ಕರೋನಾ ವೈರಸ್ (ನೋವಲ್ ಕೋವಿಡ್ -19) ಬಗ್ಗೆ ಜನರ ಮನಸ್ಸಿನಲ್ಲಿ ಹಲವು ಪ್ರಶ್ನೆಗಳು ಇದೀಗ ಹುಟ್ಟಿಕೊಳ್ಳುತ್ತಿವೆ. ವಿಜ್ಞಾನಿಗಳು ವಿಶ್ವದ ಕೆಲವು ದೇಶಗಳಲ್ಲಿ ಕರೋನಾ ವೈರಸ್ ಎಷ್ಟು ಕಾಲ ಬದುಕಲಿದೆ ಎಂಬುದನ್ನು ಅಂದಾಜಿಸಿದ್ದಾರೆ.
ಕೋವಿಡ್ -19 ಲಾಕ್ಡೌನ್ ಮಧ್ಯೆ ವಿಮಾನಗಳು, ರೈಲುಗಳು ಅಥವಾ ಅಂತರರಾಜ್ಯ ಬಸ್ ಸೇವೆಗಳ ಮೂಲಕ ದೇಶೀಯ ಪ್ರಯಾಣ ಕೈಗೊಳ್ಳುವ ಪ್ರಯಾಣಿಕರಿಗೆ ಆರೋಗ್ಯ ಮತ್ತು ಕುಟುಂಬ ವ್ಯವಹಾರಗಳ ಕಲ್ಯಾಣ ಸಚಿವಾಲಯ ಭಾನುವಾರ ಮಾರ್ಗಸೂಚಿಗಳ ಸಮಗ್ರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೋವಿಡ್ -19 ಲಾಕ್ಡೌನ್ ಮಧ್ಯೆ ವಿಮಾನಗಳು, ರೈಲುಗಳು ಅಥವಾ ಅಂತರರಾಜ್ಯ ಬಸ್ ಸೇವೆಗಳ ಮೂಲಕ ದೇಶೀಯ ಪ್ರಯಾಣ ಕೈಗೊಳ್ಳುವ ಪ್ರಯಾಣಿಕರಿಗೆ ಆರೋಗ್ಯ ಮತ್ತು ಕುಟುಂಬ ವ್ಯವಹಾರಗಳ ಕಲ್ಯಾಣ ಸಚಿವಾಲಯ ಭಾನುವಾರ ಮಾರ್ಗಸೂಚಿಗಳ ಸಮಗ್ರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ವೈರಸ್ ಹೊಂದಿರುವ ಗಂಟಲಿನ ಸ್ನಾಯುಗಳಲ್ಲಿ 3 ತಿಂಗಳವರೆಗೆ ಕೊರೊನಾ ವೈರಸ್ ಜೀವಿತಾವಧಿ ಹೊಂದಿರುತ್ತದೆ. ಅಂದರೆ. ವೈರಸ್ ಸಾವಿನ ಬಳಿಕ ಕೂಡ ಈ ಸ್ನಾಯುಗಳಲ್ಲಿ ಬಿದ್ದಿರುವ ಕಾರಣ ಟೆಸ್ಟ್ ನೆಗೆಟಿವ್ ಬರದೆ ಇರುವ ಒಂದು ಕಾರಣ ಎನ್ನಲಾಗಿದೆ.
10 ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಕೊರೊನಾವೈರಸ್ COVID-19 ಲಾಕ್ಡೌನ್ ಕ್ರಮಗಳಿಂದ ವಿನಾಯಿತಿ ನೀಡುವ ನಿರ್ಧಾರವನ್ನು ಗೃಹ ಸಚಿವಾಲಯ (ಎಂಎಚ್ಎ) ಬುಧವಾರ ಪ್ರಕಟಿಸಿದೆ. ಆದಾಗ್ಯೂ,ವಿದ್ಯಾರ್ಥಿಗಳ ಸುರಕ್ಷತೆಗಾಗಿ.ಸಾಮಾಜಿಕ ಅಂತರ, ಮುಖವಾಡದಂತಹ ಕೆಲವು ಷರತ್ತುಗಳನ್ನು ಜಾರಿಗೆ ತರಲಾಗುವುದು.
ಭಾರತವು ರಾಷ್ಟ್ರವ್ಯಾಪಿ ಲಾಕ್ಡೌನ್ನ ನಾಲ್ಕನೇ ಹಂತಕ್ಕೆ ವಿಶ್ರಾಂತಿ ಮತ್ತು ಕಚೇರಿಗಳು ಮತ್ತು ಕೆಲಸದ ಸ್ಥಳಗಳನ್ನು ತೆರೆಯುವುದರೊಂದಿಗೆ ಪ್ರವೇಶಿಸುತ್ತಿದ್ದಂತೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೆಲಸದ ಸ್ಥಳಗಳಲ್ಲಿ COVID-19 ಹರಡುವುದನ್ನು ತಡೆಗಟ್ಟುವ ಮತ್ತು ಪ್ರತಿಕ್ರಿಯೆ ನೀಡುವ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಅಮೆರಿಕಾದ ಮೊರ್ಡೆನಾ ಹೆಸರಿನ ಔಷಧಿ ತಯಾರಿಸುವ ಕಂಪನಿ ಕೊರೊನಾ ವೈರಸ್ ನ ಲಸಿಕೆಯ ಯಶಸ್ವಿ ಮಾನವ ಪರೀಕ್ಷೆ ನಡೆಸಲಾಗಿದೆ ಎಂದು ಪ್ರತಿಪಾದಿಸಿದೆ. ಅಷ್ಟೇ ಅಲ್ಲ ಶೀಘ್ರದಲ್ಲಿಯೇ ಈ ಔಷಧಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದೂ ಕೂಡ ಹೇಳಿದೆ.
