ಮಾಜಿ ಸಚಿವರು ಹಾಗೂ ಕಲಘಟಗಿ - ಅಳ್ನಾವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಅವರು ಹುಲಗಿನಕೊಪ್ಪ, ಸಂಗಟಿಕೊಪ್ಪ ಹಾಗೂ ಜುಂಜನಬೈಲ್ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ್ ಲಾಡ್, ನನ್ನ ಅಧಿಕಾರಾವಧಿಯಲ್ಲಿ ಪ್ರತಿಯೊಂದು ತಾಂಡಾ ಹಾಗೂ ಗ್ರಾಮಗಳ ಅಭಿವೃದ್ಧಿಯಾಗಿದೆ. ಅಧಿಕಾರ ಇಲ್ಲದೇ ಇದ್ದಾಗಲೂ ಕ್ಷೇತ್ರದ ಜನರಿಗಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದ್ದೆ ಅಂತಾ ಹೇಳಿದ್ದಾರೆ.
Karnataka Bypoll Results 2020: ಕರ್ನಾಟಕದ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿರುವ ಟಿ.ಬಿ. ಜಯಚಂದ್ರ ಅವರಿಗೆ ಕರೋನಾ ಪಾಸಿಟಿವ್ ಆಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾನು ಗೆಲುವು ಸಾಧಿಸುವುದು ನಿಶ್ಚಿತವಾಗಿದೆ. ಆದರೂ ಕಾರ್ಯಕರ್ತರು ಈಗಲೇ ಸಂಭ್ರಮಾಚರಣೆ ಮಾಡಬಾರದು. ಅನಾವಶ್ಯಕ ಗದ್ದಲ-ಗೊಂದಲಗಳಿಗೆ ಎಡೆ ಮಾಡಿಕೊಡಬಾರದು- ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.