ಲಸಿಕೆ ಕ್ಲಿನಿಕಲ್ ಪ್ರಯೋಗಗಳಲ್ಲಿ ಶೇಕಡಾ 90 ರಷ್ಟು ಪರಿಣಾಮಕಾರಿ ಎಂದು ಸಾಬೀತಾಗಿದೆ. ಈ ಫಲಿತಾಂಶಗಳು ನಿರೀಕ್ಷೆಗಿಂತ ಉತ್ತಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಈ ತಿಂಗಳ ಅಂತ್ಯದ ವೇಳೆಗೆ, ಲಸಿಕೆ ಮಾರಾಟ ಮಾಡಲು ಕಂಪನಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ.
ಈ ಪ್ರಾಡಕ್ಟ್ ಕಾಲಾವಧಿ 1 ವರ್ಷದ್ದಾಗಿರಲಿದೆ. ಈ ಪ್ರಾಡಕ್ಟ್ ಗಂಭೀರ ಕಾಯಿಲೆಯಿಂದ ಬಳಲುವವರಿಗೆ ಲಾಭ ತಲುಪಿಸಲಿದೆ. ಇದೊಂದು ತರಂ ಕವರ್ ಪಾಲಸಿ ಆಗಿದ್ದು, ಯಾವುದೀ ವೈದ್ಯಕೀಯ ಪರೀಕ್ಷೆಯ ಬಳಿಕ ತಕ್ಷಣ ನಿರ್ಣಯ ಕೈಗೊಳ್ಳುವ ಅವಕಾಶ ಕಲ್ಪಿಸುತ್ತದೆ.
ಕರೋನಾ ಮಹಾಮಾರಿ ಇಡೀ ವಿಶ್ವದ ಸ್ವರೂಪವನ್ನೇ ಬದಲಾಯಿಸಿದೆ. ಕರೋನಾ ಸಾಂಕ್ರಾಮಿಕ ರೋಗವು ಲಕ್ಷಾಂತರ ಸಾವುಗಳಿಗೆ ಕಾರಣವಾಗಿದೆ ಮತ್ತು ವಿಶ್ವಾದ್ಯಂತ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ
ಕೊರೊನಾ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಲಾಕ್ಡೌನ್ ಅನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸುವ ನಿರ್ಧಾರವನ್ನು ಮಂಗಳವಾರ ಪ್ರಕಟಿಸಿದೆ ಮತ್ತು ಈ ಹೆಚ್ಚಿನ ಸಡಿಲಿಕೆಯನ್ನುನೀಡಿದೆ. ಆದರೆ, ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶಾಲಾ ವಿದ್ಯಾರ್ಥಿಗಳಿಗೆ ಮಹತ್ವದ ನಿರ್ಧಾರ ತೆಗೆದುಕೊಂಡರು.
ಬುಧುವಾರದಂದು ಕೇಂದ್ರ ಗೃಹ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾ ಧೃಢಪಟ್ಟಿದೆ ಎಂದು ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಖಚಿತಪಡಿಸಿದ್ದಾರೆ. ಪ್ರಸ್ತುತ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಔಷಧಿ ತಯಾರಿಕೆಯ ದಿಗ್ಗಜ ಭಾರತೀಯ ಕಂಪನಿಯಾಗಿರುವ ಡಾ. ರೆಡ್ಡಿಸ್ ಲ್ಯಾಬ್, ಭಾರತದಲ್ಲಿ ಕೊರೊನಾ ವ್ಯಾಕ್ಸಿನ್ ನ 10 ಕೋಟಿ ಲಸಿಕೆಗಳನ್ನು ಮಾರಾಟ ಮಾಡಲು ರಷ್ಯಾದ ನಿರ್ಮಾಪಕ ಕಂಪನಿ ರಶಿಯನ್ ಡೈರೆಕ್ಟ್ ಇನ್ವೆಸ್ಟ್ ಮೆಂಟ್ ಫಂಡ್ (RDIF) ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ದೇಶದಲ್ಲಿ ನಡೆಯುತ್ತಿರುವ ಲಸಿಕೆ ಪ್ರಯೋಗ ಮತ್ತು ಅದರ ಅಭಿವೃದ್ಧಿಯ ಬಗ್ಗೆಯೂ ಸಚಿವರು ಮಾಹಿತಿ ನೀಡಿದ್ದಾರೆ. ಸುರಕ್ಷಿತ ಹಾಗೂ ಪ್ರಬಲ ಲಸಿಕೆ ಪ್ರಾಕೃತಿಕ ಸೋಂಕಿನ ಹೋಲಿಕೆಯಲ್ಲಿ ತೀವ್ರಗತಿಯಲ್ಲಿ ಕೊವಿಡ್-19 ವಿರುದ್ಧ ರೋಗ ನಿರೋಧಕ ಶಕ್ತಿ ಸ್ಥಾಪಿಸುವಲ್ಲಿ ಸಹಕಾರಿಯಾಗಲಿದೆ ಎಂದೂ ಕೂಡ ಅವರು ಹೇಳಿದ್ದಾರೆ.
