ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) 12 ನೇ ಫಲಿತಾಂಶವನ್ನು ನಿಗದಿತ ಸಮಯದೊಳಗೆ ಮತ್ತು ತಾರ್ಕಿಕ ಆಧಾರದ ಮೇಲೆ ತಯಾರಿಸಲಾಗುವುದು, ಆದರೆ ಫಲಿತಾಂಶದ ಬಗ್ಗೆ ಅಸಮಾಧಾನಗೊಂಡ ವಿದ್ಯಾರ್ಥಿಗಳಿಗೆ ಕರೋನಾದ ಪರಿಸ್ಥಿತಿ ಸುಧಾರಿಸಿದ ಬಳಿಕ ಪರೀಕ್ಷೆಯನ್ನು ತೆಗೆದುಕೊಳ್ಳುವ ಅವಕಾಶವಿರುತ್ತದೆ ಎನ್ನಲಾಗಿದೆ.
ಈ ಹಿಂದೆ ಸ್ಯಾಂಡಲ್ ವುಡ್ ನಟರಾದ ರಿಯಲ್ ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ , ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ಕಿಚ್ಚ ಸುದೀಪ್ ಮತ್ತು ದುನಿಯಾ ವಿಜಯ್ ಅವರು ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ.
ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಈ ಪ್ರಕಟಣೆಗಳ ಪ್ರಕಾರ, ಸಂಬಳ ಪಡೆಯುವವರು, ಸಂಬಳ ಪಡೆಯದವರು ಮತ್ತು ಪಿಂಚಣಿದಾರರು ಸೇರಿದಂತೆ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಗಾಗಿ (Covid-19 Treatment) ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ₹ 25,000 ದಿಂದ 5 ಲಕ್ಷದವರೆಗೆ ಈ ಸಾಲವನ್ನು ಪಡೆಯಬಹುದು.
Corona Third Wave: ಕರೋನಾ ಎರಡನೇ ತರಂಗದಿಂದ ಸಂಪೂರ್ಣ ಪರಿಹಾರ ಪಡೆಯುವ ಮೊದಲು ಐಐಟಿ-ದೆಹಲಿ ಮೂರನೇ ತರಂಗಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ವರದಿಯನ್ನು ಸಲ್ಲಿಸಿದೆ. ಇದರಲ್ಲಿ ಉಲ್ಲೇಖಿಸಿರುವ ಕೆಲವು ಮಾಹಿತಿಗಳು ಭಯಾನಕವಾಗಿದೆ.
Lockdown-Unlock Latest Update: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನವೈರಸ್ ಸ್ಥಿರವಾಗಿ ಕಡಿಮೆಯಾಗುತ್ತಿದೆ ಮತ್ತು ಗುರುವಾರ ಬಿಡುಗಡೆಯಾದ ಅಂಕಿಅಂಶಗಳ ಪ್ರಕಾರ, 24 ಗಂಟೆಗಳಲ್ಲಿ 1072 ಕರೋನಾ ಪ್ರಕರಣಗಳು ದಾಖಲಾಗಿದ್ದರೆ, 117 ಸಾವುಗಳು ವರದಿಯಾಗಿವೆ.
ಬಳ್ಳಾರಿ ಆಸ್ಪತ್ರೆಯ ದಾಳಿಯನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕೂಡ ಖಂಡಿಸಿದೆ. ಇಂತಹ ಘಟನೆಗಳು ಮುಂದುವರಿದರೆ, ಅನೇಕ ಯುವ ವೈದ್ಯರು ಅನಾರೋಗ್ಯದಿಂದ ಬಳಲುತ್ತಿರುವ ಜನರಿಗೆ ಚಿಕಿತ್ಸೆ ನೀಡುವ ಧೈರ್ಯವನ್ನು ಕಳೆದುಕೊಳ್ಳಬಹುದು ಎಂದು ರಾಷ್ಟ್ರೀಯ ಐಎಂಎ ಸ್ಥಾಯಿ ಸಮಿತಿಯ ಅಧ್ಯಕ್ಷ ಡಾ.ಶ್ರೀನಿವಾಸ. ಎಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Remdesivir is not effective in treating COVID-19 patients: ಕರೋನಾ ಸಾಂಕ್ರಾಮಿಕಕ್ಕೆ ಇನ್ನೂ ಯಾವುದೇ ನಿಖರವಾದ ಚಿಕಿತ್ಸೆ ಪತ್ತೆಯಾಗಿಲ್ಲ. ಕೆಲವು ದಿನಗಳ ಹಿಂದೆ ಪ್ಲಾಸ್ಮಾ ಚಿಕಿತ್ಸೆಯನ್ನು ಕರೋನಾ ಚಿಕಿತ್ಸೆಯ ಪ್ರೋಟೋಕಾಲ್ನಿಂದ ತೆಗೆದುಹಾಕಲಾಗಿದೆ.
ಐಐಟಿಯ ಪ್ರೊ ಮಹೇಂದ್ರ ಕುಮಾರ್ ವರ್ಮಾ ಅವರು ಕರೋನಾ ಸೋಂಕಿನ ಎರಡನೇ ತರಂಗದ ದೈನಂದಿನ ಪ್ರಕರಣಗಳ ಆಧಾರದ ಮೇಲೆ ಎಸ್ಎಆರ್ (ದಿ ಸಸ್ಪೆಷಿಯಸ್ ಸೋಂಕಿತ ನಿರೋಧಕ) ಮಾದರಿಯನ್ನು ವಿನ್ಯಾಸಗೊಳಿಸಿದ್ದಾರೆ.
Mucormycosis: ಈ ಕಾಯಿಲೆಗೆ ಸಂಬಂಧಿಸಿದಂತೆ ಶುಕ್ರವಾರ ಹೇಳಿಕೆ ನೀಡಿದ್ದ ನೀತಿ ಆಯೋಗದ ಸದಸ್ಯ (ಆರೋಗ್ಯ ವಿಭಾಗ) ವಿ.ಕೆ ಪಾಲ್, ಮ್ಯೂಕರ್ ಮೈಕೊಸಿಸ್ ಹೆಸರಿನ ರೋಗ ಮ್ಯೂಕರ್ ಹೆಸರಿನ ಸಿಲೀಂಧ್ರದಿಂದ ಸಂಭವಿಸುತ್ತದೆ ಮತ್ತು ಇದು ತೇವವಾದ ಮೇಲ್ಮೈನಲ್ಲಿ ಕಂಡುಬರುತ್ತದೆ ಎಂದಿದ್ದರು.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ನೀಡಿದ್ದ ತಂಡವು ಏಪ್ರಿಲ್ನಲ್ಲಿ ಭಾರತದಲ್ಲಿ ಕರೋನಾವೈರಸ್ ಸೋಂಕು ಉತ್ತುಂಗಕ್ಕೇರಲಿದೆ ಎಂದು ತಿಳಿಸಿತ್ತು. ಇದೀಗ ಕರೋನಾದಿಂದ ದೇಶಕ್ಕೆ ಯಾವಾಗ ಪರಿಹಾರ ಸಿಗುತ್ತದೆ ಎಂಬುದನ್ನು ವಿಜ್ಞಾನಿಗಳು ಅಂದಾಜಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.