HMPV Virus in China: ಚೀನಾದಲ್ಲಿ HMPV ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದು ಕೊರೊನಾ ವೈರಸ್ಗಿಂತಲೂ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಏಕಾಏಕಿಯಾಗಿ ಹೆಚ್ಚುತ್ತಿರುವ ಹಿನ್ನೆಲೆ ಚೀನಾದ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಇದರಿಂದ ಭಾರತಕ್ಕೆ ಅಪಾಯವಿದ್ಯಾ? ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರ ಸಲಹೆ ನೀಡಿದೆ
ಕೋವಿಡ್ ಸಮಯದಲ್ಲಿ ಮನೆಗೆ ಹೊರಗೆ ಕಾಲಿಡದ, ಜನರ ಸಂಕಷ್ಟಗಳನ್ನು ಕೇಳದ, ಜನರ ನೋವಿಗೆ ಮಿಡಿಯದ ಕುಮಾರಸ್ವಾಮಿಯವರಿಗೆ ಈಗ ರಾಜ್ಯಕ್ಕೆ, ರಾಜ್ಯದ ಜನರಿಗೆ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಲು ಸಾಧ್ಯವೇ?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Samantha Controversy: ಸಮಂತಾ ಇತ್ತೀಚೆಗೆ ಒಂದಲ್ಲಾ ಒಂದು ವಿಷಯದ ಕುರಿತ ವಿವಾದಕ್ಕೆ ಮುನ್ನುಡಿ ಬರೆಯುತ್ತಲೇ ಇರುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈಜ್ಞಾನಿಕ ಪೋಸ್ಟ್ ಹಾಕುವ ಮೂಲಕ ಸ್ಯಾಮ್ ವಿವಾದಕ್ಕೀಡಾಗಿದ್ದಾರೆ.
Amarnath : ಅಮರನಾಥ್ ಯಾತ್ರೆ ಇದೇ ಜೂನ್ 29 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 19, 2024 ರಂದು ಮುಕ್ತಾಯಗೊಳ್ಳಲಿದೆ. ಮುಂಗಡ ನೋಂದಣಿ ಏಪ್ರಿಲ್ 15 ರಂದು ಪ್ರಾರಂಭವಾಗುತ್ತದೆ ಎಂದು ಶ್ರೀ ಅಮರನಾಥ್ ಪುಣ್ಯಕ್ಷೇತ್ರ ಮಂಡಳಿ ತಿಳಿಸಿದೆ
ಅನೇಕ ಜನರಿಗೆ, ಕೋವಿಡ್ -19 ರ ಅಂತ್ಯವು ಇನ್ನೂ ದೂರದ ಕನಸಾಗಿದೆ. ಏಕೆಂದರೆ ಕೋವಿಡ್ ಸೋಂಕನ್ನು ಗುಣಪಡಿಸಿದ ನಂತರವೂ, ದೇಹದಲ್ಲಿ ಅನೇಕ ರೀತಿಯ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ, ಇದನ್ನು ಲಾಂಗ್ ಕೋವಿಡ್ ಎಂದು ಕರೆಯಲಾಗುತ್ತದೆ.
Sub Variant JN.1: ವಿಶ್ವ ಆರೋಗ್ಯ ಸಂಸ್ಥೆಯು ಕೊರೊನಾವೈರಸ್ನ ಓಮಿಕ್ರಾನ್ ಸ್ಟ್ರೈನ್ನ ಉಪ-ರೂಪವಾದ JN.1 ಅನ್ನು ಅದರ ತ್ವರಿತ ಹರಡುವಿಕೆಯ ದೃಷ್ಟಿಯಿಂದ 'ಆಸಕ್ತಿಯ ರೂಪಾಂತರ' ಎಂದು ವರ್ಗೀಕರಿಸಿದೆ.
Covid-19 JN Update: ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 232 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ ಅಥವಾ ರಾಜ್ಯದಿಂದ ಹೊರಗೆ ತೆರಳಿದ್ದಾರೆ. ಇಲ್ಲಿಯವರೆಗೆ ಒಟ್ಟು 68,38,761 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ.
Rs 40000 crore scam during covid 19: ನಾನು ಪ್ರಧಾನಿ ಮೋದಿಯವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ’ ಅಂತಾ ಪರೋಕ್ಷವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP vs BJP: ಕಳ್ಳನ ಹುಳುಕು ಮತ್ತೊಬ್ಬ ಕಳ್ಳನಿಗೆ ಮಾತ್ರ ಗೊತ್ತಿರುತ್ತದೆ ಎಂಬಂತೆ ಬಿಜೆಪಿಯ ಭ್ರಷ್ಟಾಚಾರದ ಜಾತಕ ಯತ್ನಾಳ್ ಕೈಯ್ಯಲ್ಲಿದೆ. ಯತ್ನಾಳ್ ಅದೆಷ್ಟೇ ಪಕ್ಷ ವಿರೋಧಿ ಹೇಳಿಕೆ ಕೊಟ್ಟರೂ ಕ್ರಮ ಕೈಗೊಳ್ಳುವ ಧೈರ್ಯ ತೋರದಿರುವುದು ಇದೇ ಕಾರಣಕ್ಕಾ ಬಿಜೆಪಿ? ಎಂದು ಕಾಂಗ್ರೆಸ್ ಟೀಕಿಸಿದೆ.
