ಹೊಸ ವರ್ಷದ ದಿನದಂದು ವಿಶ್ವದಾದ್ಯಂತ ಸುಮಾರು 400,000 ಶಿಶುಗಳು ಜನಿಸಿದ್ದು, ವಿಶ್ವದಾದ್ಯಂತ ಈ ಜನನಗಳಲ್ಲಿ 67,385 ರಷ್ಟನ್ನು ಭಾರತ ದಾಖಲಿಸಿದೆ ಎಂದು ವಿಶ್ವಸಂಸ್ಥೆ ಮಕ್ಕಳ ಸಂಸ್ಥೆ ತಿಳಿಸಿದೆ.
ಆರೋಪಗಳ ಪ್ರಕಾರ 122 ಚೀನಾ ನಾಗರಿಕರು ಟೂರಿಸ್ಟ್ ವಿಸಾ ಪಡೆದು ನೇಪಾಳಕ್ಕೆ ಬಂದಿದ್ದರು ಹಾಗೂ ಅಲ್ಲಿ ಸೈಬರ್ ಕ್ರೈಂ ಹಾಗೂ ಬ್ಯಾಂಕ್ ವಂಚನೆಗಳಲ್ಲಿ ಇವರು ತೊಡಗಿದ್ದರು. ಈ ಚೀನಾ ನಾಗರಿಕರ ಮೇಲೆ ಎಲ್ಲಾ ಬ್ಯಾಂಕ್ ಗಳ ಕ್ಯಾಶ್ ಮಶೀನ್ ಗಳನ್ನು ಹ್ಯಾಕ್ ಮಾಡಿದ ಆರೋಪವಿದೆ. ಚೀನಾ ಕೂಡ ತಮ್ಮ ನಾಗರಿಕರ ಬಂಧನದ ಸುದ್ದಿ ಖಚಿತಪಡಿಸಿದೆ.
ಚೀನಾ, ಭಾರತ ಮತ್ತು ರಷ್ಯಾದಂತಹ ದೇಶಗಳು ತಮ್ಮ ಧೂಮ ಮತ್ತು ಕೈಗಾರಿಕಾ ಸ್ಥಾವರಗಳನ್ನು ಸ್ವಚ್ಛಗೊಳಿಸಲು ಏನೂ ಮಾಡುತ್ತಿಲ್ಲ ಮತ್ತು ಸಮುದ್ರದಲ್ಲಿ ತೇಲುತ್ತಿರುವ ಕಸ ಲಾಸ್ ಏಂಜಲೀಸ್ಗೆ ಹರಿದು ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್ಸಿಇಪಿ) ಒಪ್ಪಂದಕ್ಕೆ ಭಾರತ ಸೇರ್ಪಡೆಗೊಳ್ಳದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಚೀನಾ, ಭಾರತ ಎತ್ತಿರುವ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಪರಸ್ಪರ ತಿಳುವಳಿಕೆ ಮತ್ತು ವಸತಿ ತತ್ವವನ್ನು ಅನುಸರಿಸುವುದಾಗಿ ಹೇಳಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದನ್ನು ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಕರೆದ ನಂತರ ಭಾರತ ಚೀನಾಗೆ ತಿರುಗೇಟು ನೀಡಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರಿಗೆ ಪಿಒಕೆ ಯಲ್ಲಿ 5,000 ಕಿ.ಮೀ ಭೂಮಿಯನ್ನು ಖಾಲಿ ಮಾಡುವಂತೆ ಹೇಳುವ ಮೂಲಕ ತಮ್ಮ 56 ಇಂಚಿನ ಎದೆಯನ್ನು ತೋರಿಸಬೇಕೆಂದು ಕೇಳಿಕೊಂಡರು.
ಚೀನಾದ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್ (ಬಿ.ಆರ್.ಐ ) ಯೋಜನೆಯನ್ನು ಭಾರತ ಕಾಪಿ ಮಾಡಲಿದೆಯೇ ಎನ್ನುವ ಊಹಾಪೋಹಗಳನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶುಕ್ರವಾರ ನಿರಾಕರಿಸಿದ್ದಾರೆ. ಈ ಯೋಜನೆಯ ಬಗ್ಗೆ ಭಾರತದ ದೀರ್ಘಕಾಲದ ನಿಲುವನ್ನು ಅವರು ಮತ್ತೆ ಪುನರುಚ್ಚರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಇತ್ತೀಚಿನ ಬೆಳವಣಿಗೆಗಳು ಸಂಪೂರ್ಣವಾಗಿ ಭಾರತಕ್ಕೆ ಆಂತರಿಕ ವಿಷಯವಾಗಿದೆ, ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಎಂದು ಚೀನಾ ಗೌರವಿಸಬೇಕು ಎಂದು ಸರ್ಕಾರ ಹೇಳಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕಾಶ್ಮೀರದಲ್ಲಿನ ಮುಸ್ಲಿಮರ ಬಗ್ಗೆ ನಿರಂತರವಾಗಿ ಕಳವಳ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈಗ ಅಮೇರಿಕಾ ಪಾಕ್ ಪ್ರಧಾನಿಗೆ ಚೀನಾದಲ್ಲಿನ ಮುಸ್ಲಿಮರ ಬಗ್ಗೆ ಯಾಕೆ ಅದು ಚಕಾರವೆತ್ತುತ್ತಿಲ್ಲ ಎಂದು ಪ್ರಶ್ನಿಸಿದೆ.
ಉತ್ತರಾಖಂಡ: ಇದನ್ನು ರಾಷ್ಟ್ರೀಯ ಭದ್ರತಾ ಮಂಡಳಿ(National Security Council) ಯ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಸೆಪ್ಟೆಂಬರ್ 27 ರಂದು ದೆಹಲಿಯಲ್ಲಿ ನಡೆಯುವ ಭದ್ರತಾ ಮಂಡಳಿ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.
ಭಾರತ ಮತ್ತು ಚೀನಾ ದೇಶಗಳು ಈಗ ಮುಂದುವರೆಯುತ್ತಿರುವ ರಾಷ್ಟ್ರಗಳಾಗಿ ಉಳಿದಿಲ್ಲ, ಆದ್ದರಿಂದ ಈ ಹಣೆ ಪಟ್ಟದ ಮೂಲಕ ಡಬ್ಲ್ಯೂಟಿಓ ದಿಂದ ಅವುಗಳು ಲಾಭ ಪಡೆಯುತ್ತಿವೆ, ಇದನ್ನು ಇನ್ಮುಂದೆ ಸಹಿಸುವುದಿಲ್ಲ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ.
ವಿದೇಶಾಂಗ ಸಚಿವ ಎಸ್.ಜೈಶಂಕರ್ ಇಂದು ಚೀನಾಕ್ಕೆ ನಿರ್ಣಾಯಕ ಸಂದೇಶ ರವಾನಿಸಿದ್ದಾರೆ.ಜಮ್ಮು ಕಾಶ್ಮೀರದ ವಿಚಾರವಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಸ್ಪಷ್ಟೀಕರಣ ನೀಡಿರುವ ಭಾರತ, ಈಗ ಮಾಡಿರುವ ಬದಲಾವಣೆಗಳೆಲ್ಲವೂ ಸಹಿತ ಆಂತರಿಕ ಬದಲಾವಣೆಗಳು ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.