ಮಂಗಳೂರಿನಲ್ಲಿ ರಾತ್ರಿ ಯುವಕನಿಗೆ ಚೂರಿ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ರಾತ್ರಿ ಈ ಘಟನೆ ನಡೆದಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ.
ನಂಬಿಕೆ ಅದು ಹತ್ತು ವರ್ಷದ ನಂಬಿಕೆ. ಎಷ್ಟರ ಮಟ್ಟಿಗೆ ಇತ್ತು ಅಂದ್ರೆ ಹಿಂದೆಮುಂದೆ ನೋಡದೆ ಒಂದುವರೆ ಕೋಟಿಯನ್ನು ಕೊಟ್ಟು ಕಳಿಸುವಷ್ಟು. ಆದ್ರೆ ಕಿಲಾಡಿ ಕೆಲಸಗಾರ ಒಂದುವರೆ ಕೋಟಿ ಸಹಿತ ಎಸ್ಕೇಪ್ ಆಗಿದ್ದ. ಏನಿದು ಒಂದುವರೆ ಕೋಟಿ ಕಥೆ ಅಂತಿರಾ ತೋರಿಸ್ತಿವಿ ನೋಡಿ.
ಆರೋಪಿಗಳು ಕೆಲಸ ಕೊಡಿಸುವ ಭರವಸೆ ನೀಡಿ ಇಬ್ಬರು ಅಪ್ರಾಪ್ತರನ್ನ ಗ್ರೇಟರ್ ನೋಯ್ಡಾದಿಂದ ಲಕ್ನೋಗೆ ಕರೆದುಕೊಂಡು ಹೋಗಿದ್ದರು. ಬಿಯರ್ ಖರೀದಿಸಿ ಕಾರಿನಲ್ಲಿ ಮದ್ಯಪಾನ ಮಾಡಿದ್ದರು. ಬಳಿಕ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
Deepika Murder Case: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ಶಿಕ್ಷಕಿ ದೀಪಿಕಾಳ ಶವವು ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಸೋಹನ್ ಕುಮಾರ್ ಪೋಷಕರು ಬರ್ಸಾ ಪ್ರಿಯದರ್ಶಿನಿಯನ್ನು ತಮ್ಮ ಸೊಸೆಯಾಗಿ ಒಪ್ಪಿಕೊಳ್ಳಲು ತಯಾರಿರಲಿಲ್ಲ. ಅಲ್ಲಿಂದ ಪತ್ನಿ ತವರೂರು ಒಡಿಶಾಗೆ ಬಂದಿದ್ದ ಸೋಹನ್ ಕುಮಾರ್ ಆರೇ ತಿಂಗಳಿಗೆ ಬೆಂಗಳೂರಿಗೆ ಬಂದು ಬಿಟ್ಟಿದ್ದ.
ಹುಬ್ಬಳ್ಳಿಯ KMCRI ಶವಗಾರದಲ್ಲಿದ್ದ ಶವವನ್ನು ಸಿಐಡಿ ಎಸ್ಪಿ ವೆಂಕಟೇಶ ಎನ್ ಸಮ್ಮುಖದಲ್ಲಿ ವಿಡಿಯೋ ರೆಕಾರ್ಡ್ ಮೂಲಕ ನಗರದ ಹೊರವಲಯದ ಬಿಡನಾಳ ಸ್ಮಶಾನಕ್ಕೆ ಸಾಗಿಸಲಾಯಿತು. ಮಹಾನಗರ ಪಾಲಿಕೆ ಸಿಬ್ಬಂದಿ ಶವವನ್ನು ಸ್ಮಶಾನದಲ್ಲಿ ಹೈಕೋರ್ಟ್ ಆದೇಶದಂತೆ ಅಂತ್ಯ ಸಂಸ್ಕಾರ ಮಾಡಿದರು.
ಕೇಂದ್ರ ಕೋಲ್ಕತ್ತಾದ ಹೋಟೆಲ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ ಅನೇಕರಿಗೆ ಗಂಭೀರ ಗಾಯಳಾಗಿವೆ ಎಂದು ವರದಿಯಾಗಿದೆ...