ಯಾವುದೇ ಒಂದು ಪ್ರದೇಶದಲ್ಲಿ ಕೀಟನಾಶಕ ಸಿಂಪಡನೆ ಮಾಡಿದರೆ ವೈರಸ್ ನಷ್ಟವಾಗುತ್ತದೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ, ಇತ್ತೀಚೆಗಷ್ಟೇ ವಿಶ್ವ ಆರೋಗ್ಯ ಸಂಸ್ಥೆ ಈ ಕುರಿತು ಬೆಚ್ಚಿಬೀಳಿಸುವ ಮಾಹಿತಿಯೊಂದನ್ನು ಪ್ರಕಟಿಸಿದೆ.
ದೆಹಲಿ ಮತ್ತು ಎನ್ಸಿಆರ್ನಲ್ಲಿ ಶುಕ್ರವಾರ ಭೂಕಂಪ ಸಂಭವಿಸಿದೆ. ಸುದ್ದಿ ಸಂಸ್ಥೆ ಪಿಟಿಐ ಈ ಕುರಿತು ಮೊದಲ ಅಲರ್ಟ್ ಜಾರಿಗೊಳಿಸಿದೆ. ಲಘು ತೀವ್ರತೆಯ ಭೂಕಂಪ ಇದಾಗಿದೆ ಎಂದು ಸಂಸ್ಥೆ ಹೇಳಿದೆ.
ನಿನ್ನೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ಉತ್ಪನ್ನಗಳನ್ನು (ಭಾರತದಲ್ಲಿ ತಯಾರಿಸಿದ ಉತ್ಪನ್ನಗಳು) ಬಳಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದರು.
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿದೆ. ಹೀಗಾಗಿ ಇದೀಗ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಕೈದಿಗಳೂ ಕೂಡ ಕೊರೊನಾ ಪ್ರಭಾವಕ್ಕೆ ಒಳಗಾಗಿದ್ದಾರೆ.
ವಿಶೇಷ ಪ್ಯಾಸೆಂಜರ್ ರೈಲುಗಳ ಮೂಲಕ ಪ್ರಯಾಣಿಸುವವರಿಗೆ ರೈಲ್ವೆ ನಿಲ್ದಾಣಗಳಲ್ಲಿ ದೊಡ್ಡ ಪರೀಕ್ಷೆ ದೊಡ್ಡ ಪರೀಕ್ಷೆ ಎದುರಾಗಲಿದೆ. ಯಾವ ನಿಲ್ದಾಣದಿಂದ ಪ್ರಯಾಣಿಕರು ಪ್ರಯಾಣವನ್ನು ಪ್ರಾರಂಭಿಸುತ್ತಾರೆ, ಅಲ್ಲಿ ಅವರು ಸ್ಕ್ರೀನಿಂಗ್ ಮೂಲಕ ಹೋಗಬೇಕಾಗುತ್ತದೆ, ಆದರೆ ಅವರು ತಮ್ಮ ತಮ್ಮ ರಾಜ್ಯಗಳಿಗೆ ತಲುಪಿದಾಗ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವ ಸಾಧ್ಯತೆ ಇದೆ. ಅವರು ಆಯಾ ರಾಜ್ಯಗಳ ವೈದ್ಯಕೀಯ ಪ್ರೋಟೋಕಾಲ್ಗಳನ್ನು ಅನುಸರಿಸಬೇಕು. ಇಂತಹ ಪರಿಸ್ಥಿತಿಯಲ್ಲಿ, ಅವರು ಕ್ವಾರಂಟೀನ್ ಕೇಂದ್ರಗಳಲ್ಲಿಯೇ ಇರಬೇಕಾಗುವ ಅನಿವಾರ್ಯತೆ ಎದುರಾಗುವ ಸಾಧ್ಯತೆ ಇದೆ.
ರೈಲು ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಕೇವಲ ಕನ್ಫರ್ಮ್ ರೈಲು ಟಿಕೆಟ್ ಗಳನ್ನು ಮಾತ್ರ IRCTC ಬುಕ್ ಮಾಡಲಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಕೇವಲ 7 ದಿನಗಳವರೆಗೆ ಮುಂಚಿತವಾಗಿ ಮಾತ್ರ ಮುಂಗಡ ಪ್ರಯಾಣವನ್ನು ಕಾಯ್ದಿರಿಸಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.