Congress: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ದೇಶ ಇರುವ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆ ಜೊತೆಗೆ ಇತರೆ ವಿಷಯಗಳನ್ನ ಜನರ ಮುಂದೆ ಇಟ್ಟು ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ 20 ಸಂಸದರನ್ನು ಕೇಂದ್ರಕ್ಕೆ ಕಳಿಸುವ ಪಣ ತೊಟ್ಟಿದೆ. ಇದರ ವಿವಿಧ ಕಾರ್ಯಯೋಜನೆ ಹಂತವಾದ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಕೂಡ ಒಂದು.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅನುದಾನ ಸಮರ..!
ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಹೋರಾಟ
ಜಂತರ್-ಮಂತರ್ನಲ್ಲಿ ಬಿಜೆಪಿ ವಿರುದ್ಧ ತೆರಿಗೆ ಫೈಟ್
ನಮ್ಮ ತೆರಿಗೆ.. ನಮ್ಮ ಹಕ್ಕು ಘೋಷಣೆ ಮೂಲಕ ಕಿಚ್ಚು
ಕಾಂಗ್ರೆಸ್ ಡೆಲ್ಲಿ ಚಲೋ ಖಂಡಿಸಿ ಬಿಜೆಪಿ ಪ್ರೊಟೆಸ್ಟ್
ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಹೋರಾಟ
ಬರ ಪರಿಹಾರ ಬಿಡುಗಡೆಗಾಗಿ ನಾಯಕರ ಆಗ್ರಹ
ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸಮರ
ಪ್ರತಿಭಟನೆ ನಡೆಸಿ ಕಾಂಗ್ರೆಸ್ಗೆ ಬಿಜೆಪಿ ಕೌಂಟರ್
ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ಮಗ್ನವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಹುಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಅಲ್ಕದೆ, ಹಿಂದು-ಮುಸ್ಲಿಂ ಸಾಮರಸ್ಯದ ಜೀವನ ನಡೆಸದಂತೆ ವಾರಾವರಣ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಲಕ್ಷ್ಮಣ್ ಸವದಿ ಮರಳಿ ಬಿಜೆಪಿ ಬರ್ತಾರೆ ಎಂಬ ಚರ್ಚೆ ವಿಚಾರ
ಯಾವುದೇ ಒಬ್ಬ ವ್ಯಕ್ತಿ ರಾಷ್ಟ್ರೀಯ ಪಕ್ಷಕ್ಕೆ ಅನಿವಾರ್ಯವಲ್ಲ
ಲಕ್ಷ್ಮಣ ಸವದಿ ವಿರುದ್ಧ ಶಾಸಕ ಮಹೇಶ್ ಕುಮಠಳ್ಳಿ ವ್ಯಂಗ್ಯ
ಇದೆಲ್ಲವನ್ನೂ ಮೀರಿ ಬಿಜೆಪಿಯವರು ಮತ್ತೆ ಕರೆಯಬಹುದು
ವರಿಷ್ಠರು ಮರೆತು ದೊಡ್ಡ ಮನಸ್ಸು ಮಾಡಿ ಕರೆಯಬಹುದು
ಸವದಿ ಅವರು ಸ್ವಾಭಿಮಾನ ಮರೆತು ಬರ್ತಾರಾ ಎಂದು ನೋಡ್ಬೇಕು
ಗದ್ದಲ ಎಬ್ಬಿಸಿ ಕಾಂಗ್ರೆಸ್ನಲ್ಲಿ ಮಂತ್ರಿಯಾಗಲು ಗೆಮ್ ಮಾಡ್ತಿದ್ದಾರೆ
ಅದು ಕೂಡ ಗೊತ್ತಿಲ್ಲಾ ಎನ್ನುತ್ತಾ ಸವದಿಗೆ ಟಾಂಗ್ ನೀಡಿದ ಕುಮಠಳ್ಳಿ
ಇದೆಲ್ಲದರ ಮಧ್ಯೆ ವರಿಷ್ಠರು ಏನೆ ನಿರ್ಧಾರ ತೆಗೆದುಕೊಂಡ್ರು ನಾವು ಬದ್ಧ
ಆ ನಿಟ್ಟಿನಲ್ಲಿ ಏನಾದರೂ ಪ್ಲಾನ್ ಮಾಡಿದ್ದಾರಾ ಎಂಬುದು ಗೊತ್ತಿಲ್ಲಾ
NDA will get over 400 seats in Lok Sabha polls: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢವಾದ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ರಾಜ್ಯ ದಿವಾಳಿಯಾಗುತ್ತದೆ ಎಂದರು. ತಾವು 10 ವರ್ಷದಿಂದ ಅಧಿಕಾರದಲ್ಲಿದ್ದರೂ ಇಂತಹ ಗ್ಯಾರಂಟಿಗಳನ್ನು ಜನಗರಿಗೆ ನೀಡಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತಂದರೆ ಭಾರತದ ಪ್ರತಿ ಕುಟುಂಬಕ್ಕೂ 15 ಲಕ್ಷ ನೀಡುವ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು.
ತೆರಿಗೆ ಪಾಲು ಕಡಿಮೆಯಾಗಿರುವುದನ್ನು ಗಮನಿಸಿ 15ನೇ ಹಣಕಾಸು ಆಯೋಗ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡಲು ಶಿಫಾರಸು ಮಾಡಿತ್ತು. ನಮ್ಮ ರಾಜ್ಯದಿಂದ ದೆಹಲಿಯಲ್ಲಿ ಪ್ರತಿನಿಧಿಸುವ ಹಣಕಾಸು ಸಚಿವೆ ಇದನ್ನು ತಿರಸ್ಕಾರ ಮಾಡಿದರು. 15ನೇ ಹಣಕಾಸು ಆಯೋಗದ ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಪರೆಲ್ ರಿಂಗ್ ರಸ್ತೆ, ಜಲಮೂಲಗಳ ಅಭಿವೃದ್ಧಿ ಗೆ 3000 ಕೋಟಿ ರೂ. ಒಟ್ಟು ಆರು ಸಾವಿರ ಕೋಟಿಗಳನ್ನು ಕೊಡುವಂತೆ ಶಿಫಾರಸು ಮಾಡಿದ್ದರು.
ನಾವು ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೇಂದ್ರ ಸರ್ಕಾರದ ಜತೆ ಸಹಕಾರ ಸಮನ್ವಯತೆಯಿಂದ ನಡೆದುಕೊಂಡು ಬರುತ್ತಿದ್ದೇವೆ. ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಮಾಡುತ್ತಿರುವ ಅನ್ಯಾಯವನ್ನು ಪ್ರತಿ ವರ್ಷ ಗಮನಿಸುತ್ತಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಅವಧಿಯಲ್ಲಿ ಪ್ರತಿಷ್ಠಿತರಿಗೆ ಮಾತ್ರ ಭಾರತ ರತ್ನ ಸಿಗುತ್ತಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಪ್ರತಿಭಾವಂತರಿಗೆ ಭಾರತರತ್ನ ನೀಡಲಾಗುತ್ತಿದೆ ಎಂದು ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು.
ಬಿಜೆಪಿ ಕಟ್ಟಿ ಹಾಕಲು ʻಕೈʼ ನಾಯಕರ ಮಾಸ್ಟರ್ ಪ್ಲ್ಯಾನ್
ಸಚಿವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ
ಲೋಕಸಭಾ ಚುನಾವಣೆ ವಿಚಾರಕ್ಕೆ ನಾಯಕರ ಮಹತ್ವದ ಚರ್ಚೆ
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜುಗೊಳಿಸಲು ಸಭೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.