ಯೋಗ ಗುರು ರಾಮದೇವ್ ಅವರ ವತಿಯಿಂದ ಕೊರೊನಾ ವೈರಸ್ ಚಿಕಿತ್ಸೆಗಾಗಿ ಕೊರೋನಿಲ್ ಔಷಧಿ ಬಿಡುಗಡೆಗ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಅಸ್ಸಿಸ್ತೆಂತ್ ಸಾಲಿಸಿಟರ್ ಜನರಲ್ ಆಫ್ ಇಂಡಿಯಾಗೆ ನೋಟಿಸ್ ಜಾರಿ ಮಾಡಿದೆ.
ಮಹಾರಾಷ್ಟ್ರ ಗುರುವಾರದಂದು 4,841 ಹೊಸ ಕೋವಿಡ್ 19 ಪ್ರಕರಣಗಳೊಂದಿಗೆ ಅತಿ ಹೆಚ್ಚು ಏಕದಿನ ಸ್ಪೈಕ್ ದಾಖಲಿಸಿದ್ದು, ರಾಜ್ಯದ ಒಟ್ಟು ಕರೋನವೈರಸ್ ಸೋಂಕುಗಳ ಸಂಖ್ಯೆಯನ್ನು 1,47,741 ಕ್ಕೆ ತಲುಪಿದೆ .ಗುರುವಾರದಂದು 192 ಸಾವುಗಳು ವರದಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟು ಸಾವುನೋವುಗಳ ಸಂಖ್ಯೆ 6,931 ಕ್ಕೆ ತಲುಪಿದೆ.
ಆಯುರ್ವೇದದ ವಿಧಾನದಿಂದ ತಯಾರಿಸಲಾಗಿರುವ ಕೊರೊನಿಲ್ ಔಷಧಿ ಮುಂದಿನ ಏಳು ದಿನಗಳಲ್ಲಿ ಪತಂಜಲಿಯ ಅಂಗಡಿಯಲ್ಲಿ ಲಭ್ಯವಿರಲಿದೆ ಎಂದು ಸ್ವಾಮಿ ರಾಮದೇವ್ ಹೇಳಿದ್ದಾರೆ. ಇದಲ್ಲದೆ, ಈ ಔಷಧಿಯನ್ನು ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಆಪ್ ಕೂಡ ಸೋಮವಾರ ಬಿಡುಗಡೆಗೊಳಿಸಲಾಗುವುದು ಎಂದು ಬಾಬಾ ರಾಮದೇವ್ ಹೇಳಿದ್ದಾರೆ.
ವಿಶ್ವದಲ್ಲಿ ಇದುವರೆಗೆ 8.80 ಲಕ್ಷಕ್ಕೂ ಹೆಚ್ಚು ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ವೇಳೆ ಈ ಸಾಂಕ್ರಾಮಿಕ ರೋಗದಿಂದ 4.65 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಡಬ್ಲ್ಯುಎಚ್ಒ ಹೇಳಿದೆ.
ಈ ನೂತನ ಯೋಜನೆಯ ಅಡಿ ಗ್ರಾಹಕರು 50 ಸಾವಿರದಿಂದ 5 ಲಕ್ಷದವರೆಗಿನ ವಿಮೆ ಉತ್ಪನ್ನಗಳನ್ನು ಪಡೆಯಬಹುದು. ಕರೋನಾ ಪ್ರಕೋಪವನ್ನು ಗಮನದಲ್ಲಿಟ್ಟುಕೊಂಡು ಈ 15 ದಿನಗಳ ವೇಟಿಂಗ್ ಪಿರಿಯಡ್ ನಿಯಮ ಅನ್ವಯಿಸುವ ಸಾಧ್ಯತೆ ಇದೆ.
ಕೊರೋನಾ ಸೊಂಕು ಹೆಚ್ಚಳವಾಗುತ್ತಿರುವ ವೇಳೆಯಲ್ಲೆ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಬಿಬಿಎಂಪಿ ಹಾಗೂ ಇತರೆ ಇಲಾಖೆಗಳು ಕೋಳಿ ಜಗಳವಾಡುತ್ತಾ ಜನರ ಜೀವದ ಜತೆ ಚೆಲ್ಲಾಟವಾಡುತ್ತಿವೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಉಸ್ತುವಾರಿ ಜಗದೀಶ್ ವಿ ಸದಂ ಆರೋಪ ಮಾಡಿದ್ದಾರೆ.
ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳದ (ಸಿಎಬಿ) ಕಾರ್ಯದರ್ಶಿ ಸ್ನೇಹಶಿಶ್ ಗಂಗೂಲಿ ಅವರು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ತಿಳಿಸಿದೆ.
3,752 ಹೊಸ ಪ್ರಕರಣಗಳೊಂದಿಗೆ, ಮಹಾರಾಷ್ಟ್ರವು ಗುರುವಾರ COVID-19 ಪ್ರಕರಣಗಳಲ್ಲಿ ಅತಿ ಹೆಚ್ಚು ಏಕದಿನ ಏರಿಕೆ ದಾಖಲಿಸಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಒಟ್ಟು COVID-19 ಪ್ರಕರಣಗಳ ಸಂಖ್ಯೆ ಈಗ 1,20,504 ಆಗಿದ್ದರೆ, ಸಾವಿನ ಸಂಖ್ಯೆ 5,751 ಕ್ಕೇರಿದೆ.
ಸತ್ಯೇಂದ್ರ ಜೈನ್ ಅವರ ಆರೋಗ್ಯ ತಪಾಸಣೆ ನಡೆಸಿರುವ ವೈದ್ಯರು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಆದರೆ, ಇದುವರೆಗೂ ಕೂಡ ಅವರ ಜ್ವರ ಕಮ್ಮಿಯಾಗಿಲ್ಲ ಎಂದು ಹೇಳಿದ್ದಾರೆ. ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಸುಶಾಂತ್ ದೀರ್ಘಕಾಲದಿಂದ ಒತ್ತಡದಿಂದ ಬಳಲುತ್ತಿದ್ದರು. ಕಳೆದ ಹಲವು ದಿನಗಳಿಂದ ಅವರು ಔತಣಕೂಟ ಹಾಗೂ ಮೇನ್ ಸ್ಟ್ರೀಮ್ ನಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕೆಲ ದಿನಗಳ ಹಿಂದೆಯೇ ಅವರ ಮಾಜಿ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.