ಇನ್ನು ಪೀಣ್ಯ ಎರಡನೇ ಹಂತದ ನ್ಯೂ ಸ್ಟಾಂಡರ್ಡ್ ಇಂಗ್ಲಿಷ್ ಶಾಲೆಯ 21 ಮಕ್ಕಳಿಗೆ ಕೊರೊನಾ ನೆಗಟಿವ್ ಬಂದಿದೆ. ಎಂಇಎಸ್ ಶಾಲೆಯ 10 ವಿದ್ಯಾರ್ಥಿಗಳ ರಿಪೋರ್ಟ್ ಬರಬೇಕಿದೆ. ಪಾಸಿಟಿವ್ ಬಂದು ಏಳು ದಿನ ಕಳೆದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೊರೊನಾ ಟೆಸ್ಟ್ ಮಾಡಿಸಲು ಆರೋಗ್ಯಾಧಿಕಾರಿಗಳು ಮುಂದಾಗಿದ್ದಾರೆ.
ಕೊರೊನಾ ಸೋಂಕಿನ ಬಗ್ಗೆ ಕೋಡಿಶ್ರೀ ಭಯಾನಕ ಭವಿಷ್ಯ ನುಡಿದಿದ್ದಾರೆ.. ಒಂದೂವರೆ ವರ್ಷದಲ್ಲಿ ಜಗತ್ತಿನಾದ್ಯಂತ ಕೊರೊನಾ ಹೋಗುತ್ತೆ. ಆದ್ರೆ ಹೋಗುವಾಗ ವಿಶೇಷ ಕಷ್ಟ ಕೊಟ್ಟು ಹೋಗುತ್ತೆ. ಈಗಿನಿಂದಲೇ ಎಚ್ಚರ ವಹಿಸಿದ್ರೆ ಅದರಿಂದ ತಪ್ಪಿಕೊಳ್ಳಬಹುದು. ಈಗ ಕೋವಿಡ್ ಗಾಳಿ ಮೇಲೆ ಬರಬಹುದು, ಉಸಿರಾಟದ ತೊಂದರೆಯಾಗಿ ಜನ ಬಿದ್ದು ಸಾಯಬಹುದು ಎಂದು ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ
ಒಂದೂವರೆ ವರ್ಷದಲ್ಲಿ ಕೊರೊನಾ ಹೋಗತ್ತೆ ಆದರೆ, ಹೋಗುವಾಗ ವಿಶೇಷ ಕಷ್ಟ ಕೊಟ್ಟು ಹೋಗತ್ತೆ. ಭಯಂಕರ, ಜಗತ್ತಿನಾದ್ಯಂತ ಕುಡಿಯೋಕೆ ನೀರಿಲ್ಲದ ಹಾಗೆ ಆಗುತ್ತೆ, ಅಷ್ಟೊಂದು ನೋವನ್ನ ಕೊಡುತ್ತೆ ಎಂದು ಬಳ್ಳಾರಿಯಲ್ಲಿ ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಕೊರೊನಾ ಹೆಸರು ಕೇಳಿದರೆ ಸಾಕು ಜನರು ಭಯ ಬೀಳುವಂತಾಗಿದೆ. ಕೆಲವರು ಸೋಂಕಿಗೆ ಹೆದರಿದರೆ, ಮತ್ತೆ ಕೆಲವರು ಲಾಕ್ಡೌನ್ ಭೀತಿಯನ್ನು ಎದುರಿಸುತ್ತಿದ್ದಾರೆ. ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ನಿನ್ನೆ ರಾತ್ರಿ ಟಾಸ್ಕ್ ಫೋರ್ಸ್ ಜತೆ ಆರೋಗ್ಯ ಇಲಾಖೆಯ ಆಯುಕ್ತ ಡಿ.ರಂದೀಪ್ ಮಹತ್ವದ ಸಭೆ ನಡೆಸಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದೆ. ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಗುರುವಾರ ಈ ಮಾಹಿತಿ ನೀಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಸ್ವಲ್ಪ ಜ್ವರವಿದ್ದು, ಕೊರೊನಾ ಲಕ್ಷಣಗಳಿವೆ ಎಂದು ಹೇಳಿದ್ದಾರೆ. ಅವರು ತಮ್ಮನ್ನು ತಾವೇ ಪ್ರತ್ಯೇಕವಾಗಿರಿಸಿಕೊಂಡಿದ್ದಾರೆ.
