ನೀವು ಬೇರೆ ದೇಶಕ್ಕೆ ಪ್ರಯಾಣಿಸುತ್ತಿದ್ದರೆ ಈಗ ನೀವು ಕೊವಿನ್ ಪೋರ್ಟಲ್ನಿಂದ ಪ್ರತ್ಯೇಕ ಪ್ರಮಾಣಪತ್ರವನ್ನು ಪಡೆಯಬಹುದು.ಕೊವಿನ್ ಪೋರ್ಟಲ್ ಅಧಿಕೃತವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಮೀಸಲಾದ ವಿಭಾಗವನ್ನು ಆರಂಭಿಸಿದೆ.
ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಮುಂಬೈನ ಕಿಂಗ್ ಎಡ್ವರ್ಡ್ ಸ್ಮಾರಕ (ಕೆಇಎಂ)ಆಸ್ಪತ್ರೆಯ ಕನಿಷ್ಠ 29 ವಿದ್ಯಾರ್ಥಿಗಳಿಗೆ COVID -19 ಇರುವುದು ಧೃಡಪಟ್ಟಿದೆ.ಮಾಧ್ಯಮ ವರದಿಗಳ ಪ್ರಕಾರ, ಅವರಲ್ಲಿ 27 ಜನರು ಎರಡೂ ಲಸಿಕೆಗಳನ್ನುತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಎಲ್ಲಾ ದೇಶಗಳು ಕರೋನಾ ಲಸಿಕೆ ಪಡೆದ ಜನರಿಗೆ ಪ್ರವೇಶವನ್ನು ನೀಡುತ್ತಿವೆ. ಇಂತಹ ಸನ್ನಿವೇಶದಲ್ಲಿ, ನೀವು ನಿಮ್ಮ ಪಾಸ್ಪೋರ್ಟ್ನೊಂದಿಗೆ ಕರೋನಾ ಪ್ರಮಾಣಪತ್ರವನ್ನು ಲಿಂಕ್ ಮಾಡುವುದು ಮುಖ್ಯವಾಗಿದೆ, ಇದರಿಂದ ನಿಮ್ಮ ವಿದೇಶಿ ಪ್ರಯಾಣಕ್ಕೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.
Coronavirus Dangerous R.1 Variant: R.1 ರೂಪಾಂತರಿಯ ಪ್ರಕರಣಗಳು ಕಡಿಮೆ ಇದ್ದರೂ ಕೂಡ ನಿರ್ಲಕ್ಷ ಧೋರಣೆ ತಳೆಯುವುದು ಸರಿಯಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ. ಇಲ್ಲದೆ ಹೋದಲ್ಲಿ ಮತ್ತೆ ತೊಂದರೆ ಹೆಚ್ಚಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದೇಶದ ವಯಸ್ಕ ಜನಸಂಖ್ಯೆಯ ಶೇ 66 ರಷ್ಟು ಜನರಿಗೆ ಕನಿಷ್ಠ ಒಂದು ಡೋಸ್ ಕೋವಿಡ್ -19 ಲಸಿಕೆಯನ್ನು ನೀಡಲಾಗಿದ್ದು, ಶೇ 23 ರಷ್ಟು ಜನರು ಎರಡು ಡೋಸ್ಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.
Compensation For Covid Deaths: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾರ್ಗ ಸೂಚಿಗಳ ಪ್ರಕಾರ, ಪ್ರತಿ ಸಾವಿಗೆ, ಕುಟುಂಬವು ರೂ 50,000 ಪರಿಹಾರ ಪಡೆಯಲಿದೆ. ಈ ಹಣವನ್ನು ರಾಜ್ಯಗಳ ವಿಪತ್ತು ನಿರ್ವಹಣಾ ನಿಧಿಯಿಂದ ನೀಡಲಾಗುವುದು.
ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರು, ಕರೋನಾವೈರಸ್ ಶೀಘ್ರದಲ್ಲೇ ಸಾಮಾನ್ಯ ಕಾಯಿಲೆಗಳಂತೆ ಅಂದರೆ ಜ್ವರ, ಕೆಮ್ಮು, ನೆಗಡಿಯಂತೆ ಆಗುತ್ತದೆ. ಏಕೆಂದರೆ ಈಗ ಈ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಜನರಲ್ಲಿ ಸಿದ್ಧಪಡಿಸಲಾಗಿದೆ. ಆದರೆ ಅನಾರೋಗ್ಯ ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಈ ಕಾಯಿಲೆಯಿಂದ ಜೀವಕ್ಕೆ ಅಪಾಯವನ್ನು ಎದುರಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
When will the COVID-19 pandemic end: ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ವಿಶ್ವದಾದ್ಯಂತ ಜನರು ಹೆಚ್ಚು ಹೆಚ್ಚು ಲಸಿಕೆ ಪಡೆದಾಗ ಮತ್ತು ರೋಗನಿರೋಧಕ ಶಕ್ತಿಯನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿದಾಗ, ಕರೋನಾದಿಂದ ಸಾವಿನ ಸಂಖ್ಯೆ ಸ್ವಯಂಚಾಲಿತವಾಗಿ ಕಡಿಮೆಯಾಗುತ್ತದೆ ಎಂದು WHO ಹೇಳಿದೆ.
Covid-19 Vaccine For Under 12 Years Old Children: ಯುಎಸ್ನಲ್ಲಿ ಹೆಚ್ಚುತ್ತಿರುವ ಡೆಲ್ಟಾ ರೂಪಾಂತರ ಪ್ರಕರಣಗಳ ನಡುವೆ, 12 ವರ್ಷದೊಳಗಿನ ಮಕ್ಕಳಿಗೆ ಮುಂದಿನ ತಿಂಗಳ ಅಂತ್ಯದ ವೇಳೆಗೆ ಕೋವಿಡ್ -19 ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ.
ಕೋವಿಶೀಲ್ಡ್ ಲಸಿಕೆಯ ಬಳಕೆಯ ನಂತರ ಜ್ವರ ಮತ್ತು ಜ್ವರ ತರಹದ ರೋಗಲಕ್ಷಣಗಲು ಕಂಡು ಬಂದಿವೆ. ಕೋವಿಶೀಲ್ಡ್ ಲಸಿಕೆ ಪಡೆದ ಪ್ರತಿ ವ್ಯಕ್ತಿಯ ಮೇಲೆ ವಿಭಿನ್ನ ಪರಿಣಾಮ ಬೀರಿರುವ ಪ್ರಕರಣ ಕೂಡಾ ಬೆಳೆಕಿಗೆ ಬಂದಿವೆ.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ (ಸೆಪ್ಟೆಂಬರ್ 10, 2021) ವೈದ್ಯಕೀಯ ಹೊರತುಪಡಿಸಿ ಯಾವುದೇ ಕಾರಣಕ್ಕೂ ಕೋವಿಡ್ -19 ಲಸಿಕೆಯ ಮೊದಲ ಡೋಸ್ ತೆಗೆದುಕೊಳ್ಳಲು ವಿಫಲರಾದ ರಾಜ್ಯ ಸರ್ಕಾರಿ ನೌಕರರನ್ನು ಸೆಪ್ಟೆಂಬರ್ 15 ರ ನಂತರ ಕಡ್ಡಾಯವಾಗಿ ರಜೆಯ ಮೇಲೆ ಕಳುಹಿಸಲಾಗುವುದು ಎಂದು ಘೋಷಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.