ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತçದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗಾಗಿ ಅರ್ಹ ಅಭ್ಯರ್ಥಿಗಳ ನೇಮಕಕ್ಕಾಗಿ ಆ.05 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಬಾಲಕರ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ, ಕ್ರಾಫ್ಟ್ ವಿಷಯಗಳಲ್ಲಿ ಪಾಠ ಮಾಡಲು ಅರೆಕಾಲಿಕ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಚೇರಿಯ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ: www.rimc.gov.in ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯದಲ್ಲಿ 2000 ಲೈನ್ಮೆನ್ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್ಮೆನ್ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ.ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ.
ರಕ್ಷಣಾ ಸಚಿವಾಲಯದ ಡೈರೆಕ್ಟರ್ ಜನರಲ್ ರಿಸೆಟ್ಲಮೆಂಟ್ (ಡಿಜಿಆರ್), ಮಾಜಿ ಯೋಧರಿಗಾಗಿ 2024ರ ಜುಲೈ 19ರಂದು ಜಾಲಹಳ್ಳಿಯ ವಾಯುಪಡೆ ನಿಲ್ದಾಣ(ಎಂಟಿ ಕಾಂಪ್ಲೆಕ್ಸ್), ಜಾಲಹಳ್ಳಿ ಪೂರ್ವ (ಸಿಟಿಐ ಸಮೀಪ) ಉದ್ಯೋಗ ಮೇಳವನ್ನು ಆಯೋಜಿಸಿದೆ.ನಿವೃತ್ತ ಯೋಧರಿಗೆ ಎರಡನೇ ಅವಕಾಶವನ್ನು ಕಲ್ಪಿಸಲು ಉದ್ಯೋಗ ಬಯಸುವವರು ಮತ್ತು ಉದ್ಯೋಗದಾತರ ನಡುವೆ ಸಂಪರ್ಕ ಕಲ್ಪಿಸುವುದು ಈ ಉದ್ಯೋಗ ಮೇಳದ ಉದ್ದೇಶವಾಗಿದೆ.
ಪ್ರಾಥಮಿಕ 1-5 (ಡಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು),ಪ್ರಾಥಮಿಕ 6-8 (ಬಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು) ಮತ್ತು ಪ್ರೌಢ 9-12 (ಬಿ.ಇಡಿ ವಿಶೇಷÀ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು).
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ.ಪ್ರತಿ ವರ್ಷದಂತೆ 2024-25ನೇ ಪ್ರಸಕ್ತ ಸಾಲಿಗೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
2024 - 25 ನೇ ಸಾಲಿನ ಡಿಪ್ಲೊಮಾ ಕೋರ್ಸ್ಗಳಾದ ಟೂಲ್ ಅಂಡ್ ಡೈ ಮೇಕಿಂಗ್,ಮೆಕಾಟ್ರಾನಿಕ್ಸ್, ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯಿರುವÀವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮೈಸೂರಿನ ಸರ್ಕಾರಿ ಅಂದ ಮಕ್ಕಳ ಪಾಠಶಾಲೆಯ ಆವರಣದಲ್ಲಿ ಕಳೆದ 24 ವರ್ಷಗಳಿಂದಲೂ ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೋಮೊ ಇನ್ ಸ್ಪೇಷಲ್ ಎಜ್ಯುಕೇಷನ್ (ಹೆಚ್.ಐ) ಹಾಗೂ (ವಿ.ಐ)ನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Career News: ಈ ಮುಂಚೆ, ಫೆ.20ರಂದು ಅಧಿಸೂಚನೆ ಹೊರಡಿಸಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 3ರವರೆಗೆ ಅವಕಾಶ ಕೊಡಲಾಗಿತ್ತು. ಆದರೆ ಆನ್ಲೈನ್ ಅರ್ಜಿಯಲ್ಲಿ ಆದ ಕೆಲವು ಬದಲಾವಣೆಗಳ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆ, ಈಗ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹಾಂತೇಶ ಅವರು ತಿಳಿಸಿದ್ದಾರೆ.
Career Updates: ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ಬಗ್ಗೆ ತರಬೇತಿ, ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ, ಗಂಗಾವತಿಯಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೆಂ ಯನ್ಸ್ಸ್ ಬಗ್ಗೆ ತರಬೇತಿ ಹಾಗೂ ಕುಕನೂರಿನಲ್ಲಿ ಮೋಬೈಲ್ ಫೋನ್ಸ್ ರಿಪರ್ಸ್ & ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ, ಯುವತಿಯರು ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ದಿಮೆ ಸ್ಥಾಪಿಸಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್, ಮೊಬೈಲ್ ರಿಪೇರಿ ಮತ್ತು ದುರಸ್ತಿ, ಕಂಪ್ಯೂಟರ್ ಡೆಸ್ಕ್ಟಾಪ್ ಪಬ್ಲಿಷಿಂಗ್ ಮತ್ತು ಕುರಿ ಸಾಕಾಣಿಕೆ ಕುರಿತು ಉಚಿತ ತರಬೇಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.