Delhi Chalo protest: ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ದೆಹಲಿ ಚಲೋ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಮುಖಂಡರು ತಿರಸ್ಕರಿಸಿದ್ದಾರೆ ಅಲ್ಲದೆ ರಾಷ್ಟ್ರ ರಾಜ್ಯಧಾನಿ ದೆಹಲಿಯ ಕಡೆ ಬುಧವಾರ ತಾವು ಸಾಗುವುದಾಗಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ವಿಚಾರ
ಮತ್ತೆ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಕಿಡಿ
ಕೇಂದ್ರ ಸರ್ಕಾರ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ
ನಾವು 5 ತಿಂಗಳಲ್ಲಿ ಎರಡು ಮೆಮರಾಂಡಮ್ ಕೊಟ್ಟಿದಿವಿ
ರಾಜ್ಯದಲ್ಲಿ ಇದುವೆಗೂ 35,000 ಕೋಟಿ ಬೆಳೆ ನಷ್ಟ ಆಗಿದೆ
18171 ಕೋಟಿ ಪರಿಹಾರ ಕೇಳಿದ್ದೇವೆ, ಆದ್ರೆ ಕೊಟ್ಟಿಲ್ಲ
ಕೇಂದ್ರದ ಮೋದಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ
ESIC Good News: ವಿಮೆ ಹೊಂದಿರುವ ನಿವೃತ್ತ ಕಾರ್ಮಿಕರಿಗೆ ವೈದ್ಯಕೀಯ ಪ್ರಯೋಜನಗಳನ್ನು ಒದಗಿಸುವ ಪ್ರಸ್ತಾವನೆಯನ್ನು ESIC ಅನುಮೋದಿಸಿದೆ. ವೇತನದ ಮಿತಿಯನ್ನು ಮೀರಿದ ಕಾರಣದಿಂದ ಇಎಸ್ಐ ಯೋಜನೆ ವ್ಯಾಪ್ತಿಯಿಂದ ಹೊರಗುಳಿದಿರುವ ಅಂತಹ ವಿಮೆ ಹೊಂದಿರುವ ನಿವೃತ್ತ ಕಾರ್ಮಿಕರಿಗೆ ಇದರ ಪ್ರಯೋಜನವಾಗಲಿದೆ.(Business News In Kannada)
ಕರ್ನಾಟಕದ ಬಳಿಕ ಕೇಂದ್ರದ ವಿರುದ್ಧ ಕೇರಳ ಕಹಳೆ - ಅನುದಾನ ತಾರತಮ್ಯ.. ಸಾಲಮಿತಿ ಕಡಿತಕ್ಕೆ ಡೆಲ್ಲಿಯಲ್ಲಿ ಘರ್ಜನೆ - ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಪ್ರೊಟೆಸ್ಟ್
ನಮಗೆ ಸಿಗಬೇಕಾದ ಪಾಲನ್ನು ಕೇಳಲು ದೆಹಲಿಗೆ ಹೋಗಿದ್ದೀವಿ
ಸಚಿವರು ಮತ್ತು ಶಾಸಕರ ಒಟ್ಟಾಗಿ ಹೋರಾಟ ಮಾಡಿದ್ದೀವಿ
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಶರತ್ ಬಚ್ಚೇಗೌಡ ಹೇಳಿಕೆ
ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ನಮ್ಮ ಹೋರಾಟ
1.87ಲಕ್ಷ ಕೋಟಿ ಹಣವನ್ನು ನೀಡದೆ ತಾರತಮ್ಯ ಮಾಡಿದೆ
“ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.
Political activism in Karnataka: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು ಬುಧವಾರ ಹೇಳಿದ್ದಿಷ್ಟು
Bharat Rice: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ನಿನ್ನೆ (ಫೆ. 6) ಗ್ರಾಹಕರಿಗೆ ನೇರವಾಗಿ ಸಬ್ಸಿಡಿ ದರದಲ್ಲಿ ಅಕ್ಕಿಯನ್ನು ನೀಡುವ ಭಾರತ್ ರೈಸ್ ಗೆ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅನುದಾನ ಸಮರ
10:30ಕ್ಕೆ ಸಿದ್ದರಾಮಯ್ಯ-ಡಿಕೆಶಿ ಜಂಟಿ ಸುದ್ದಿಗೋಷ್ಠಿ
ಅನುದಾನದ ಅಂಕಿ-ಅಂಶ ಬಹಿರಂಗಪಡಿಸಲಿರುವ ಸಿಎಂ
2022-23ರಲ್ಲಿ ಕೇಂದ್ರ ಸರ್ಕಾರ ನೀಡಿದ ಅನುದಾನವೆಷ್ಟು.?
ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನ ಎಷ್ಟು..?
ಆದಾಯ ತೆರಿಗೆಯಲ್ಲಿ ಜನರು ಹೆಚ್ಚಿನ ರಿಯಾಯಿತಿ/ವಿನಾಯಿತಿ ಬಯಸಿದ್ದರು. ಈಗ ನೋಡಿದರೆ ಮೋದಿ ಏನನ್ನೂ ಕೊಟ್ಟಿಲ್ಲ. ಸುಮ್ಮನೆ ಅಭಿವೃದ್ಧಿಯ ಮಂತ್ರ ಹೇಳುತ್ತ, ಜನರ ಭಾರವನ್ನು ಹಾಗೆಯೇ ಉಳಿಸಿದ್ದಾರೆ.
GK Today report on anti-begging drive analysis: ಭಾರತದ ಹಲವು ಧಾರ್ಮಿಕ, ಐತಿಹಾಸಿಕ ಮತ್ತು ಪ್ರವಾಸೋದ್ಯಮ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡುತ್ತಿರುವ ವಯಸ್ಕರು ಮತ್ತು ಮಕ್ಕಳ ಸಮೀಕ್ಷೆ ಮತ್ತು ಪುನರ್ವಸತಿಗಾಗಿ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು ಪ್ರಾರಂಭ ಮಾಡಿದ್ದು, ಎರಡು ವರ್ಷಗಳಲ್ಲಿ ಭಿಕ್ಷಾಟನೆ ಮುಕ್ತಗೊಳಿಸುವ ಗುರಿ ಹೊಂದಿದೆ.
PM Kisan Samman Nidhi Yojana: ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಸರ್ಕಾರವು ರೈತರಿಗೆ ವಾರ್ಷಿಕ 6,000 ರೂ. ಈ ಹಣವನ್ನು ರೈತರಿಗೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಈಗ ಈ ಯೋಜನೆಯ ಲಾಭವನ್ನು ಅಕ್ರಮವಾಗಿ ಪಡೆಯುತ್ತಿರುವ ರೈತರು ಇದರ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. (Business News In Kannada)
ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿರುವ ಕೊಲ್ಲಾಪುರ್ ಚಪ್ಪಲಿ ತಯಾರಕರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಧುಬಾವಿ ಗ್ರಾಮ ಹಾಗೂ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಪ್ಪಲಿಯನ್ನು ತಯಾರಿಸಿ ಮಾರುಕಟ್ಟೆಗಳಿಗೆ ಮಾರಾಟ ಮಾಡುತ್ತಾರೆ.
ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡ ಎಂಬಿ ಪಾಟೀಲ್.!
ಕೇಂದ್ರ ಸರ್ಕಾರ ನಮಗೆ ಬರ ಪರಿಹಾರ ನೀಡಿಲ್ಲ ಎಂದು ಕಿಡಿ
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ಘಟನೆ
ರಾಜ್ಯದ 27 ಜನ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕುತ್ತಿಲ್ಲ
ಕೇಂದ್ರ ಸರ್ಕಾರಕ್ಕೆ ನಾವು 4 ಲಕ್ಷ ಕೋಟಿ ಟ್ಯಾಕ್ಸ್ ಕಟ್ಟುತ್ತೇವೆ
Free Ration Scheme: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳವರೆಗೆ 80 ಕೋಟಿ ಬಡವರಿಗೆ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲಿದೆ ಎಂದು ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
Good News: ದೇಶಾದ್ಯಂತ ವಿದ್ಯುತ್ ಬಳಕೆಯ ನಿಯಂತ್ರಣಕ್ಕೆ ಒಂದು ಕೋಟಿ ಎನರ್ಜೀ ಎಫೀಸಿಯಂಟ್ ಫ್ಯಾನ್ ಗಳು ಹಾಗೂ 20 ಲಕ್ಷ ವಿದ್ಯುತ್ ಉಳಿತಾಯ ಇಂಡೆಕ್ಷನ್ ಒಲೆಗಳನ್ನು ವಿತರಿಸಲಾಗುತ್ತಿದೆ. ಸಾಂಪ್ರದಾಯಿಕ ಪದ್ಧತಿಯಿಂದ ಆಹಾರ ತಯಾರಿಕೆಯ ಹೋಲಿಕೆಯಲ್ಲಿ ಶೇ.25-ಶೇ.30 ರಷ್ಟು ವಿದ್ಯುತ್ ಉಳಿತಾಯ ಮಾಡುವ ಗುರಿಯನ್ನು ಹೊಂದಲಾಗಿದೆ. (Business News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.