60 ವರ್ಷ ಮೇಲ್ಪಟ್ಟ ವಯೋವರ್ಗದ ಎಲ್ಲರಿಗೂ ಮಾರ್ಚ್ 1 ರಿಂದ ಕರೋನಾ ಲಸಿಕೆ ಸಿಗಲಿದೆ. ಗೊತ್ತಿರಲಿ. ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟ ಎಲ್ಲಾ ವಯೋವರ್ಗದವರೂ ಕರೋನಾ ಲಸಿಕೆ ಹಾಕಿಸಿಕೊಳ್ಳಬಹುದು.
Corona Vaccination - 10 ಸಾವಿರ ಸರ್ಕಾರಿ ಮತ್ತು 20 ಸಾವಿರ ಖಾಸಗಿ ಕೇಂದ್ರಗಳಲ್ಲಿ ಜನರಿಗೆ ಕರೋನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಾವಡೇಕರ್ ಹೇಳಿದ್ದಾರೆ. ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಲಸಿಕೆ ಇರುತ್ತದೆ. ಇನ್ನೊಂದೆಡೆ , ಖಾಸಗಿ ಕೇಂದ್ರದಿಂದ ಲಸಿಕೆ ಪಡೆಯಲು ಶುಲ್ಕವನ್ನು ಪಾವತಿಸಬೇಕಾಗಲಿದೆ.
Coronavirus in Maharashtra: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪುಸೆಗಾಂವ್ನ ಸೇವಾಗಿರಿ ಶಾಲೆಯಲ್ಲಿ 14 ಮಕ್ಕಳಲ್ಲಿ ಕರೋನಾ ಪಾಸಿಟಿವ್ ಕಂಡುಬಂದಿದೆ. ಈ ಮೊದಲು ಈ ಶಾಲೆಯ 9 ಮಕ್ಕಳ ಕರೋನಾ ವರದಿ ಸಕಾರಾತ್ಮಕವಾಗಿದೆ.
Covid Vaccination - ಅನಾರೋಗ್ಯ ಪೀಡಿತರಿಗೆ ಮತ್ತು 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು ಎಂದು ಹೇಳಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಇದೆ ವೇಳೆ ಕೇರಳ, ಮಹಾರಾಷ್ಟ್ರ, ಪಂಜಾಬ್, ಚತ್ತಿಸ್ಗಡ್ ಮತ್ತು ಮಧ್ಯಪ್ರದೇಶದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ (WHO), ಅಸ್ಟ್ರಾಜೇನಿಕಾ (AstraZeneca)/ ಆಕ್ಸ್ಫರ್ಡ್ (Oxford)ನ ಕೊವಿಡ್ 19 ಲಸಿಕೆಯಾಗಿರುವ (Covid-19 Vaccine) ಎರಡು ಆವೃತ್ತಿಗಳಿಗೆ ವಿಶ್ವಾದ್ಯಂತ ತುರ್ತು ಬಳಕೆಗೆ (emergency use)ಅನುಮತಿ ನೀಡಿದೆ.
Corona Pandemic: ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ವಿದೇಶಾಂಗ ಸಚಿವ ಜಯಶಂಕರ್, ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ವಿಶ್ವದ ಫಾರ್ಮಸಿಯಾಗಿ ಸ್ಥಾಪಿಸಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
Funny Viral Video: ಟ್ವಿಟ್ಟರ್ ನಲ್ಲಿ ಇದುವರೆಗೆ ಸುಮಾರು 14 ಸಾವಿರಕ್ಕೂ ಅಧಿಕ ಜನರು ಈ ವಿಡಿಯೋವನ್ನು ವಿಕ್ಷೀಸಿದ್ದಾರೆ. ಈ ವಿಡಿಯೋ ಮೇಲೆ ಜನರು ತರಹೇವಾರಿ ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಈ ಟ್ವೀಟ್ ಮಾಡಿರುವ ಉದ್ಯಮಿ ಹರ್ಷ್ ಗೋಯೆಂಕಾ, ಇದನ್ನು ಚೈನೀಸ್ ವ್ಯಾಕ್ಸಿನ್ ನ ಪ್ರಭಾವ ಎಂದು ತಮಾಷೆ ಮಾಡಿದ್ದಾರೆ.
ರೈಲಿನಲ್ಲಿ ನಾಳೆಯಿಂದ ಮತ್ತೆ e-catering ಸೇವೆ ಆರಂಭವಾಗಲಿದೆ. ಈ ಮೂಲಕ 10 ತಿಂಗಳಿನಿಂದ ಊಟೋಪಚಾರದ ಕಾರಣ ಸಮಸ್ಯೆ ಎದುರಿಸುತ್ತಿದ್ದ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
Covid-19 Vaccine: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಈ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಇದರಲ್ಲಿ, ರಾಜ್ಯಗಳು ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಐಪಿಸಿಯ ನಿಬಂಧನೆಗಳ ಪ್ರಕಾರ, ಕರೋನಾ ವ್ಯಾಕ್ಸಿನೇಷನ್ ಬಗ್ಗೆ ವದಂತಿಗಳನ್ನು ಹಬ್ಬಿಸುತ್ತಿರುವ ಜನರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ.
