ಅತಿವೇಗದಲ್ಲಿ ಬಂದ ಮರ್ಸಿಡಿಸ್ ಬೆನ್ಸ್ ಕಾರು ಅಪಘಾತ
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಬಸವನಗುಡಿ ವಾಸವಿ ರೋಡ್ನಲ್ಲಿ ನಡೆದಿರುವ ಘಟನೆ
ಕುಡಿದು ಕಾರು ಚಲಾಯಿಸಿದ್ದ ಚಾಲಕ ಪ್ರಣಯ್ ಜೈನ್
ಕಾರಿನಲ್ಲಿ ಚಾಲಕ ಮಾತ್ರ ಇದ್ದು ಬೇರೆ ಯಾರು ಇರಲಿಲ್ಲ
IAS Mahantesh Bilagi Accident: ಇನ್ನೋವಾ ಕಾರಿನಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಐದು ಜನರು ಪ್ರಯಾಣಿಸುತ್ತಿದ್ದರು. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಕಾರಿಗೆ ಶ್ವಾನ ಅಡ್ಡಬಂದಿದೆ. ಶ್ವಾನದ ಪ್ರಾಣ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ.
ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿದ ಥಾರ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆಂದು ವರದಿಯಾಗಿದೆ.
Viral Video: ಕಾರೊಂದು ಬಸ್ಅನ್ನ ಹಿಂದಿಕ್ಕಿ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಘಟನೆಯಿಂದ ಒಂದು ವಿಷಯ ಸ್ಪಷ್ಟವಾಗಿದೆ. ರಸ್ತೆಯಲ್ಲಿ ವಾಹನ ಚಲಾಯಿಸುವ ಪ್ರತಿಯೊಬ್ಬ ಚಾಲಕನೂ ಜಾಗರೂಕರಾಗಿರಬೇಕು. ಸ್ವಲ್ಪ ಅಜಾಗರೂಕತೆಯು ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು..
ಹಾವೇರಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Road Accident CCTV Footage: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಭಯಾನಕ ಅಪಘಾತದ ದೃಶ್ಯ ಸೆರೆಯಾಗಿದ್ದು, ನೋಡಲು ಭಯಾನಕವಾಗಿದೆ.
Sourav Ganguly Car Accident: ಬಿಸಿಸಿಐನ ಮಾಜಿ ಅಧ್ಯಕ್ಷ ಮತ್ತು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಕಾರು ಗುರುವಾರ ಪಶ್ಚಿಮ ಬಂಗಾಳದ ಬುರ್ದ್ವಾನ್ಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದೆ. ದುರ್ಗಾಪುರ ಎಕ್ಸ್ಪ್ರೆಸ್ವೇಯ ದಂತನ್ಪುರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ರೇಂಜ್ ರೋವರ್ ಕಾರಿಗೆ ಲಾರಿ ಡಿಕ್ಕಿ ಹೊಡೆದು,
Rahul dravid: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮಾಜಿ ಕೋಚ್ ರಾಹುಲ್ ದ್ರಾವಿಡ್ ಬೆಂಗಳೂರಿನಲ್ಲಿ ಆಟೋ ಚಾಲಕನೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ವಿ.ಸಿ.ನಾಲೆಗೆ ಕಾರು ಉರುಳಿ ಮೂರು ಮಂದಿ ಸಾವು
ತಲಾ ಒಂದು ಲಕ್ಷ ಪರಿಹಾರ ಘೋಷಣೆ ಮಾಡಿದ ಶಾಸಕ
ಗಾಯಾಳುಗಳಿಗೆ ಶಾಸಕ ರವಿ ಕುಮಾರ್ ಗಣಿಗ ಸಹಾಯ
ಫಯಾಜ್, ಅಸ್ಲಾಂ ಪಾಷಾ, ಫಿರ್ ಖಾನ್ ಮೃತಪಟ್ಟವರು
Lakshmi Hebbalkar car accident: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ 06 ಗಂಟೆ ಸುಮಾರಿಗೆ ಘಟನೆ ನಡೆದಿದೆ.
Car Accident: ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಉರುಳಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರು ಅಪಘಾತ
ಎದೆ ಭಾಗಕ್ಕೆ ಭಾರಿ ಪೆಟ್ಟು.. ಪ್ರಜ್ಞಾಹೀನ ಸ್ಥಿತಿ
ಕೆಂಗೇರಿ ಹತ್ತಿರದ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಜೊತೆಗಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೇಫ್
ಕಿರುತೆರೆ, ಹಿರಿತೆರೆಯಲ್ಲಿ ಛಾಪು ಮೂಡಿಸಿರುವ ನಟ
ಅಪಘಾತದಲ್ಲಿ ಕಾರು ಫುಲ್ ಜಖಂ
Actor Kiran Raj: ಕನ್ನಡತಿ ಸೀರಿಯಲ್ ಮೂಲಕ ಇಡೀ ಕರುನಾಡಿನ ಮನೆ ಹಾಗೂ ಮನವನ್ನು ತಲುಪಿದ್ದ ಸ್ಯಾಂಡಲ್ವುಡ್ನ ಮೋಸ್ಟ್ ಹ್ಯಾಂಡ್ಸಮ್ ನಟರಲ್ಲಿ ಒಬ್ಬರಾದ ಕಿರಣ್ ರಾಜ್ ಕಾರು ಅಪಘಾತಕ್ಕೀಡಾಗಿದೆ.
Road Accident: ಬೆಂಗಳೂರಿನ ಯಶವಂತಪುರ ಸರ್ಕಲ್ ನಲ್ಲಿ ಬೆಳಗ್ಗೆ 3.45 ರ ಸುಮಾರಿಗೆ ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಕಾರು ಫ್ಲೈ ಓವರ್ ಮೇಲಿನ ಡಿವೈಡರ್ ಗೆ ಬಡಿದು, ಬೈಕ್ ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದಿದೆ.
Road Accident in Haveri: ಶನಿವಾರ ಬೆಳಿಗ್ಗೆ 7 ಯುವಕರಿದ್ದ ತಂಡ ಸ್ವಿಫ್ಟ್ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಓವರ್ಟೇಕ್ ಮಾಡಲು ಹೋಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.