ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈ ಕಮಾಂಡ್ ಕರೆಸಿಕೊಂಡಿದೆ ಎಂಬ ವಿಚಾರವನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಕುರಿತಂತೆ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಜಗದೀಶ್ ಶೆಟ್ಟರ್ ಏನಂದ್ರು ಇಲ್ಲಿದೆ....
ಬಾಗಲಕೋಟೆಯಲ್ಲಿ ಮೊಳಗಲಿದೆ ಬಿಜೆಪಿ ಜನಾಕ್ರೋಶ ರಣಕಹಳೆ
ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಜನಾಕ್ರೋಶ ಯಾತ್ರೆ
ಬಸವೇಶ್ವರ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ನಡೆಯಲಿರುವ ಯಾತ್ರೆ
ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಪಾದಯಾತ್ರೆ
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ಜನಾಕ್ರೋಶ ಯಾತ್ರೆ
ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ವಿಚಾರ
ಸಿಎಂ ಕುರ್ಚಿ ಅಲ್ಲಾಡುವಾಗ ಈ ವರದಿಯನ್ನ ತರ್ತಾರೆ
ಬುಟ್ಟಿಯಿಂದ ಹಾವು ತೆಗೆಯುತ್ತೇನೆಂದು ವರ್ಷಗಳೇ ಆಯ್ತು
ಲೋಕಾಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ
ಸರ್ಕಾರ ಬಂದು 20 ತಿಂಗಳಾಗಿದೆ, ಯಾಕೆ ಸಮಯ ಸಿಕ್ಕಿಲ್ವಾ?
ಸಿದ್ದರಾಮಯ್ಯನವರಿಗೆ ಕಾಳಜಿ, ಪ್ರಾಮಾಣಿಕತೆ ಇದ್ದಿದ್ರೆ
ಹಿಂದಿನ ಅವಧಿಯಲ್ಲೇ ವರದಿ ಜಾರಿ ಮಾಡಬಹುದಾಗಿತ್ತು
ಲೋಕಾಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ
ಈಗಲೂ ಸರ್ಕಾರ ಬಂದು 20 ತಿಂಗಳಾಗಿದೆ, ಯಾಕೆ ಸಮಯ ಸಿಕ್ಕಿಲ್ವಾ?
ಡಿಕೆಶಿ ಆ ವರದಿಯನ್ನ ಅಧ್ಯಯನ ಮಾಡಿಲ್ಲ ಅಂತಾ ಹೇಳ್ತಾರೆ
ಜಾತಿಗಣತಿಗೆ ಸರ್ಕಾರ ವರ್ಸಸ್ ವಿಪಕ್ಷ ನಡುವೆ ಜಟಾಪಟಿ
ಏ.17ಕ್ಕೆ ಕ್ಯಾಬಿನೆಟ್ನಲ್ಲಿ ಜಾತಿಗಣತಿ ವರದಿ ಬಗ್ಗೆ ತೀರ್ಮಾನ
ಇಂದು ರಾಜ್ಯ ಬಿಜೆಪಿ ನಾಯಕರಿಂದ ಮಹತ್ವದ ಮೀಟಿಂಗ್
ವಿಜಯೇಂದ್ರ ಹಾಗೂ ಆರ್.ಅಶೋಕ್ ನೇತೃತ್ವದಲ್ಲಿ ಸಭೆ
ಜಾತಿಗಣತಿ ವಿಚಾರದಲ್ಲಿ ಒಂದು ನಿಲುವಿಗೆ ಬರುವ ಬಗ್ಗೆ ಚರ್ಚೆ
3 ಹಂತದಲ್ಲಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಬಿಜೆಪಿ
ಸರ್ಕಾರದ ವಿರುದ್ಧ 6ನೇ ದಿನವೂ ಬಿಜೆಪಿ ಜನಾಕ್ರೋಶ ಯಾತ್ರೆ ಮುಂದುವರೆದಿದೆ. ಇಂದು ಶಿವಮೊಗ್ಗದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಯಲಿದ್ದು ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಬೆಲೆ ಏರಿಕೆ, ಮುಸ್ಲಿಂ ಓಲೈಕೆಗೆ ಕೇಸರಿ ಪಡೆ ಕೆಂಡಕಾರುತ್ತಿದ್ದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಜನಾಕ್ರೋಶ ಯಾತ್ರೆಯಲ್ಲಿ ಇಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಲಿದ್ದಾರೆ.
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕವು, ʼಕಣ್ಣೀರ್ ಸ್ವಾಮಿಯನ್ನು ಕ್ಯಾರೇ ಎನ್ನದ ಬಿಜೆಪಿ, ಬಿಸಿಲಿನ ಬೇಗೆಯಲ್ಲಿ ಬ್ರದರ್ ಸ್ವಾಮಿ ಕುಟುಂಬಕ್ಕೆ ಕಣ್ಣೀರು ಪ್ರಾಪ್ತಿ!ʼ ಎಂದು ವೆಂಗ್ಯವಾಡಿದೆ.
ಇಡೀ ರಾಜ್ಯದಲ್ಲಿ ಎಲ್ಲಾ ಕಡೆಯಿಂದಲೂ ನನಗೆ ಬೆಂಬಲ ಸಿಗುತ್ತಿದೆ. ನಾನು ಹೊಸ ಪಕ್ಷ ಕಟ್ಟಿದರೆ ಪರೋಕ್ಷವಾಗಿ ಕಾಂಗ್ರೆಸ್ಗೆ ಅನುಕೂಲ ಆಗುತ್ತದೆ. ಹೀಗಾಗಿ ಆ ಬಗ್ಗೆ ಯೋಚನೆ ಮಾಡುತ್ತಿದ್ದೇನೆ ಎಂದು ಯತ್ನಾಳ್ ಹೇಳಿದ್ದಾರೆ.