Serum Institute of India news: ಕೋವಿಶೀಲ್ಡ್ ಲಸಿಕೆ ತಯಾರಿಸುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಹೊಸ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ಭೀಕರವಾಗಿದೆಯೆಂದರೆ, ಕಟ್ಟಡದ ಮೇಲೆ ಕಪ್ಪು ಹೊಗೆಯನ್ನು ಸ್ಪಷ್ಟವಾಗಿ ಕಾಣಬಹುದು. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಸ್ತುತ ಅಗ್ನಿಶಾಮಕ ಇಲಾಖೆಯ 4 ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ.
ಜಗತ್ತಿನಾದ್ಯಂತ ಜನರಿಗೆ ಆತ್ಮವಿಶ್ವಾಸ ತುಂಬಲು ಜನ ನಾಯಕರಾದವರು ಕೊರೋನಾ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತ್ರ ಪಲಾಯನ ಗೈದಿದ್ದರು. ಇದರಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮೋದಿ ಎರಡನೇ ಹಂತದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಕೋವಿಡ್ -19 ಲಸಿಕೆ ಹಾಕಿಸಿಕೊಂಡ ಎರಡು ದಿನಗಳ ನಂತರ ಆರೋಗ್ಯ ಕಾರ್ಯಕರ್ತರ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ಆರೋಗ್ಯ ಇಲಾಖೆಯು ಆರೋಗ್ಯ ಕಾರ್ಯಕರ್ತನ ಸಾವಿಗೂ ವ್ಯಾಕ್ಸಿನೇಷನ್ಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.
ಶ್ರೀಮಂತ ರಾಷ್ಟ್ರಗಳಲ್ಲಿನ ಆರೋಗ್ಯವಂತ ಜನರು ಬಡ ರಾಜ್ಯಗಳಲ್ಲಿ ದುರ್ಬಲ ಜನರ ಮುಂದೆ ಚುಚ್ಚುಮದ್ದು ಪಡೆಯುವುದು ನ್ಯಾಯವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿರುವುದನ್ನು ಬಿಬಿಸಿ ವರದಿ ಮಾಡಿದೆ.
ರಾಷ್ಟ್ರೀಯ ಆರೋಗ್ಯ ಸೇವೆಯ ಮುಖ್ಯ ಕಾರ್ಯನಿರ್ವಾಹಕ ಸೈಮನ್ ಸ್ಟೀವನ್ಸ್ ಅವರ ಪ್ರಕಾರ, ಆರೋಗ್ಯ ಕಾರ್ಯಕರ್ತರ ಮೇಲಿನ ಒತ್ತಡವು ಅಪಾಯಕಾರಿ ಹಂತ ತಲುಪುತ್ತಿದೆ. 'ಸತ್ಯಗಳು ಬಹಳ ಸ್ಪಷ್ಟವಾಗಿವೆ ಮತ್ತು ನಾನು ಅವುಗಳನ್ನು ಸಕ್ಕರೆ ಕೋಟ್ ಮಾಡಲು ಹೋಗುತ್ತಿಲ್ಲ. ಆಸ್ಪತ್ರೆಗಳು ತೀವ್ರ ಒತ್ತಡದಲ್ಲಿವೆ ಮತ್ತು ಸಿಬ್ಬಂದಿ ತೀವ್ರ ಒತ್ತಡದಲ್ಲಿದ್ದಾರೆ" ಎಂದು ಅವರು ಹೇಳಿದ್ದಾರೆ.
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಸುರೇಶ್ ಜಾಧವ್ ಅವರ ಪ್ರಕಾರ ಕೋವಿಶೀಲ್ಡ್ ಹೊರತುಪಡಿಸಿ ಕರೋನವೈರಸ್ ವಿರುದ್ಧ ಇನ್ನೂ ನಾಲ್ಕು ಲಸಿಕೆಗಳ ಕೆಲಸವು ಪ್ರಗತಿಯಲ್ಲಿದೆ.
ರಷ್ಯಾ ದೇಶ ಲಸಿಕೆ ಪಡೆದವರು ಆಲ್ಕೋಹಾಲ್ ಸೇವನೆ ಮಾಡಬಾರದು ಎಂದು ಕಟ್ಟಪ್ಪಣೆ ವಿಧಿಸಿದೆ. ಅಮೆರಿಕಾದಲ್ಲಿ ಇಂಥ ಯಾವುದೇ ನಿರ್ಬಂಧ ಇಲ್ಲ. ಆಲ್ಕೋಹಾಲ್ ಸೇವನೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ- ಡಾ. ಸುದರ್ಶನ್ ಬಲ್ಲಾಳ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.