ಹೌದು, ಪುಷ್ಪಾ 2 ಸಿನಿಮಾ ಮಾಡಿರುವ ಮಾಡಿಯೇ ಅಂತದ್ದು, ಈಗ ಈ ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಸಾಕಷ್ಟು ಸದ್ದು ಮಾಡಿದೆ,ದೂರದ ಪಾಕಿಸ್ತಾನದಲ್ಲಿ ಅಲ್ಲು ಅರ್ಜುನ್ ಅವರ ಸ್ವಾಗ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.
Kannada Actress Rachita Ram: ನಟ ದರ್ಶನ್ ಅವರನ್ನು ನನ್ನ ಜೀವನದಲ್ಲಿ ಮರೆಯಲ್ಲ. ನಾನು ಇರುವಷ್ಟು ದಿನ ದರ್ಶನ್ ಅವರ ಪರ ನಿಲ್ಲುತ್ತೇನೆ, ನನ್ನ ಈ ಸಕ್ಸಸ್ ಫುಲ್ ಜೀವನಕ್ಕೆ ನಟ ದರ್ಶನ್ ಅವರೇ ಕಾರಣವೆಂದು ʼಬುಲ್ ಬುಲ್ʼ ಸುಂದರಿ ಹೇಳಿದ್ದಾರೆ.
Challenging star darshan: ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿ, ಬಳಿಕ ಹೀರೊ ಆದರು. 'ಮೆಜೆಸ್ಟಿಕ್' ಚಿತ್ರದ ನಂತರ ದರ್ಶನ್ ಹಿಂತಿರುಗಿ ನೋಡಲಿಲ್ಲ.
Actor Darshan Granted Bail: ದರ್ಶನ್ಗೆ ಜಾಮೀನು ಸಿಕ್ಕಾಗ ಅವರ ಪತ್ನಿ ವಿಜಯಲಕ್ಷ್ಮಿ ಕಾಮಾಖ್ಯಾದೇವಿಗೆ ಕೃತಜ್ಞತೆ ಸಲ್ಲಿಸಿದರು. ಕೆಲ ದಿನಗಳ ಹಿಂದೆ ವಿಜಯಲಕ್ಷ್ಮಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ದೇವಿಯ ಶಕ್ತಿ ಏನು ಮತ್ತು ದರ್ಶನ್ ಬಿಡುಗಡೆಗೂ ಇದಕ್ಕೂ ಏನು ಸಂಬಂಧ? ಎಂಬುದು ಸದ್ಯದ ಚರ್ಚೆ..
Kodimatha Swamiji: ʼದುರ್ಯೋಧನ ಗೆಲ್ಲುತ್ತಾನೆ, ಮುಖ್ಯಮಂತ್ರಿಗಳಿಗೆ ನೋವು ಕೊಟ್ಟಾಗಿದೆ. ಅವರ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ಮಹಾರಾಜ ಗೆಲ್ಲುತ್ತಾನೆ. ಆದರೆ ದೈವಬಲ ಈಗ ಇಲ್ಲ. ಇನ್ನೂ ಸ್ವಲ್ಪದಿನ ರಾಜಕೀಯದಲ್ಲಿ ಏರುಪೇರು ನಡೆಯುತ್ತದೆʼ ಅಂತಾ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.
Actor Darshan: ಜಲ್ಸಾ ಜೀವನಕ್ಕೆ ಒಗ್ಗಿಕೊಂಡಿರುವ ನಾಯಕ ದರ್ಶನ್ ಜೈಲಿನಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ಅವರು ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಈಗಾಗಲೇ ವರದಿಯಾಗಿದೆ.
Renukaswamy Murder Case: ಪರಪ್ಪನ ಅಗ್ರಹಾರ ಜೈಲಿನ ವಿಷೇಶ ಭದ್ರತಾ ಕೊಠಡಿಯಲ್ಲಿದ್ದ ನಟ ದರ್ಶನ್ಗೆ ಅದೇ ಬ್ಯಾರಕ್ನಲ್ಲಿದ್ದ ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗನ ಪರಿಚಯವಾಗಿತ್ತು. ನಾಗನ ಪರಿಚಯದಿಂದ ದರ್ಶನ್ ಏನೇ ಕೇಳಿದರೂ ಅದನ್ನು ವ್ಯವಸ್ಥೆ ಮಾಡಿಕೊಡುವಷ್ಟು ಸ್ನೇಹ ಬೆಳೆದಿತ್ತು. ಆದರೆ ದರ್ಶನ್ಗೆ ಇದೀಗ ಅದುವೇ ಮುಳುವಾಗಿದೆ.
Renukaswamy Murder Case: ನಟ ದರ್ಶನ್ 3 ತಿಂಗಳಲ್ಲಿ ಜೈಲಿನಿಂದ ಹೊರಗೆ ಬರುತ್ತಾರೆ ಅಂದರೆ ಜೈಲಿನಿಂದ ಬಿಡುಗಡೆಯಾಗುತ್ತಾರಂತೆ. ಬಳಿಕ ʼಡೆವಿಲ್ʼ ಸಿನಿಮಾ ಹಿಟ್ ಆಗುವ ಬಗ್ಗೆಯೂ ಪಾಸಿಟಿವ್ ಉತ್ತರ ಬಂದಿದೆ. ನಟ ದರ್ಶನ ಹೊರಬಂದ ಮೇಲೆ ಹೇಗೆ ಅನ್ನೋ ಪ್ರಶ್ನೆಯನ್ನೂ ಕೇಳಲಾಗಿದೆ. ಇದಕ್ಕೂ ಪಾಸಿಟಿವ್ ಉತ್ತರ ಬಂದಿದೆಯಂತೆ.
