POCSO Case: ಸಹಾಯ ಕೋರಿ ಯಡಿಯೂರಪ್ಪನವರ ನಿವಾಸಕ್ಕೆ ಹೋಗಿದ್ದ ವೇಳೆ ತಮ್ಮ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ಲೋಕಸಭಾ ಚುನಾವಣೆಗೂ ಮೊದಲು ಯಡಿಯೂರಪ್ಪನವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
Sexual Harassment Case: ʼರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ೧೭ ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶಿಸಬೇಕು" ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ.
ಬೆಂಗಳೂರು: ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಶಾಸಕರ ಜೊತೆ ತೆರಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ.
BJP state president Vijayendra: ತಮ್ಮ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕಾಂಗ್ರೆಸ್ಸಿಗರ ಕನಸು ಇವತ್ತು ಭಗ್ನವಾಗಿದೆ ಎಂದ ಅವರು, ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಎರಡೂ ಪಕ್ಷಗಳ ಮುಖಂಡರು, ವಿಶೇಷವಾಗಿ ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
BY Vijayendra vs Madhu Bangarappa: ಚಿತ್ರರಂಗದ ಬಗ್ಗೆ ವಿಜಯೇಂದ್ರ ಮಾತನಾಡುವ ಅಗತ್ಯವಿಲ್ಲ. ಜೂನ್ 4ಕ್ಕೆ ಬರಲಿರುವ ಅವರ ಹಣೆಬರಹವನ್ನು ಅವರೇ ನೋಡಿಕೊಳ್ಳಲಿ. ನನ್ನ ಹಣೆಬರಹವನ್ನು ನಾನು ನೋಡಿಕೊಳ್ಳುತ್ತೇನೆ. ನಮಗೇನು ತೊಂದರೆಯಿಲ್ಲವೆಂದು ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.
Rameswaram Cafe Blast Case: ರಾಮೇಶ್ವರಂ ಕೆಫೆಯಲ್ಲಿ ನಡೆದ ಅಘಾತಕಾರಿ ಬಾಂಬ್ ಬ್ಲಾಸ್ಟ್ ಘಟನೆ ಮತ್ತೆ ತಲೆ ಎತ್ತುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ, ಇದರಿಂದ ರಾಜ್ಯದ ಜನತೆ ತೀವ್ರ ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ, ಎಲ್ಲಿ? ಯಾವಾಗ ಏನಾಗುತ್ತದೋ? ಯಾವ ದುಷ್ಕೃತ್ಯ, ಏನು ಅವಘಡ ಸೃಷ್ಠಿಸುತ್ತದೋ? ಎಂಬ ದಿಗಿಲು ಜನರನ್ನು ಬಾಧಿಸುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ ಎಂದು ಹೇಳಿದರು.
ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
Lok Sabha Elections 2024: ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ RD ಪಾಟೀಲ್ ಅನ್ನು ಉಮೇಶ್ ಜಾಧವ್ ತನ್ನ ಚುನಾವಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ.
Sanganna Karadi resigns from BJP: ಸಂಗಣ್ಣರಿಗೆ ಈ ಬಾರಿ ಟಿಕೆಟ್ ನೀಡದೆ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ಆರಂಭದಿಂದಲೂ ಅಸಮಾಧಾನ ಹೊರಹಾಕಿದ್ದ ಸಂಗಣ್ಣ ಅವರು, ತಮಗೇ ಟಿಕೆಟ್ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು.
ಚಾಮರಾಜನಗರದಲ್ಲಿ ಬಿರುಸು ಪಡೆದ ಲೋಕ ಪ್ರಚಾರದ ಅಬ್ಬರ
ಇಂದು ಗಡಿ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿರುವ ವಿಜಯೇಂದ್ರ
ಸಿದ್ದರಾಮಯ್ಯ ರಣವ್ಯೂಹದ ಬಳಿಕ ಕಮಲಕ್ಕೆ ಮತ ಸೆಳೆಯಲು ತಂತ್ರ
ಬೆಳಗ್ಗೆ ಕೊಳ್ಳೇಗಾಲ, ಮಧ್ಯಾಹ್ನ ಹನೂರಿನಲ್ಲಿ ಕಮಲಪಡೆ ಮತಬೇಟೆ
ನಾಮಪತ್ರ ಸಲ್ಲಿಕೆ ವೇಳೆ ಬಾಲರಾಜು ಪರ ರೋಡ್ ಶೋ ನಡೆಸಿದ್ದ ಬಿವೈವಿ
ದೇಶಾದ್ಯಂತ ಬಿಜೆಪಿ ಪರವಾದ ಅಲೆ ಇದೆ. ರಾಜ್ಯದಲ್ಲಿಯೂ ಬಿಜೆಪಿ ಪರ ಅಲೆಯಿಂದ ಇದರಿಂದ ಸಿಎಂ ಡಿಸಿಎಂ ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರನ್ನು ಭೇಟಿ ಮಾಡಿದ ನಂತರ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿರಿಯರು ಮತ್ತು ವಿಧಾನಪರಿಷತ್ ಸದಸ್ಯರೂ ಆದ ವಿಶ್ವನಾಥ್ ಅವರ ಮನೆಗೆ ಭೇಟಿ ಕೊಟ್ಟಿದ್ದೇನೆ.
ಕಳೆದ 7 ವರ್ಷಗಳಿಂದ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡುವ ಜೊತೆಗೆ ಆರೋಗ್ಯ ಶಿಬಿರಗಳು, ಸಾಮಾಜಿಕ ಸೇವಾ ಕಾರ್ಯಗಳು ಮಾಡಿಕೊಂಡು, ಕ್ಷೇತ್ರದಜನರಿಗೆ ಚಿರಪರಿಚತನಾಗಿದ್ದೆ. ಮುಂದೆಯು ಸಹ ನನ್ನ ಸೇವೆಯನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಬಿಜೆಪಿ ಸದಸ್ಯನಾಗಿರುತ್ತೇನೆ. ಸರ್ಕಾರಿ ಹುದ್ದೆಯನ್ನು ತ್ಯಜಿಸಿ ರಾಜಕೀಯ ಪದಾರ್ಪಣೆ ಮಾಡಿದ್ದೇನೆ.
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ವಿಷಯಗಳ ಕುರಿತು ನಮ್ಮ ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರು ಚರ್ಚೆ ಮಾಡಿದ್ದಾರೆ; ಅಲ್ಲದೆ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಕೂಡ ಸುಖಾಂತ್ಯ ಕಾಣಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
Sudha Murthy Rajya Sabha nomination: ಮೂಲತಃ ಕರ್ನಾಟಕದ ಧಾರವಾಡದವರಾದ ಸುಧಾ ಮೂರ್ತಿ ಅವರು ಸಮಾಜಸೇವೆಯಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡವರು. ಇನ್ಫೋಸಿಸ್ ಫೌಂಡೇಷನ್ನ ಹಿನ್ನೆಲೆ ಇದ್ದರೂ ಸದಾ ಸರಳತೆ ಮೆರೆದವರು.
ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಡ್ಡಮತದಾನದ ಸೂಚನೆ ನೀಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.
Lok Sabha Election 2024: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.