The Taj Mahal was opened to tourists today (Monday) amid the growing threat of the coronavirus epidemic. According to officials, admission tickets can only be purchased online.
ಹೇಗಾದರು ಮಾಡಿ COVID-19 ಸಂದರ್ಭದಲ್ಲಿ ತಂದಿರುವ ಸುಗ್ರೀವಾಜ್ಞೆಗಳಿಗೆ ಶಾಸನಸಭೆಯ ಅನುಮೋದನೆ ಪಡೆದು ಹಾಗೂ ಕೆಲ ಮಸೂದೆಗಳನ್ನು ಪಾಸ್ ಮಾಡಿಕೊಂಡು ಅಧಿವೇಶನವನ್ನು ಮುಗಿಸಿಬಿಡಬೇಕೆಂದು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ.
ದೇಶದಲ್ಲಿ ಕರೋನಾ ಸೋಂಕಿನ ಅಂಕಿ ಅಂಶಗಳು 52 ಲಕ್ಷ ಮೀರಿದೆ. ಕಳೆದ 24 ಗಂಟೆಗಳಲ್ಲಿ 96,424 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಅದೇ ಸಮಯದಲ್ಲಿ 24 ಗಂಟೆಗಳಲ್ಲಿ 1174 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈವರೆಗೆ ಒಟ್ಟು 52,14,677 ಕರೋನಾ ಪ್ರಕರಣಗಳು ವರದಿಯಾಗಿವೆ.
ಕೊರೊನಾವೈರಸ್ ಅನ್ನು ತಪ್ಪಿಸಲು ಭಾರತವೂ ಸೇರಿದಂತೆ ಹಲವು ದೇಶಗಳಲ್ಲಿ ಜನರು ವಿಭಿನ್ನ ರಕ್ಷಣೆಯ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ಫೇಸ್ ಮಾಸ್ಕ್ಗೆ ಸಂಬಂಧಿಸಿದ ವೀಡಿಯೊ ಒಂದು ವೈರಲ್ ಆಗುತ್ತಿದ್ದು ಅದು ನಿಮಗೆ ಆಶ್ಚರ್ಯವನ್ನುಂಟು ಮಾಡುತ್ತದೆ.
ಕೊರೊನಾವೈರಸ್ ಸಾಂಕ್ರಾಮಿಕ ರೋಗದ ನಡುವೆಯೇ ಜೀವನವು ಕ್ರಮೇಣ ಸಾಮಾನ್ಯವಾಗುತ್ತಿದೆ. ಅನ್ಲಾಕ್ 4.0 ಸಮಯದಲ್ಲಿ ಆರ್ಥಿಕತೆಯನ್ನು ಮತ್ತೆ ಟ್ರ್ಯಾಕ್ ಗೆ ತರಲ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ ಸಿನೆಮಾ ಹಾಲ್ಗಳು ಯಾವಾಗ ತೆರೆಯುತ್ತವೆ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿ.ಸಿ. ಪಾಟೀಲ್ ಕೋವಿಡ್ನಿಂದಾಗಿ ವಿಜೃಂಭಣೆಯಿಂದ ಕಾರ್ಯಕ್ರಮ ನೆರವೇರಿಸಲಾಗದಿದ್ದರೂ ಆತ್ಮಾಭಿಮಾನದಿಂದ ಸರ್ಕಾರ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸುತ್ತಿದೆ ಎಂದರು.
ಯಾವುದೇ ಲಾಕ್ಡೌನ್ ವಿಧಿಸಿಲ್ಲದಿದ್ದರೆ ಇನ್ನೂ 14 ರಿಂದ 29 ಲಕ್ಷ ಸೋಂಕು ಪ್ರಕರಣಗಳು ಸಂಭವಿಸುವ ಸಾಧ್ಯತೆ ಇತ್ತು. ಜೊತೆಗೆ 37-78 ಸಾವಿರ ಸಾವುಗಳು ಸಂಭವಿಸುವ ಸಾಧ್ಯತೆ ಇತ್ತು ಎಂದು ಸರ್ಕಾರ ಹೇಳಿದೆ.
ಕೊರೊನಾ ಮಹಾಮಾರಿಯ ಬರುವ ಮೊದಲು ಕಂಪನಿಯ ಉದ್ಯೋಗಿಗಳ ಸಂಖ್ಯೆ ಸುಮಾರು 23 ಸಾವಿರರಷ್ಟಿತ್ತು. ಲಾಕ್ ಡೌನ್ ಹಾಗೂ ಅದರ ನಂತರದ ಕಾಲದಲ್ಲಿ ಹೆಚ್ಚಾಗಿರುವ ಆನ್ಲೈನ್ ಆರ್ಡರ್ ಪೂರ್ಣಗೊಳಿಸಲು ಕಳೆದ ಕೆಲ ತಿಂಗಳುಗಳಲ್ಲಿ ಸುಮಾರು 7,500 ಜನರಿಗೆ ಉದ್ಯೋಗ ನೀಡಿದೆ.
ಈ ಬಾರಿಯ ಅಧಿವೇಶನವನ್ನು ಶಿಫ್ಟ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಒಂದು ಶಿಫ್ಟ್ ಮತ್ತು ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ಇನ್ನೊಂದು ಶಿಫ್ಟ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಕರೋನಾವೈರಸ್ ಸೋಂಕು ಕರೆನ್ಸಿ ನೋಟುಗಳ ಮೂಲಕ ಅಥವಾ ಹಣದ ಮೂಲಕ ಹರಡಬಹುದೇ ಎಂಬ ಆತಂಕವೂ ವ್ಯಾಪಾರಿಗಳಲ್ಲಿ ಇದೆ. ಈ ಆತಂಕವನ್ನು ಹೋಗಲಾಡಿಸಲು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ವರ್ಧನ್ ಅವರಿಗೆ ಪತ್ರ ಬರೆದಿದೆ.
ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್ ಅಡೆನೊಮ್ ಗೆಬ್ರೇಯೆಸಸ್ ಮಾತನಾಡಿ, ಕರೋನಾವೈರಸ್ ಸೋಂಕು ಕೊನೆಯ ಸಾಂಕ್ರಾಮಿಕವಲ್ಲ ಮತ್ತು ಭವಿಷ್ಯದ ಬಿಕ್ಕಟ್ಟುಗಳಿಗೆ ವಿಶ್ವದಾದ್ಯಂತ ದೇಶಗಳು ಸಿದ್ಧರಾಗಿರಬೇಕು ಎಂದು ಕರೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.