ನೆರೆ ರಾಜ್ಯಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ
ಇಂದು ಕೋವಿಡ್ ಸಂಬಂಧ ಸಭೆ.. ಸಿಎಂ-ಡಿಸಿಎಂ ಭಾಗಿ
ತಾಂತ್ರಿಕಾ ಸಲಹಾ ಸಮಿತಿ ಜೊತೆ ಸಿಎಂ ಮೀಟಿಂಗ್
ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಅಧಿಕಾರಿಗಳು ಭಾಗಿ
ಮಧ್ಯಾಹ್ನ ಮೂರು ಗಂಟೆಗೆ ನಡೆಯಲಿರುವ ಮೀಟಿಂಗ್
COVID-19 JN.1 variant: ಇನ್ನೇನು ಕೊರೊನಾ ಕಾಟ ಮುಗಿತಪ್ಪಾ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಕೋವಿಡ್ ಹೊಸ ರೂಪಾಂತರ ಜೆಎನ್.1 ಎಲ್ಲೆಡೆ ಆತಂಕ ಸೃಷ್ಟಿಸಿದೆ. ದಿನನಿತ್ಯ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬೂಸ್ಟರ್ ಡೋಸ್ ಅಗತ್ಯವಿದೆಯೇ ಎಂಬ ಪ್ರಶ್ನೆಯೂ ಹಲವರಲ್ಲಿ ಮೂಡಿದೆ.
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತಗುಲಿದ್ದ ಓರ್ವ ವ್ಯಕ್ತಿ ಮೃತಪಟ್ಟದ್ದಾರೆ. ಐದು ದಿನಗಳ ಹಿಂದೆ ಅವರು ಸಾವನ್ನಪ್ಪಿದ್ದು, ಮೃತ ವ್ಯಕ್ತಿಗೆ ಕ್ಯಾನ್ಸರ್, ಹೃದಯ ಸಂಬಂಧಿ ಮತ್ತು ಅಸ್ತಮಾ ಕಾಯಿಲೆ ಇತ್ತು. ಜೊತೆಗೆ ಕೋವಿಡ್ ಕೂಡಾ ತಗುಲಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Covid variant JN.1: ಸೋಮವಾರದವರೆಗೆ 6 ಕೋವಿಡ್ -19 ಸಾವುಗಳು ವರದಿಯಾಗಿವೆ. ಈ ಪೈಕಿ ಕೇರಳದಲ್ಲಿ 5 ಮತ್ತು ಉತ್ತರ ಪ್ರದೇಶದಲ್ಲಿ 1 ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕರ್ನಾಟಕದಲ್ಲಿ ಮಂಗಳವಾರ 1 ಕೋವಿಡ್ -19 ಸಾವು ವರದಿಯಾದ ನಂತರ ಸಾವಿನ ಸಂಖ್ಯೆ ಈಗ 7ಕ್ಕೆ ಏರಿಕೆಯಾಗಿದೆ.
New Covid-19 variant: ಕೋವಿಡ್-19 ಸಾಂಕ್ರಮಿಕ ರೋಗದ ನಂತರ ಮತ್ತೇ ದೇಶದಲ್ಲಿ ಇದರ ಉಪತಳಿ JN.1 ರ ಆತಂಕ ಶುರುವಾಗಿದೆ. ಈ ತಳಿಯ ಲಕ್ಷಣ ಮತ್ತು ಸ್ವರೂಪವೇನು.? JN.1 ಎಷ್ಟರ ಮಟ್ಟಿಗೆ ಅಪಾಯವನ್ನು ಸೃಷ್ಟಿಸುತ್ತದೆಯೇ ಇಲ್ಲವೇ ಎನ್ನುವ ಮಾಹಿತಿ ಇಲ್ಲಿದೆ...
BBMP Officer Dr. Prayag Raj: ಬಿಗ್ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ತಮ್ಮ ಜೀವನದ ಕಹಿ ಘಟನೆಗಳನ್ನು ಬಿಚ್ಚಿಡುವಾಗ ತಮಗೆ ಕೋವಿಡ್ ಸೋಂಕು ತಲುಲಿದ ಸಮಯದಲ್ಲಿ ಅನುಭವಿಸಿದ ಘಟನೆಗಳ ಬಗ್ಗೆ, ಇದೀಗ ಪ್ರತಾಪ್ ಆರೋಪಗಳು ಸುಳ್ಳು ಎಂದು ಬಿಬಿಎಂಪಿ ನೋಡಲ್ ಅಧಿಕಾರಿ ಡಾ. ಪ್ರಯಾಗ್ ಖಂಡಿಸಿದ್ದಾರೆ.
Covid-19 vaccination :ಕೋವಿಡ್ ನಂತರ ಈ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಕೆಲವರು ಹೇಳಿದರೆ, ಕೋವಿಡ್ ಲಸಿಕೆಯಿಂದಲೇ ಹೀಗಾಗುತ್ತಿದೆ ಎನ್ನುವ ವಾದ ಕೆಲವರದ್ದು. ಆದರೆ ಹೀಗೆ ಸಂಭವಿಸುತ್ತಿರುವ ಸಾವಿಗೆ ಕಾರಣ ಏನು ಎನ್ನುವುದನ್ನು ICMR ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.