ಚಾಮರಾಜನಗರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ದುರಂತ ಘಟನೆಗಳು ಶುಕ್ರವಾರ ವರದಿಯಾಗಿವೆ. ಮೊದಲ ಘಟನೆಯಲ್ಲಿ, ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡನೇ ಘಟನೆಯಲ್ಲಿ, ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವಜ್ರಮಲೆ ಸಮೀಪ ಜರ್ಮನ್ ಟೆಂಟ್ ನಲ್ಲಿ ನಿನ್ನೆ ಮೊದಲ ಬಾರಿಗೆ ಸಂಪುಟ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 30 ಮಂದಿ ಸಚಿವರು ಈ ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದರು.. ಸಂಪುಟ ಸಭೆಯಲ್ಲಿ 78 ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು 3647.62 ಕೋಟಿ ಅನುದಾನವನ್ನು ಸಂಪುಟ ಅನುಮೋದನೆ ನೀಡಿದೆ.
ನೀತಿ ಸಂಹಿತೆ ಹಿನ್ನೆಲೆ ಸಂಪುಟ ಸಭೆ ನಡೆಸಿದರೂ ಯಾವುದೇ ಘೋಷಣೆ ಮಾಡುವಂತಿರಲಿಲ್ಲ. ಆದರೆ ಈಗ ಗ್ರಾಮ ಪಂಚಾಯಿತಿಗಳ ಉಪ ಚುನಾವಣೆಯನ್ನ 15 ದಿನಗಳ ಮಟ್ಟಿಗೆ ಮುಂದೂಡಿ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ.
ಕಳೆದ ಒಂದು ವಾರದಿಂದ ಮಾರಮ್ಮನ ದೇವಾಲಯದಲ್ಲಿ ಸೇವೆ ಸಲ್ಲಿಸಿ ಬೆಳಗ್ಗೆ ತಣ್ಣೀರು ಸ್ನಾನ ಮಾಡಿ, ಉಪವಾಸವಿದ್ದ 103 ಮಂದಿ ಭಕ್ತಾದಿಗಳು 18 ರಿಂದ 20 ಅಡಿ ಸರಳನ್ನು ಬಾಯಿಗೆ ಚುಚ್ಚಿಕೊಂಡು ಭಕ್ತಿ ಪರಕಾಷ್ಟೆ ಮೆರೆದರು.
Burka Video Viral Case: ತನಿಖೆ ವರದಿ ಗಮನಿಸಿದರೆ ಹೆಚ್ಚುವರಿ ತನಿಖೆ ಅವಶ್ಯಕತೆ ಇದೆ, ಇಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಭೆ ಬಳಿಕ ಹೆಚ್ಚುವರಿ ತನಿಖೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ, ಸಭೆಯಲ್ಲಿ ಪ್ರಕರಣದ ಬಗ್ಗೆ ನಿರ್ಧಾರ ಆಗಲಿದೆ - ಡಿಡಿಪಿಐ ರಾಮಚಂದ್ರರಾಜೇ ಅರಸ್
Burka Video Viral Case: ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬುರ್ಖಾ ಬಗ್ಗೆ ಮಹತ್ವ ಸಾರುವ ಪ್ರದರ್ಶನ ಆಗಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ.
Suicide Case: ಪರಶಿವಮೂರ್ತಿ ವಿರುದ್ಧ ಮಮತಾ ಸುಳ್ಳು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ ಜೈಲಿಗೂ ಕಳುಹಿಸಿದ್ದಳಂತೆ. ಮದುವೆಯಾಗಿದ್ದರೂ ಸಹ ತಾಳಿ ಇಲ್ಲದ ಫೋಟೋಗಳನ್ನ ಮಮತಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಳು ಎಂದು ಹೇಳಲಾಗಿದೆ.
Monsoon Rain: ಬಿಸಿಲ ಬೇಗೆಯಿಂದ ತತ್ತರಿಸಿದ್ದ ಗಡಿಜಿಲ್ಲೆ ಜನರಿಗೆ ವರ್ಷದ ಮೊದಲ ಮಳೆ ಸಿಂಚನ ಸಂಭ್ರಮ ನೀಡಿದ್ದು ದಿಢೀರನೆ ಸುರಿದ ಮಳೆ ಪರಿಣಾಮ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸವಾರರು ಪರದಾಡಿದರು.
Kidnapping Case: ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ ಮತ್ತು 7 ವರ್ಷದ ಮಗನ ಜೊತೆ ಭಾನುವಾರದಂದು ಬಂಡಿಪುರದ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಚೆಕ್ ಇನ್ ಆಗಿದ್ದರು. ಮಂಗಳವಾರ ಈ ಕುಟುಂಬ ಚೆಕ್ ಔಟ್ ಆಗಬೇಕಿತ್ತು. ಆದರೆ ಸೋಮವಾರ ಮಧ್ಯಾಹ್ನ ರೆಸಾರ್ಟ್ನಿಂದ ಹೊರಹೋಗುತ್ತಿದ್ದಂತೆ ಅಟ್ಯಾಕ್ ಮಾಡಿದ ಕಿಡ್ನಾಪರ್ಸ್ ಮಗು ಸಮೇತ ದಂಪತಿಯನ್ನು ಅಪಹರಿಸಿದ್ದರು.
Micro Finance: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ರೈತರು ಮಹಿಳೆಯರು ಯುವಕರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕಂಪನಿಗಳು ವಸೂಲಾತಿ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಕಿಡಿಕಾರಿದರು.
Crime News: KSRTC ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ವೇಗವಾಗಿ ಬಂದ ಟ್ಯಾಂಕರ್ ಲಾರಿ ಉಜ್ಜಿದೆ. ಪರಿಣಾಮ ಮಹಿಳೆಯ ತಲೆಯೇ ಕತ್ತರಿಸಿ ಹೋಗಿರುವ ಘಟನೆ ನಡೆದಿದೆ.
ಕರ್ನಾಟಕದ ಪ್ರಮುಖ ಪ್ರವಾಸಿ ಸ್ಥಳ ಹಾಗೂ ಯಾತ್ರ ಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು.
Financial harassment: ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೆ ತುಮಕೂರು ಜಿಲ್ಲೆಯ ತಿಪಟೂರಿನ ಭೋವಿ ಕಾಲೋನಿ ನಿವಾಸಿ ಸಾದೀಕ್ ಬೇಗಂ (೪೨) ಶುಕ್ರವಾರ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.
ಈ ಸಂಬಂಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೇಲಾಧಿಕಾರಿಗಳ ಸೂಚನೆಯಂತೆ ಜಿಂಕೆ ಕಳೆಬರವನ್ನು ಸುಡಲಾಗುತ್ತದೆ ಎಂದು ಆರ್ ಎಫ್ಒ ಕೆ.ಪಿ.ಸತೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.