ಅದು ನಗರದ ಹೊರವಲಯದ ನಿರ್ಜನ ಪ್ರದೇಶ. ವೆಹಿಕಲ್ ಪಾರ್ಕಿಂಗ್ ಗೆ ಎಂದು ಕ್ಲೀನ್ ಮಾಡಿಸಿದ್ದ ಪ್ರದೇಶದಲ್ಲಿ ವಿದೇಶಿ ಮಹಿಳೆ ಮೃತದೇಹ ಪತ್ತೆಯಾಗಿದ್ದು, ಹಂತಕರು ಬೇರೆಡೆ ಮಹಿಳೆ ಕೊಂದು ಮೃತದೇಹ ಎಸೆದಿರುವ ಸಾಧ್ಯತೆ ಇದೆ. ಯಾರು ಮೃತ ವಿದೇಶಿ ಮಹಿಳೆ..? ಯಾವ ದೇಶದವಳು ಅನ್ನೋದರ ಡಿಟೇಲ್ಸ್ ಇಲ್ಲಿದೆ ನೋಡಿ.
ಈ ದುರ್ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ವ್ಯಾನ್ನಲ್ಲಿ 13 ಜನರು ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿಯಾಗಿದೆ. ಪರಿಣಾಮ ಈ ಭೀಕರ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಣೇಶಪುರದ ಅಪಾರ್ಟ್ಮೆಂಟ್ನಲ್ಲಿ ಏ.22ರಂದು ಅಂಜನಾ ದಡ್ಡೀಕರ್ ಎಂಬುವರನ್ನ ಆರೋಪಿಗಳು ಹತ್ಯೆ ಮಾಡಿದ್ದರು. ಹತ್ಯೆ ಮಾಡಿದ ಬಳಿಕ ಪೊಲೀಸರ ದಿಕ್ಕು ತಪ್ಪಿಸಲು ಆರೋಪಿಗಳು ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನ ಕದ್ದು ಪರಾರಿಯಾಗಿದ್ದರು.
ಪ್ರಕರಣ ಸಂಬಂಧ ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ, ದೊಡ್ಡತ್ತೆ ರತ್ನಮ್ಮರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಈ ದುರ್ಘಟನೆಯಲ್ಲಿ ಆರು ಮಹಿಳೆಯರು ದುರ್ಮರಣ ಹೊಂದಿದ್ದು, ಒಬ್ಬ ಪುರುಷ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಮಂಡಿ ಖೇರಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಐಶ್ವರ್ಯಾ ಕೇಸ್ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ
4 ಕಾರ್ಗಳಲ್ಲಿ ಅಧಿಕಾರಿಗಳು ಕಡತ ತೆಗೆದುಕೊಂಡು ಹೋಗಿದ್ದಾರೆ. ಸತತ 28 ಗಂಟೆಗಳ ಪರಿಶೀಲಿಸಿ ಸ್ಥಳದಿಂದ ಅಧಿಕಾರಿಗಳು ಹೊರಟಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಕುಲಕರ್ಣಿ ನಿವಾಸದಲ್ಲಿ ಶೋಧ ಕಾರ್ಯ ನಡೆದಿದೆ.
ರಾತ್ರಿಯಿಡಿ ದಾಖಲಾತಿ ಶೋಧ ಮಾಡಿದ ಅಧಿಕಾರಿಗಳು
ಮಹಿಳೆ ಕಾರು ಲೆಫ್ಟ್ಗೆ ಬಂದಾಗ ಕಾರು ಚಾಲಕ ಕಿರಿಕ್ ಮಾಡಿಕೊಂಡಿದ್ದಾನೆ. ಕಾರು ಚಾಲಕ ಮಹಿಳೆಗೆ ಅಶ್ಲೀಲವಾಗಿ ನಿಂದನೆ ಮಾಡಿರುವ ಆರೋಪ ಮಾಡಲಾಗಿದೆ. ಸೆಲ್ಫಿ ತಗೋತ್ತೀನಿ ಎಂದು ಚಾಲಕ ಕಾರು ಚಾಲಕ ಕಿರಿಕ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಿನ್ನೆ ಈ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.