ಇಂದು ಕಾಂಗ್ರೆಸ್ ಹೊಸ ಅಧ್ಯಕ್ಷರ ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ 10ಗಂಟೆಗೆ ಎಣಿಕೆ ಆರಂಭ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಸ್ಪರ್ಧೆ ಇದ್ದು ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತ ಎನ್ನಲಾಗ್ತಿದೆ.
Congress President Election: ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಯಾಗಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಯಾವುದೇ ಹೋರಾಟವಿಲ್ಲ ಎಂದು ಶನಿವಾರ ಪಕ್ಷದ ಅಧ್ಯಕ್ಷ ಸ್ಥಾನದ ರೆಸ್ ನಲ್ಲಿರುವ ಶಶಿ ತರೂರ್ ಮತ್ತೊಮ್ಮೆ ಬಲವಾಗಿ ಪ್ರತಿಪಾದಿಸಿದ್ದಾರೆ.
ಖರ್ಗೆ ಅವರು ಮೂಲತಃ ಕರ್ನಾಟಕದವರು ಮತ್ತು ದಲಿತ ಸಮುದಾಯಕ್ಕೆ ಸೇರಿದವರು. ಖರ್ಗೆ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ 51 ವರ್ಷಗಳ ನಂತರ ಕಾಂಗ್ರೆಸ್ಗೆ ದಲಿತ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಬಾಬು ಜಗಜೀವನ್ ರಾಮ್ ನಂತರ ಯಾವ ದಲಿತ ನಾಯಕನು ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡಿಲ್ಲ.
ಇಲ್ಲಿಯವರೆಗೆ ಶಶಿ ತರೂರ್ ಮತ್ತು ಪವನ್ ಬನ್ಸಾಲ್ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ರಾಜಸ್ಥಾನದ ರಾಜಕೀಯ ಗೊಂದಲದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಬಿಕ್ಕಟ್ಟು ಹೆಚ್ಚಿದೆ. ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
Congress News: ಕಾಂಗ್ರೆಸ್ ಪಕ್ಷದಲ್ಲಿ ಸುಧಾರಣೆಯ ಅವಶ್ಯಕತೆಯನ್ನು ಒತ್ತಿ ಹೇಳುವ ಪೋಸ್ಟ್ ಅನ್ನು ಬೆಂಬಲಿಸಿದ್ದ ಪಕ್ಷದ ಹಿರಿಯ ಮುಖಂಡ ಶಶಿ ತರೂರ್ ಇಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವ ಕುರಿತು ಅವರು ಮೌನಕ್ಕೆ ಶರಣಾಗಿದ್ದಾರೆ.
Congress President: ಕಳೆದ ಲೋಕಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಬಳಿಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೈತಿಕ ಜವಾಬ್ದಾರಿ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಗಾಂಧಿ ಕುಟುಂಬವನ್ನು ಹೊರತುಪಡಿಸಿ ಯಾರೂ ಒಟ್ಟಾಗಿ ಪಕ್ಷವನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ, ಪಕ್ಷವು ವಿಭಜನೆಯಾಗುತ್ತದೆ. 2024 ರ ನಂತರ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಅಧಿಕಾರ ನೀಡಬೇಕು ಎಂದು ಹಿರಿಯ ನಾಯಕರು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಇಂದು ಚಾಲನೆ ದೊರೆತಿದ್ದು, ಸೆಪ್ಟೆಂಬರ್ 20 ರೊಳಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ವೇಳಾಪಟ್ಟಿಗೆ ಅನುಸರಿಸುವುದಾಗಿ ಪಕ್ಷದ ಚುನಾವಣಾ ಪ್ರಾಧಿಕಾರ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್-ಎಜೆಎಲ್ ಡೀಲ್ಗೆ ಸಂಬಂಧಿಸಿದಂತೆ ಸೋಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದೆ. ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಗುರುವಾರ ಈ ಮಾಹಿತಿ ನೀಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಸ್ವಲ್ಪ ಜ್ವರವಿದ್ದು, ಕೊರೊನಾ ಲಕ್ಷಣಗಳಿವೆ ಎಂದು ಹೇಳಿದ್ದಾರೆ. ಅವರು ತಮ್ಮನ್ನು ತಾವೇ ಪ್ರತ್ಯೇಕವಾಗಿರಿಸಿಕೊಂಡಿದ್ದಾರೆ.
ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ (CWC) ತಮ್ಮ ಭಾಷಣದ ಸಮಯದಲ್ಲಿ ನಾನು ಕಾಂಗ್ರೆಸ್ ಪಕ್ಷದ ಪೂರ್ಣಾವಧಿಯ ಮುಖ್ಯಸ್ಥೆ ಎಂದು ಹೇಳಿದರು.
ರಾಹುಲ್ ಗಾಂಧಿ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲು ಒಪ್ಪುತ್ತಿಲ್ಲ. ಈ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡರೊಂದಿಗೆ ಮಾತನಾಡಿರುವ ರಾಹುಲ್ ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯಲು ಬಯಸುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.