ಜಸ್ಟೀಸ್ ಭೂಷಣ್ ರಾಮಕೃಷ್ಣ ಗವಾಯಿ ಅವರು 1960ರ ನವೆಂಬರ್ 24ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಜನಿಸಿದರು. 1985ರ ಮಾರ್ಚ್ 16ರಂದು ವಕೀಲ ವೃತ್ತಿಯನ್ನು ಆರಂಭಿಸಿದ ಅವರು, 1987ರಿಂದ 1990ರವರೆಗೆ ಬಾಂಬೆ ಹೈಕೋರ್ಟ್ನಲ್ಲಿ ಸ್ವತಂತ್ರ ವಕೀಲರಾಗಿ ಕಾರ್ಯನಿರ್ವಹಿಸಿದರು.
Who is Justice BR Gavai? :ನ್ಯಾಯಮೂರ್ತಿ ಗವಾಯಿ ಅವರು ತಮ್ಮ ವೃತ್ತಿಜೀವನದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಅವರು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಕೌನ್ಸಿಲ್ ಆಗಿ ಸೇವೆ ಸಲ್ಲಿಸಿದ್ದಾರೆ.
ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಚಾರವಾಗಿ ಸ್ವಾಮಿ ಅವಧೇಶಾನಂದ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು ಸಲಿಂಗ ವಿವಾಹ ವೈದಿಕ ಸಂಸ್ಕೃತಿಯ ವಿರುದ್ಧವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2021 ರ ಏಪ್ರಿಲ್ 24 ರಂದು ಎಸ್ ಎ ಬೋಬ್ಡೆ ಅವರಿಂದ ಭಾರತೀಯ ನ್ಯಾಯಾಂಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಭಾರತದ 48 ನೇ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ರಮಣ ಅವರು 16 ತಿಂಗಳ ಅವಧಿಯ ನಂತರ ಆಗಸ್ಟ್ 26 ರಂದು ಅಧಿಕಾರವನ್ನು ತ್ಯಜಿಸಲು ನಿರ್ಧರಿಸಿದ್ದಾರೆ
Chief Justice Of India: ಸಂಸತ್ತಿನಲ್ಲಿ ಕಾನೂನಿನ ಅಂಗೀಕಾರದ ಸಮಯದಲ್ಲಿ ಚರ್ಚೆ ನಡೆಯದಿದ್ದರೆ, ನ್ಯಾಯಾಧೀಶರು ಕೂಡ ಕಾನೂನು ಮಾಡುವಾಗ ಸಂಸತ್ತಿನ ಮನೋಭಾವ ಏನೆಂದು ಸರಿಯಾಗಿ ಅರ್ಥಮಾಡಿಕೊಳ್ಳುವುದಿಲ್ಲ ಎಂದು ನ್ಯಾಯಮೂರ್ತಿ ರಮಣ ಹೇಳಿದರು.
ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ದೆ ಅವರ ನಿವೃತ್ತಿಗೆ ಇನ್ನೂ ಒಂದು ತಿಂಗಳವಷ್ಟೇ ಬಾಕಿ ಇರುವ ಬೆನ್ನಲ್ಲಿ ತಮ್ಮ ಮುಂದಿನ ಉತ್ತರಾಧಿಕಾರಿಯನ್ನು ಸೂಚಿಸಲು ಸರ್ಕಾರ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ಜನವರಿ 26 ರಂದು ನಡೆಯುವ ಪಂಜಾಬ್ ರೈತರ ಕೇಸರಿ ಟ್ರ್ಯಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಡಿ ಎಂದು ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್ಜೆ) ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ, ಅವರಿಗೆ ಹೇಳಿದೆ.
