ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Minister Pralhad Joshi: ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಚುನಾವಣಾ ಬಾಂಡ್ ವಿಚಾರದಲ್ಲಿ ಕಾಂಗ್ರೆಸ್ ಸಾಚಾತನ ಪ್ರದರ್ಶನ ಮಾಡುತ್ತಿದೆ. ಆದರೆ, ಅದರ ಇಬ್ವರೂ ನೇತಾರರು ಬೇಲ್ ಮೇಲೆ ಹೊರಗಿದ್ದಾರೆ ಎಂದು ಪ್ರತ್ಯುತ್ತರ ಕೊಟ್ಟರು.
Lok Sabha Election 2024: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.
ʻಸುಧಾಕರ್ಗೆ ಪಾರ್ಲಿಮೆಂಟ್ ಮೆಟ್ಟಿಲು ತುಳಿಯೋಕೆ ಬಿಡಲ್ಲʼ
ʻ2200 ಕೋಟಿ ಹಗರಣದ ಆರೋಪವಿದ್ರೂ ಹೇಗೆ ಟಿಕೆಟ್ ಸಿಕ್ತುʼ
ಬಿಜೆಪಿ ಅಭ್ಯರ್ಥಿಗೆ ಬಾಯಿಗೆ ಬಂದಂಗೆ ಬೈದ ಪ್ರದೀಪ್ ಈಶ್ವರ್
ನನ್ನ ಆದಾಯ ಮೂಲ ತಿಳಿಸ್ತೇನೆ. ನೀವು ಆದಾಯ ಮೂಲ ತಿಳಿಸಿʼ
ಡಾ. ಕೆ.ಸುಧಾಕರ್ಗೆ ಸವಾಲ್ ಹಾಕಿದ ಶಾಸಕ ಪ್ರದೀಪ್ ಈಶ್ವರ್
ಸುಮಲತಾ ಅವರ ಜೊತೆಗೆ ಕಾಂಗ್ರೆಸ್ ಸಂಪರ್ಕ ವಿಚಾರ
ನಟ ಅಂಬರೀಶ್ರಿಗೂ, ನಮಗೂ ಒಳ್ಳೆಯ ಸ್ನೇಹ ಇತ್ತು
ಅವರು ನಾವು ಒಂದು ಕುಟುಂಬದ ಸದಸ್ಯರ ಹಾಗೆ ಇದ್ದೀವಿ
ಸುಮಲತಾ ಬೆಂಬಲ ಕೊಡ್ತೀವಿ ಅಂದ್ರೆ ಬೇಡ ಅನ್ನಲಾಗಲ್ಲ
ಮಂಡ್ಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ
ಅವರು ಏನೇ ನಿರ್ಧಾರ ಕೈಗೊಂಡರೂ ನಾವು ಸ್ವಾಗತಿಸ್ತೇವೆ
ಕಣ್ಣೀರಿಗೆ, ಸುಳ್ಳಿಗೆ ಬೆರಗಾದ್ರೆ ಜಿಲ್ಲೆಯ ಅಭಿವೃದ್ಧಿ ಹಾಳಾಗಿ ಹೋಗುತ್ತೆ
ಕಣ್ಣೀರಿಗೆ ವೋಟ್ ಹಾಕಬೇಡಿ ಎಂದು ಚಲುವರಾಯಸ್ವಾಮಿ ಮನವಿ
ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸದೆ ಕುಟುಕಿದ ಚಲುವರಾಯಸ್ವಾಮಿ
ಶ್ರೀರಂಗಪಟ್ಟಣದ ಪ್ರಚಾರ ಸಭೆಯಲ್ಲಿ ಚಲುವರಾಯಸ್ವಾಮಿ ಹೇಳಿಕೆ
ಜಿಲ್ಲೆಯ ಅಭಿವೃದ್ಧಿಗೆ ಸಚಿವಸ್ಥಾನ, ನಿಗಮಂಡಳಿ ಸ್ಥಾನಗಳನ್ನ ಕೊಟ್ಟಿದೆ
ಇಷ್ಟೆಲ್ಲ ಕೊಟ್ಟರೂ ಹಿನ್ನಡೆಯಾದ್ರೆ ನಾಯಕರಿಗೆ ಹೇಗೆ ಮುಖ ತೋರಿಸಲಿ
Lok Sabha Election 2024: ಅವರ ವಿರುದ್ಧ ಕಳಂಕ ಆರೋಪ ಇದ್ದರೂ. ಸಾಮಾನ್ಯ ವ್ಯಕ್ತಿ ಮೇಲೆ ಗೆಲ್ಲಲು ಸಾಧ್ಯವಾಗದ ವ್ಯಕ್ತಿಗೆ ಟಿಕೆಟ್ ಏಕೆ ನೀಡಿದರು?. ನಾನು ಸಂಪಾದಿಸಿದ ಒಂದೊಂದು ಆದಾಯಕ್ಕೆ ಲೆಕ್ಕ ಕೊಡಲು ನಾನು ಸಿದ್ಧನಿದ್ದೇನೆ. ನೀವು ಡಿಕ್ಲೇರ್ ಮಾಡಲು ರೆಡಿ ಇದ್ದೀರ?.
ಬಿಜೆಪಿಯ ಮೈನಸ್ ಪಾಯಿಂಟ್ಗಳ ಮೇಲೆ ಚುನಾವಣೆ ಮಾಡಲ್ಲ
ನಾವು ನಮ್ಮ ಕೆಲಸದ ಮೇಲೆ ಚುನಾವಣೆ ಮಾಡುತ್ತೇವೆ
ಮೈಸೂರು, ಚಾಮರಾಜನಗರ ಎರಡೂ ಕ್ಷೇತ್ರದಲ್ಲೂ ಗೆಲ್ತೀವಿ
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
Loksabha Election 2024: ಸಚಿವ ಎಚ್.ಸಿ.ಮಹಾದೇವಪ್ಪ ಕೂಡ ಈ ಹಿಂದೆ 1991 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಈಗ ಪುತ್ರ ಅಪ್ಪನ ಬಳಿಕ ಲೋಕ ಅಖಾಡಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗಿಳಿಯುವುದು ಪಕ್ಕಾ ಆಗಿದೆ.
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಭಾನುವಾರ ಮಾಜಿ ಸಂಸದ ಹಾಗೂ ಉದ್ಯಮಿ ನವೀನ್ ಜಿಂದಾಲ್ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಳಿಕ ಬಿಜೆಪಿ ಸೇರಿದ್ದಾರೆ. ಈ ಮಾಹಿತಿಯನ್ನು ನವೀನ್ ಜಿಂದಾಲ್ ಟ್ವೀಟ್ ಮಾಡಿದ್ದಾರೆ.
Lok Sabha Election 2024: ಲೋಕಸಭಾ ಚುನಾವಣೆಯಲ್ಲಿ ಸತತ ಐದನೆಯ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ಸಂಸದ ಪಿಸಿ ಗದ್ದಿಗೌಡರ್ ಪ್ರತಿನಿಧಿಸುವ ಬಾಗಲಕೋಟೆ ಲೋಕಸಭಾ ಕ್ಷೇತ್ರ ಕಾವೇರಿದೆ. ಕಳೆದ ಆರೇಳು ದಿನದಿಂದ ಚುನಾವಣಾ ಕಾವು ಕೂಡ ಏರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.