Cabinet Decision for farmers: ಈಗ ಕಬ್ಬಿನ ಜೊತೆಗೆ ಅಕ್ಕಿ, ಗೋಧಿ ಮತ್ತು ಮೆಕ್ಕೆಜೋಳದಂತಹ ಇತರ ಧಾನ್ಯಗಳಿಂದ ಎಥೆನಾಲ್ ತಯಾರಿಸಲು ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಕ್ಯಾಬಿನೆಟ್ನ ಈ ಮಹತ್ವದ ನಿರ್ಧಾರದಿಂದಾಗಿ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ. ಈ ಹಂತವು ಭವಿಷ್ಯದ ಅಗತ್ಯಗಳನ್ನು ಪೂರೈಸುತ್ತದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಗೋಹತ್ಯಾ ನಿಷೇಧ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಯನ್ನು ಹಸ್ತಾಕ್ಷರಕ್ಕಾಗಿ ರಾಜ್ಯಪಾಲರ ಬಳಿಗೆ ಕಳುಹಿಸಲಾಗುವುದು. ರಾಜ್ಯಪಾಲರ ಹಸ್ತಾಕ್ಷರ ಬಿದ್ದ ತಕ್ಷಣ ಸುಗ್ರೀವಾಜ್ಞೆ ಜಾರಿಗೆ ಬರಲಿದೆ.
ಮೋದಿ ಸರ್ಕಾರ ದೀಪಾವಳಿಯ ಮೊದಲು ಕೈಗಾರಿಕೆಗಳಿಗೆ ದೊಡ್ಡ ಘೋಷಣೆ ಮಾಡಿದೆ. ಸ್ವಾವಲಂಬಿ ಭಾರತ ಅಭಿಯಾನದತ್ತ ಮುಂದಿನ ಹೆಜ್ಜೆ ಇಟ್ಟ ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆ 10 ಪ್ರಮುಖ ಕ್ಷೇತ್ರಗಳನ್ನು ಉತ್ತೇಜಿಸುವ ಪಿಎಲ್ಐ (ಉತ್ಪಾದಕತೆ ಲಿಂಕ್ ಬೋನಸ್) ಯೋಜನೆಗೆ ಅನುಮೋದನೆ ನೀಡಿತು.
ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರತುಪಡಿಸಿ, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು 31 ರಿಂದ 34ಕ್ಕೆ ಹೆಚ್ಚಿಸಲು ಸಿಜೆಐ ರಂಜನ್ ಗೊಗೊಯ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರಬರೆದಿದ್ದ ಬೆನ್ನಲ್ಲೇ ಕ್ಯಾಬಿನೆಟ್ ಈ ನಿರ್ಧಾರ ಕೈಗೊಂಡಿದೆ.
ರಾಜ್ಯದ ಕಲಬುರಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಒಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾನಾ ಉದ್ಯಮಗಳ ಸ್ಥಾಪನೆಗೆ ಅನುಕೂಲವಾಗುವಂತೆ 9 ಕ್ಲಸ್ಟರ್ ಮಾದರಿಗಳನ್ನು ರಚಿಸಲು ಒಪ್ಪಿಗೆ ನೀಡಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.