ಪೌರತ್ವ ಕಾನೂನನ್ನು ಸಾಂವಿಧಾನಿಕ ಎಂದು ಘೋಷಿಸುವ ಅರ್ಜಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ, ದೇಶವು ನಿರ್ಣಾಯಕ ಕಾಲದಲ್ಲಿ ಸಾಗುತ್ತಿದೆ" ಮತ್ತು ಅಂತಹ ಅರ್ಜಿಗಳು ಸಹಾಯ ಮಾಡುವುದಿಲ್ಲ ಎಂದು ಹೇಳಿದರು.
ಆಗಸ್ಟ್ 5 ರಿಂದ ಜಾರಿಯಲ್ಲಿರುವ ಭದ್ರತಾ ನಿರ್ಬಂಧಗಳ ಮಧ್ಯೆ ಅಲ್ಲಿ ಹೈಕೋರ್ಟ್ಗೆ ಪ್ರವೇಶಿಸುವುದು ಕಷ್ಟ ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಏನಾಕ್ಷಿ ಗಂಗೂಲಿ ಅವರ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ಪೀಠ ಸೋಮವಾರದಂದು ಜಮ್ಮು ಮತ್ತು ಹೈಕೋರ್ಟ್ ನಿಂದ ವರದಿ ಕೇಳಿದೆ.
ಪ್ರಸ್ತುತ ಕಾಲಘಟ್ಟವು ಕೆಲವು ವ್ಯಕ್ತಿ ಮತ್ತು ಗುಂಪುಗಳಿಂದಾಗಿ ಯುದ್ಧೋನ್ಮಾದಕ್ಕೆ ಸಾಕ್ಷಿಯಾಗುತ್ತಿದೆ ಎಂದು ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಕಳವಳ ವ್ಯಕ್ತ ಪಡಿಸಿದರು. ಆದರೆ ಇಂತಹ ಬೆಳವಣಿಗೆಗಳು ದೇಶದ ಕಾನೂನು ಸಂಸ್ಥೆಗಳ ಶಕ್ತಿಯುತ ಸಂಪ್ರದಾಯಗಳಿಂದ ಸೋಲಿಸಲ್ಪಡುತ್ತವೆ ಎನ್ನುವ ಆಶಾವಾದವನ್ನು ಅವರು ವ್ಯಕ್ತಪಡಿಸಿದರು.
ಸಿಜೆಐ ರಂಜನ್ ಗೋಗಯ್ ವಿರುದ್ಧ ಬಂದಿರುವ ಲೈಂಗಿಕ ಕಿರುಕುಳ ಆರೋಪದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.ಅಲ್ಲದೆ ಸಿಜೆಐ ವಿರುದ್ಧ ಬಂದಿರುವ ಆರೋಪಗಳೆಲ್ಲವೂ ಕೂಡ ಆಧಾರರಹಿತ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಜೂನಿಯರ್ ಜಡ್ಜ್ ಗಳನ್ನು ಸುಪ್ರೀಂಕೋರ್ಟ್ ಗೆ ನ್ಯಾಯಾಧೀಶರನ್ನಾಗಿ ನೇಮಕ ಮಾಡಿರುವುದಕ್ಕೆ ಸುಪ್ರೀಂಕೋರ್ಟ್ ನ ನಿವೃತ್ತ ಮುಖ್ಯನ್ಯಾಯಾಧೀಶರಾದ ಆರ್.ಎಂ.ಲೋಧಾ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಜಸ್ಟಿಸ್ ರಂಜನ್ ಗೊಗೊಯ್ ಈ ಸ್ಥಾನ ಅಲಂಕರಿಸುತ್ತಿರುವ ಈಶಾನ್ಯ ಭಾರತದ ಮೊದಲ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಗೊಗೊಯ್ ಅವರು ದೇಶದ 46 ನೇ ಮುಖ್ಯ ನ್ಯಾಯಾಧೀಶರಾಗಿದ್ದಾರೆ, 2019 ರ ನವೆಂಬರ್ 17 ರವರೆಗೆ ಅವರ ಅಧಿಕಾರವಧಿ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.