ಅಂದು ಸಂಜೆ 4.45ಕ್ಕೆ ಶೆಡ್ಗೆ ಬಂದ ದರ್ಶನ್ ಗೆಳತಿ ಪವಿತ್ರಾಗೌಡ ಸಹ ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಹೊಡೆದಿದ್ದಳಂತೆ. ಈ ವೇಳೆ ರೇಣುಕಾಸ್ವಾಮಿಯಿಂದ ಕ್ಷಮೆ ಕೇಳಿಸಿ, ಪವಿತ್ರಾಳ ಕಾಲಿಗೆ ಬೀಳಿಸಲಾಗಿತ್ತು ಎಂದು ತಿಳಿದುಬಂದಿದೆ. ದರ್ಶನ್ ಅಂಡ್ ಗ್ಯಾಂಗ್ ಪಟ್ಟಣಗೆರೆ ಶೆಡ್ಗೆ ಬಂದು ಹೋಗಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Renukaswamy Murder Case: ಈ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಗೆಳತಿ ಪವಿತ್ರಾಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತ್ತಿದ್ದು, ಕೋರ್ಟ್ ಕೆಲ ದಿನಗಳ ಹಿಂದಷ್ಟೇ ಈಕೆಯ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.
Renukaswamy Murder Case: ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಹೇಳಿಕೆ ನೀಡಿರುವವರು ಕೂಡ ದರ್ಶನ್ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಸುದ್ದಿಗಾರರ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು ಈ ಬಗ್ಗೆ ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ.
Mukhyamantri Chandru on Darshan Case: ಹಣ ಸಿಗ್ತಿದ್ದಂತೆ ಮೂಲ ದರ್ಶನ್ ಕಳೆದುಹೋಗಿಬಿಟ್ಟ. ನೇಮು ಫೇಮು ಸಿಕ್ತಿದ್ದಂತೆ, ಫ್ಯಾನ್ಸ್ ಜಾಸ್ತಿಯಾಗಿದ್ದಂತೆ ಮೊದಲಿನ ದರ್ಶನ್ ವರ್ತನೆಯಲ್ಲಿ ಬದಲಾವಣೆಯಾಯಿತು. ಸಹವಾಸ ದೋಷವೂ ಇದಕ್ಕೆ ಮುಖ್ಯ ಕಾರಣ. ಆತ ಮನುಷ್ಯತ್ವವನ್ನು ಕಳೆದುಕೊಳ್ಳುತ್ತ ಹೋದ. ನಡವಳಿಕೆಯಲ್ಲಿ ವ್ಯತ್ಯಾಸ ಆಗ್ತಾ ಹೋಯ್ತು. ಮನುಷ್ಯನಾಗಿದ್ದಿದ್ದರೆ ಆತನಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲವೆಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
Darshan wife Vijayalakshmi Meets DK Shivakumar: ದರ್ಶನ್ ಅಭಿಮಾನಿಗಳ ಮನವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಂದಿಸಿದ್ದು, ದರ್ಶನ್ ಪತ್ನಿ ವಿಜಯಲಕ್ಷ್ಮಿಯವರನ್ನು ಭೇಟಿಯಾಗಿ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದರು..
Renuka Swamy Case: ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಹತ್ಯೆಗೈದ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬೆಂಗಳೂರು ಪೊಲೀಸರು ಸಂಗ್ರಹಿಸಿದ್ದಾರೆ.. ಕೊಲೆ ನಡೆದ ಪ್ರದೇಶದ ಸುತ್ತಮುತ್ತಲಿನ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
Renukaswamy Murder Case: ಜೈಲಿನಲ್ಲಿ ನೀಡುತ್ತಿರುವ ಊಟ ದರ್ಶನ್ಗೆ ಜೀರ್ಣವಾಗುತ್ತಿಲ್ಲವಂತೆ. ಅವರಿಗೆ ಫುಡ್ ಪಾಯಿಸನಿಂಗ್ ಆಗುತ್ತಿದ್ದು, ಭೇದಿ ಕೂಡ ಆಗುತ್ತಿದೆಯಂತೆ. ಅತಿಸಾರ-ಭೇದಿಯಿಂದ ದರ್ಶನ್ ತೂಕ ತುಂಬಾ ಕಡಿಮೆಯಾಗಿದೆ.
Darshan: ರೇಣುಕಾ ಸ್ವಾಮಿ ಮರ್ಡರ್ ಕೇಸ್ನಲ್ಲಿ ದರ್ಶನ್ ಅಂದರ್ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ಡಿ ಬಾಸ್ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಈ ಪ್ರಕರಣ ನಡೆದು ತಿಂಗಳು ಕಳೆದರು ಈ ವಿಷಯದ ಕಾವು ಮಾತ್ರ ಕಡಿಮೆಯಾಗುತ್ತಿಲ್ಲ. ಒಂದಾದ ಮೇಲೊಂದರಂತೆ ಹೊಸ ಹೊಸ ಟ್ವಿಸ್ಟ್ಗಳು ಈ ಕೇಸ್ನಿಂದ ಹೊರ ಬರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.