ಕೊರೊನಾ ವೈರಸ್ ಮಹಾಮಾರಿಯ ನಡುವೆ ಬಿಗಿಯಾದ ಮುನ್ನೆಚ್ಚರಿಕೆಯ ನಡುವೆ ಭಾನುವಾರ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ (NEET 2020)ನಡೆಯಲಿವೆ. 1.5 ದಶಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
ಅಸ್ಟ್ರಾಜೆನ್ಕಾ ಜೊತೆಗೆ ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸುತ್ತಿರುವ ಕೊರೊನಾವೈರಸ್ ಲಸಿಕೆ ಕೋವಿಶೀಲ್ಡ್ ಅನ್ನು ತಯಾರಿಸುತ್ತಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಮುಂದಿನ ವಾರ ಭಾರತದಲ್ಲಿ ಪ್ರಾರಂಭವಾಗಲಿರುವ 3 ನೇ ಹಂತದ ಲಸಿಕೆ ಪ್ರಯೋಗಗಳನ್ನು ನಿಲ್ಲಿಸುವುದಾಗಿ ತಿಳಿಸಿದೆ.
ವಿಶ್ವದ ಇತರ ಲಸಿಕೆಗಳ ಪ್ರಯೋಗಗಳಿಗೆ ಹೋಲಿಸಿದರೆ ಈ ಲಸಿಕೆಯ ಕ್ಲಿನಿಕಲ್ ಟ್ರಯಲ್ ಭಾರಿ ಮುಂದೆ ಇತ್ತು. ಭಾರತ ಸೇರಿದಂತೆ ಹಲವು ದೇಶಗಳು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ಮೇಲೆ ತನ್ನ ಗಮನ ಕೇಂದ್ರೀಕರಿಸಿದ್ದವು.
ಕಳೆದ 24 ಗಂಟೆಗಳಲ್ಲಿ ಭಾರತವು 7,20,362 ಕರೋನವೈರಸ್ ಪರೀಕ್ಷೆಗಳನ್ನು ನಡೆಸಿದ್ದು, ಇದು ಒಟ್ಟು ಸುಮಾರು 5 ಕೋಟಿಗೆ (4,95,51,507) ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆಪ್ಟೆಂಬರ್ 7, 2020) ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ.
ಕೊರೊನಾ ಮಹಾಮಾರಿ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ವರದಿಯ ಪ್ರಕಾರ, ಕರೋನಾದಿಂದ ಬಳಲುತ್ತಿರುವ ಜನರಲ್ಲಿ ಶ್ವಾಸಕೋಶ ಮತ್ತು ಹೃದಯಕ್ಕೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಹೊರಬರುತ್ತಿವೆ.
ದೇಶದಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗಲು ಎರಡು ಪ್ರಮುಖ ಕಾರಣಗಳಿವೆ ಎಂದು ಡಾ. ಗುಲೇರಿಯಾ ಹೇಳಿದ್ದಾರೆ. ಒಂದೆಡೆ ಕೊರೊನಾ ಪರೀಕ್ಷೆಗಳು ಹೆಚ್ಚಾಗಿದ್ದು, ಇನ್ನೊಂದೆಡೆ ಜನರು ನಿಯಮಗಳನ್ನು ಸರಿಯಾಗಿ ಅನುಸರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಕೊರೊನಾ ಕಾಲದಲ್ಲಿ ಕಷಾಯವನ್ನು ಬಳಸುವುದು ಕಫ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿಯಾಗಿದೆ. ಆದರೆ, ಕಷಾಯದ ಹೆಚ್ಚಿನ ಸೇವನೆ ಆರೋಗ್ಯಕ್ಕೆ ಹಾನಿ ಕೂಡ ಉಂಟು ಮಾಡುತ್ತದೆ. ಪಿತ್ತ ಮತ್ತು ವಾತ ದೋಶ ಇರುವವರು ತಮ್ಮ ಕಷಾಯದಲ್ಲಿ ಹೆಚ್ಚು ಬಿಸಿಯಾದ ವಸ್ತುಗಳನ್ನು ಬಳಸಬಾರದು. ಮೆಣಸು, ದಾಲ್ಚಿನ್ನಿ ಮತ್ತು ಒಣ ಶುಂಠಿಯಂತಹ ವಸ್ತುಗಳನ್ನು ಸೇರಿಸುವಾಗ ಈ ಜನರು ಜಾಗೃತಿ ವಹಿಸಬೇಕು.
ಆದರೆ ಇವರಲ್ಲಿ ಇದುವರೆಗೆ ಎಷ್ಟು ಜನ ಆಟಗಾರರಿದ್ದಾರೆ ಹಾಗೂ ಎಷ್ಟು ಜನರು ಸಿಬ್ಬಂದಿಗಳಾಗಿದ್ದಾರೆ ಎಂಬ ಕುರಿತು ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಆದರೆ, ಈ ವರದಿಯ ಬಳಿಕ ತಂಡದಲ್ಲಿ ಆತಂಕ ಹೆಚ್ಚಾಗಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.