ಕಲಾಪ ಮುಂದೂಡಿದ್ದಕ್ಕೆ ಬಿಜೆಪಿ ರಾಜಭವನ ಚಲೋ
ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿ ದೂರು ಸಲ್ಲಿಕೆ
ಸೋಮವಾರ ಮೈಸೂರು ಚಲೋಗೆ ಬಿಜೆಪಿ ನಾಯಕರ ಕರೆ
ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ನಿಂದಲೂ ಪಾದಯಾತ್ರೆ ಕೌಂಟರ್
CM Siddaramaiah: ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ವಾಲ್ಮೀಕಿ ನಿಗಮದ ಹೊರತುಪಡಿಸಿ ವಿಪಕ್ಷಗಳು ಚಕಾರ ಎತ್ತಿಲ್ಲ.. ಪ್ರವಾಹ, ಅತಿವೃಷ್ಠಿ, ಹಾನಿ ಸೇರಿದಂತೆ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು.
VIP Wedding: ಕಾಂಗ್ರೆಸ್ ನಾಯಕ ಬೈರತಿ ಸುರೇಶ್ ಹಾಗೂ ಬಿಜೆಪಿ ನಾಯಕ ಎಸ್.ಆರ್.ವಿಶ್ವನಾಥ್ ಬೀಗರಾಗುತ್ತಿದ್ದಾರೆ. ಮಕ್ಕಳಿಗೆ ಮದುವೆ ಮಾಡುವ ಮೂಲಕ ʼಕೈʼ ಹಾಗೂ ʼಕಮಲʼ ಒಂದಾಗುತ್ತಿದೆ. ವಿಶ್ವನಾಥ್ ಅವರ ಪುತ್ರಿಯನ್ನು ಬೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ.
ಕಾಂಗ್ರೆಸ್ಗೆ ಈಗ ಅಹಿಂದ ಬಗ್ಗೆ ಕಳಕಳಿ ಕಡಿಮೆಯಾಗಿದೆ
ಅಧಿಕಾರಕ್ಕೆ ಬಂದ ಬಳಿಕ ಅಹಿಂದ ಬಗ್ಗೆ ಕಳಕಳಿ ಇಲ್ಲ
ರಾಜ್ಯ ಸರ್ಕಾರ ಮೂರು ಹಗರಣಗಳಲ್ಲಿ ಭಾಗಿಯಾಗಿದೆ
ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ
ಮೂಡಾದ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದಿರುವುದನ್ನು ಖಂಡಿಸಿ ವಿರೋಧ ಪಕ್ಷಗಳು ವಿಧಾನ ಮಂಡಲದಲ್ಲಿ ಧರಣಿ ನಡೆಸಿವೆ. ರಾತ್ರಿ ಪೂರ್ತಿ ಧರಣಿ ನಡೆಸಿದ ಪ್ರತಿಪಕ್ಷ ಸದಸ್ಯರು ವಿಧಾನ ಮಂಡಲದಲ್ಲಿಯೇ ನಿದ್ದೆಗೆ ಜಾರಿದ್ದರು.
ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ.ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿದ್ದಾರೆ, ಆದರೆ ಅವರು ಹೇಳಿರುವುದು ಒನ್ ಸೈಡ್ ಸ್ಟೋರಿ. ನಮ್ಮ ಹಿರಿಯ ನಾಯಕರೊಂದಿಗೆ ಮಾತನಾಡಿದ್ದು ಇ.ಡಿ ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ನಮ್ಮ ಸಂಸದರು ಕೂಡ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತಾರೆ ಎಂದು ಹೇಳಿದರು.
ಜನರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡಿ, ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಮತ್ತು ಸಚಿವರು ಜನ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡುವ ಬದಲು ಭ್ರಷ್ಟಚಾರದಲ್ಲಿ ತೊಡಗಿದ್ದಾರೆ: ಲಕ್ಷ್ಮೀ ಅಶ್ವಿನ್ಗೌಡ
ಕೋವಿಡ್ ಸಮಯದಲ್ಲಿ ಮನೆಗೆ ಹೊರಗೆ ಕಾಲಿಡದ, ಜನರ ಸಂಕಷ್ಟಗಳನ್ನು ಕೇಳದ, ಜನರ ನೋವಿಗೆ ಮಿಡಿಯದ ಕುಮಾರಸ್ವಾಮಿಯವರಿಗೆ ಈಗ ರಾಜ್ಯಕ್ಕೆ, ರಾಜ್ಯದ ಜನರಿಗೆ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಲು ಸಾಧ್ಯವೇ?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬಿಜೆಪಿಗರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
DCM DK Shivakumar: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಿಜೆಪಿ ಅಟ್ಯಾಕ್ ಮಾಡುವ ರೀತಿಯಲ್ಲಿ ರಿವರ್ಸ್ ಅಟ್ಯಾಕ್ ಮಾಡಿ
ಸದನದಲ್ಲಿ ಬಿಜೆಪಿ ಸರ್ಕಾರದ ಅವಧಿಯ ಹಗರಣದ ಬಗ್ಗೆ ಮಾತಾಡಿ
ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಶಾಸಕರಿಗೆ ಸಿಎಂ ಸೂಚನೆ
ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಿದ ಸಿಎಂ
ಸರ್ಕಾರವನ್ನು ಚಿಂತೆಗೀಡು ಮಾಡಿದ ವಾಲ್ಮೀಕಿ, ಮುಡಾ ಹಗರಣ
2 ಹಗರಣ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ BJP
ಬಿಜೆಪಿಗೆ ಕೌಂಟರ್ ನೀಡುವಂತೆ ಶಾಸಕರಿಗೆ ಸೂಚನೆ ನೀಡಿದ ಸಿಎಂ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.