ಮೂರು ತಿಂಗಳಿಗೊಮ್ಮೆ ಅಪ್ಪ-ಮಕ್ಕಳು ಏಕೆ ದುಬೈಗೆ ಹೋಗುತ್ತಾರೆ ಅಂತಾ ಯೋಚಿಸಿದ್ದೀರಾ? ವಿದೇಶದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಮಾಡಿದವರಿಗೆ ನೈತಿಕತೆ ಇಲ್ಲವೆಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪಕ್ಷದ ವಿರುದ್ದ ನಡೆದುಕೊಳ್ಳುತ್ತಿರುವ ಆರೋಪದ ಮೇಲೆ ಶಿವರಾಮ್ ಹೆಬ್ಬಾರ್, ಸೋಮಶೇಖರ್ ಅವರನ್ನು ಸಹ ಸಸ್ಪೆಂಡ್ ಮಾಡಲಾಗುತ್ತದೆಯೇ? ಇನ್ನೆರಡು ದಿನಗಳಲ್ಲಿ ಮತ್ತಿಬ್ಬರ ಉಚ್ಚಾಟನೆ.. ಇಬ್ಬರ ಉಚ್ಚಾಟನೆಗೆ ಕೋರ್ ಕಮಿಟಿಯಲ್ಲೂ ಚರ್ಚೆ? 72 ಗಂಟೆಯೊಳಗೆ ಉತ್ತರಕ್ಕೆ ಸೂಚಿಸಿರುವ ಶಿಸ್ತು ಸಮಿತಿ
Honey Trap: ಬಿಜೆಪಿ ಶಾಸಕ ಸುನೀಲ್ ಕುಮಾರ್, ಈ ಹನಿಟ್ರಾಪ್ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದ್ದಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಲು ಸಿದ್ಧರಾಗಿದ್ದರು. ಆದರೆ ಈ ಸಂದರ್ಭದಲ್ಲಿ ರಾಜಣ್ಣ, ನೇರವಾಗಿ ವಿಪಕ್ಷ ಬಿಜೆಪಿ ವಿರುದ್ಧ ಮಾತನಾಡಿ, "ನಮ್ಮಲ್ಲಿ ಯಾರು ಇದ್ರೆ ಹೇಳಿ, ನಿಮ್ಮಲ್ಲಿ ಯಾರು ಇದ್ರೆ ನಾನು ಹೇಳ್ತೇನೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರಕಾರದ ಬದ್ಧ ವೆಚ್ಚ, ಗ್ಯಾರಂಟಿಗಳ ವೆಚ್ಚವು ಬಜೆಟ್ನ ಶೇ 80ರಷ್ಟಾಗಿದೆ. ಬಂಡವಾಳ ವೆಚ್ಚಕ್ಕೆ ಸಿಗಬೇಕಾದಷ್ಟು ಅನುದಾನ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದರಿಂದ ರಾಜ್ಯದಲ್ಲಿ ಯಾವ ರೀತಿ ಅಭಿವೃದ್ಧಿ ಸಾಧ್ಯ ಎಂದು ಗಮನಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೋರಿದರು.
ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಶೇ 4 ಮೀಸಲಾತಿ ಕುರಿತ ಮಸೂದೆಯನ್ನು ಸದನದಲ್ಲಿ ತಂದಾಗ ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ; ಪ್ರತಿಭಟನೆ ಮಾಡುತ್ತೇವೆ. ಇದನ್ನು ಅನುಷ್ಠಾನಗೊಳಿಸಲು ನಾವು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ಇದು ನುಡಿದಂತೆ ಅಲ್ಲ.. ಎಡವಿದ ಸರ್ಕಾರ
ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕುತ್ತೇವೆ
ಬೆಂಗಳೂರಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ
ಹಿಂದೂ ವಿರೋಧಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸ್ತೇವೆ
ಬಿಜೆಪಿ ಸರ್ಕಾರದಲ್ಲಿದ್ದ 9 ವಿವಿಗಳನ್ನು ಮುಚ್ಚಿದೆ
ಉತ್ತರ ಕರ್ನಾಟಕಕ್ಕೆ ಕಾಂಗ್ರೆಸ್ ಸರ್ಕಾರ ಅನ್ಯಾಯ
ಬಿಜೆಪಿ ಅಂತರಿಕ ಕಲಹಕ್ಕೆ ಹೈಕಮಾಂಡ್ ಬಿಗ್ ಪ್ಲಾನ್..!
ರಾಜ್ಯ ಉಸ್ತುವಾರಿ ಬದಲಾವಣೆ ಜೊತೆಗೆ ರೆಬೆಲ್ಸ್ಗೆ ಮಣೆ
ಭಿನ್ನರ ಓರ್ವ ನಾಯಕನಿಗೆ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನಮಾನ
ರೆಬೆಲ್ ನಾಯಕರನ್ನ ರೆಬೆಲ್ಸ್ ಎನ್ನಬೇಡಿ ನಾವೆಲ್ಲ ಒಂದೇ
ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಡುತ್ತೇವೆ-ವಿಜಯೇಂದ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.