ಈ ವಿಶ್ವವಿಖ್ಯಾತ ಬೆಂಗಳೂರು ಕರಗದ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಹೆಚ್ಚಿನ ಆಸಕ್ತಿ ತೋರಿ 4 ಕೋಟಿ ರೂಪಾಯಿಗಳನ್ನು ಮಂಜೂರು ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸುಂದರವಾಗಿ ಮಂಟಪ ನಿರ್ಮಾಣ ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಒಂದು ವೇಳೆ ಈ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಹಣ ಬೇಕಾದರೆ ಅದನ್ನೂ ಒದಗಿಸಿಕೊಡಲು ಬಿಡಿಎ ಬದ್ಧವಾಗಿದೆ ಎಂದಿದ್ದಾರೆ.
Karnataka Hijab Row - ಹಿಜಾಬ್ ವಿವಾದದಲ್ಲಿ ತೀರ್ಪು ಪ್ರಕಟಿಸಿದ ಮೂವರು ನ್ಯಾಯಾಧೀಶರಿಗೆ ಜೀವ ಬೆದರಿಕೆ ಬಂದ ಹಿನ್ನೆಲೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಲಂಕುಷ ತನಿಖೆಗೆ ಆದೇಶಿಸಿದ್ದಾರೆ.
ಮೇಕೆದಾಟು ಯೋಜನೆಗೆ ಕೇಂದ್ರ ಪರಿಸರ ಸಚಿವಾಲಯದಿಂದ ತ್ವರಿತವಾಗಿ ಅನುಮೋದನೆ ಪಡೆದುಕೊಂಡು ಯೋಜನೆಗೆ ಚಾಲನೆ ನೀಡಲು ಕ್ರಮ ವಹಿಸಲು ಇಂದಿನ ವಿಧಾನ ಮಂಡಲ ಉಭಯ ಸದನಗಳ ಸಭಾ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ತಿಳಿಸಿದರು.
Chaitra Samshi returned home land safely from war affected Ukraine. She is resident of yalavigi village of kundagol taluka, dharwad district. cm basavaraj bommai welcomed her at hubli airport and expressed pleasure on her safe return.
Karnataka Budget 2022: ರಾಜ್ಯದ ಮುಖ್ಯಮಂತ್ರಿಗಳಾಗಿರುವ ಬಸವರಾಜ್ ಬೊಮ್ಮಾಯಿ (CM Basavaraj Bommai) ಇಂದು ಆರ್ಥಿಕ ವರ್ಷ 2022-23ನೆ (Karnataka Budget 2022-23) ಸಾಲಿನ ಸುದೀರ್ಘ ಮತ್ತು ಒಟ್ಟು ₹ 204586.68 ವೆಚ್ಚದ ಮತ್ತು ₹ - 14699.14 ಕೊರತೆಯ ಬಜೆಟ್ ಅನ್ನು ಮಂಡಿಸಿದ್ದಾರೆ.
ಉಕ್ರೇನ್ ನಲ್ಲಿ (Ukraine) ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಕರೆತರುವ ಭರವಸೆ ನೀಡಿದರು.
Russia-Ukraine War: ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ ಭಾರತದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎರಡು ಬಸ್ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೃಷ್ಣಾ ನದಿಯ 2ನೇ ಟ್ರಿಬ್ಯುನಲ್ ಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಕಳೆದ ಬಾರಿ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದು, ಈ ಬಾರಿ ಹೊಸ ನ್ಯಾಯಮೂರ್ತಿಗಳ ನೇಮಕ್ಕಕ್ಕೆ ರಿಜಿಸ್ಟ್ರಾರ್ ಜನರಲ್ ಬಳಿ ಮುಂದಿನ ವಿಚಾರಣೆಯಷ್ಟರಲ್ಲಿ ನೇಮಕವಾಗಬೇಕೆಂದು ಅರ್ಜಿ ಸಲ್ಲಿಸಲಾಗಿದೆ.
CM Basavaraj Bommai: ಜನಹಿತಕ್ಕಾಗಿ ನಾವು ಹಲವಾರು ಯೋಜನೆ ಜಾರಿಗೆ ತಂದಿದ್ದೇವೆ. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಸಿಎಂ ಬೊಮ್ಮಾಯಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.