ಪಯೋಂಗ್ಯಾಂಗ್ ಸೇರಿದಂತೆ ಇಡೀ ದೇಶದಲ್ಲಿ ಕೊರೊನಾ ಭೀತಿ ಎದುರಾಗಿದೆ. ಈ ಮಧ್ಯೆ, ಜ್ವರದಿಂದ 21 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ರೀತಿಯಲ್ಲಿ ಜನರನ್ನು ಬಲಿ ಪಡೆಯುತ್ತಿರುವ ಜ್ವರ ಯಾವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇಲ್ಲಿವರೆಗೆ ಒಟ್ಟು 27 ಮಂದಿ ಈ ಜ್ವರದಿಂದ ಕೊನೆಯುಸಿರೆಳೆದಿದ್ದಾರೆ.
ಈ ಹಿಂದೆ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್, ಆಲ್ ರೌಂಡರ್ ಮಿಚೆಲ್ ಮಾರ್ಷ್, ಕೀಪರ್-ಬ್ಯಾಟರ್ ಟಿಮ್ ಸೀಫರ್ಟ್ ಮತ್ತು ಇತರ ಮೂವರಿಗೆ ಕೊರೊನಾ ಸೋಂಕು ತಗುಲಿತ್ತು. ಆ ಸಂದರ್ಭದಲ್ಲಿಯೂ ಆಟಗಾರರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು.
ಕೋವಿಡ್ ನಾಲ್ಕನೇ ಅಲೆ ಅಪ್ಪಳಿಸುವ ಭೀತಿ ನಡುವೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,545 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ ದಿನಕ್ಕಿಂತ ಶೇ. 8.2 ರಷ್ಟು ಹೆಚ್ಚು ಪ್ರಕರಣ ದಾಖಲಾಗಿದ್ದು, ಕಳೆದ ದಿನ (ಗುರುವಾರ) 3,275 ಕೇಸ್ಗಳು ವರದಿಯಾಗಿದ್ದವು.
ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ. ಏಪ್ರಿಲ್ 9 ರ ನಂತರ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದನ್ನು ಗಮನಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಏಪ್ರಿಲ್ 18ರಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಮತ್ತು ಕಮಲಾ ಹ್ಯಾರಿಸ್ ಕೊನೆಯದಾಗಿ ಭೇಟಿಯಾಗಿದ್ದರು. ಇನ್ನು ಜಿಲ್ ಬೈಡೆನ್ ಸಹ ಹ್ಯಾರಿಸ್ ಜೊತೆ ನಿಕಟ ಸಂಪರ್ಕಕ್ಕೆ ಬಂದಿಲ್ಲ ಎಂದು ಕಮಲಾ ಹ್ಯಾರಿಸ್ ಅವರ ಮಾಧ್ಯಮ ಕಾರ್ಯದರ್ಶಿ ಕಿಸ್ಟನ್ ಅಲೆನ್ ತಿಳಿಸಿದ್ದಾರೆ.
ಜನರು ನಿಯಮ ಪಾಲಿಸದಿದ್ರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಅನ್ನುವ ಮೂಲಕ ಮಾಸ್ಕ್ ದಂಡ ಮತ್ತೆ ಜಾರಿಗೊಳಿಸಬೇಕಾಗುತ್ತದೆ ಎಂಬುದನ್ನು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.
Corona Fourth Wave:ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಲಿದೆ. ಆದರೆ ಸದ್ಯಕ್ಕೆ ನಿಯಮ ಉಲ್ಲಂಘನೆ ಮಾಡಿದ ಸಂದರ್ಭದಲ್ಲಿ ದಂಡ ವಿಧಿಸುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.