊರಬೀಳಲಿದೆ
ಕೊಳ್ಳೇಗಾಲ ನಗರಸಭೆಯ 7 ವಾರ್ಡ್ಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇದರಲ್ಲಿ ಅನರ್ಹರು ಎಂದು ಬಿಎಸ್ಪಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಏಳು ಜನರಲ್ಲಿ ಆರು ಮಂದಿ ಗೆಲ್ಲುವ ಮೂಲಕ ಶಾಸಕ ಎನ್.ಮಹೇಶ್ ಕ್ಷೇತ್ರದಲ್ಲಿ ಹಿಡಿತ ಬಿಗಿಗೊಳಿಸಿದ್ದು ವಿರೋಧಿ ಗುಂಪುಗಳಿಗೆ ತಕ್ಕ ತಿರುಗೇಟು ಕೊಟ್ಟಿದ್ದಾರೆ.
ಮಧ್ಯಪ್ರದೇಶದ 28 ಕ್ಷೇತ್ರಗಳಿಗೆ, ಗುಜರಾತ್ ನ 8, ಉತ್ತರಪ್ರದೇಶದ 7, ಕರ್ನಾಟಕ, ಒಡಿಶಾ, ನಾಗಾಲ್ಯಾಂಡ್, ಜಾರ್ಖಾಂಡ್ ನಲ್ಲಿ ತಲಾ 2 ಕ್ಷೇತ್ರಗಳಿಗೆ, ಛತ್ತೀಸ್ ಗಡ, ತೆಲಂಗಾಣ ಮತ್ತು ಹರಿಯಾಣದ ತಲಾ ಒಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಕರ್ನಾಟಕದ 15 ಕ್ಷೇತ್ರಗಳಲ್ಲಿ ಡಿಸೆಂಬರ್ 5 ರಂದು ನಡೆಡಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಜೆಡಿ-ಎಸ್ 12 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.
ತಾನು ಗೆಲುವು ಸಾಧಿಸುವುದು ನಿಶ್ಚಿತವಾಗಿದೆ. ಆದರೂ ಕಾರ್ಯಕರ್ತರು ಈಗಲೇ ಸಂಭ್ರಮಾಚರಣೆ ಮಾಡಬಾರದು. ಅನಾವಶ್ಯಕ ಗದ್ದಲ-ಗೊಂದಲಗಳಿಗೆ ಎಡೆ ಮಾಡಿಕೊಡಬಾರದು- ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಉಪಚುನಾವಣೆ ಫಲಿತಾಂಶ ಹೊರಬೀಳಲು ಇನ್ನು ಎರಡೇ ದಿನ ಬಾಕಿ ಇದೆ. ಏತನ್ಮಧ್ಯೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧಿಸಿದ್ದ ಅನರ್ಹ ಶಾಸಕ ಎಂ.ಟಿ. ಬಿ. ನಾಗರಾಜ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆ.ಆರ್. ಪೇಟೆ ಮೊದಲಿನಿಂದಲೂ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳ ಪಕ್ಷಗಳ ಪಾಳೇಪಟ್ಟು. ಇಲ್ಲಿ ತಾವು ಮುಖ್ಯಮಂತ್ರಿ ಆಗಿರುವ ಸಂದರ್ಭದಲ್ಲಾದರೂ ಕಮಲ ಅರಳುವಂತೆ ಮಾಡಬೇಕೆನ್ನುವುದು ಯಡಿಯೂರಪ್ಪ ಅವರ ದೂರದ ಆಸೆ.
ರಾಜ್ಯ ಉಪಚುನಾವಣೆ ಬಳಿಕ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.