Bangalore Tunnel Project: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಸುರಂಗ ಮಾರ್ಗದ ಯೋಜನೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದೀಗ ಟನಲ್ ರೋಡ್ ನಿರ್ಮಾಣದ ಕುರಿತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಕೆಪಿಎಸ್ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಮಹಿಳೆಯೊಬ್ಬರ ಮಾಂಗಲ್ಯಸರವನ್ನು ತೆಗೆಸಿದ್ದರು. ಈ ಬಗ್ಗೆ ಮಾಧ್ಯಮದವರು ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರೆ, “ಏಯ್ ಅದು ರೂಲ್ಸು ಕಣ್ರಿ” ಎಂದು ಅಬ್ಬರಿಸಿದ್ದರು. ಆದರೆ ಅದೇ ಮಾಧ್ಯಮದವರು ಹಾಗಾದರೆ ರೂಲ್ಸ್ ಪ್ರಕಾರ ಹಿಜಾಬ್ ಅನ್ನು ಏಕೆ ತೆಗೆಸಲಿಲ್ಲವೆಂದು ಮರು ಪ್ರಶ್ನೆ ಹಾಕಿದರೆ ಅದಕ್ಕೆ ಕಾಂಗ್ರೆಸ್ಸಿಗರದ್ದು “ನೋ ಕಾಮೆಂಟ್ಸ್..ನೋ ಕಾಮೆಂಟ್ಸ್” ಎಂದು ಬಿಜೆಪಿ ಟ್ವೀಟ್ ಮಾಡಿದೆ.
HD Kumaraswamy: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
Former CM Attended The KDP Meeting: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.