ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದ ನಿವಾಸಿ ರಜತ್ ಯಾದವ್ ಪತ್ನಿ 28 ವರ್ಷದ ಸಂಗೀತಾ ಯಾದವ್ ಅವರು ತಮ್ಮ 5 ವರ್ಷದ ಮಗಳು ಆರಾಧ್ಯ ಮತ್ತು ಎರಡೂವರೆ ವರ್ಷದ ಸೃಷ್ಟಿಯನ್ನು ಹತ್ಯೆ ಮಾಡಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಗ್ರಾಮದಲ್ಲಿ ಶಶಿಕುಮಾರ್ ಎಂಬವರ ಜಮೀನಿನಲ್ಲಿ ಜಾನುವಾರುಗಳ ಮೇವಿಗಾಗಿ 3 ಕ್ಕೂ ಹೆಚ್ಚು ಮೆದೆಗಳನ್ನು ಸಂಗ್ರಹಿಸಿಡಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎಲ್ಲವೂ ಧಗಧಗಿಸಿ ಸುಟ್ಟು ಕರಕಲಾಗಿದೆ.
ಕಳೆದ 2 ದಿನಗಳಿಂದ ತನ್ನ ತಂದೆ ಕಾಣುತ್ತಿಲ್ಲವೆಂದು ದಿನೇಶ್ ಮತ್ತು ಪಪ್ಪು ಪ್ರಕಾಶ್ಗೆ ಕರೆ ಮಾಡಿದ್ದಾರೆ. ಪ್ರಕಾಶ್ ತನ್ನ ತಾಯಿಯೊಂದಿಗೆ ಗ್ರಾಮಕ್ಕೆ ಬಂದು ಚುನ್ನಿಲಾಲ್ ಬಳಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಆರಂಭದಲ್ಲಿ ಚುನ್ನಿಲಾಲ್ ತನಗೇನೂ ಗೊತ್ತಿಲ್ಲವೆಂದು ವಾದಿಸಿದ್ದಾನೆ. ನಂತರ ತಾನೇ ತಂದೆಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
Crime News: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿದ್ದ ಕಾರಿನಲ್ಲಿ ಮೂರು ಶವ ಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ..ನಿನ್ನೆಯಷ್ಟೇ ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ನಿಗೂಡವಾಗಿ ಮೂವರ ಶವ ಸಿಕ್ಕಿದ್ದು,ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಒಂದೇ ದಿನದಲ್ಲಿ ಮೂವರ ಭೀಕರ ಕೊಲೆಯನ್ನ ಭೇದಿಸಿದ್ದಾರೆ..ಚಿನ್ನದ ಆಸೆಗಾಗಿ ಹಣ ತಂದ ಮೂವರು ಭೀಕರವಾಗಿ ಕೊಲೆಯಾಗಿ ಹೋಗಿದ್ದಾರೆ..
Pregnant Woman Suicide Case: 11 ತಿಂಗಳ ಹಿಂದಷ್ಟೇ ಲಕ್ಷ್ಮೀ ಮತ್ತು ಕಿರಣ್ ಮದುವೆಯಾಗಿದ್ದರು. ಆಕೆ ಗರ್ಭಿಣಿ ಅನ್ನೋ ಕಾರಣಕ್ಕೆ ಪತಿ ಆಕೆಗೆ ಓದದಂತೆ ನಿರ್ಬಂಧ ಹೇರಿದ್ದರಂತೆ. ಗರ್ಭಪಾತ ಮಾಡಿಸುವಂತೆ ಹೇಳಿದಾಗ ಅದಕ್ಕೆ ಮನೆಯವರು ಒಪ್ಪಿರಲಿಲ್ಲ ಎನ್ನಲಾಗಿದೆ.
ಅವ್ರು ಟೆಕ್ಕಿ ದಂಪತಿ. ಒಂದು ತಿಂಗಳ ಹಿಂದಷ್ಟೇ ದೊಡ್ಡನೆಕ್ಕುಂದಿಯಲ್ಲಿ ಬಂದು ನೆಲೆಸಿದ್ರು. ಖಾಲಿ ಜಾಗ ಇದೆ ಅಂತಾ ಕಾರ್ ಪಾರ್ಕ್ ಮಾಡಿದ್ರು. ಪಕ್ಕದಲ್ಲಿದ್ದ ಮನೆಯವ್ರಿಗೆ ಅದೇನಾಯ್ತೋ ಎನೋ ಅಮಾಯಕರ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಹೆಣ್ಣು ಅನ್ನೋದನ್ನು ನೋಡದ ಹೆಮ್ಮಾರಿ ಬಟ್ಟೆ ಹರಿದು ಹಲ್ಲೆ ಮಾಡಿದ್ದಾಳೆ.
Bengaluru: ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕರು ಚಕ್ರದಡಿ ಸಿಲುಕಿದ್ರೂ ಸಹ ಕರುಣೆ ತೋರದೆ ಕಾರು ಚಾಲಕ ಕ್ರೌರ್ಯ ಮೆರೆದಿದ್ದಾನೆ. ರಸ್ತೆ ಬದಿ ಮಲಗಿದ್ದ ಕರು ಗಮನಿಸಿದ್ರೂ ಸಹ ಬೇಕಂತಲೇ ಕಾರು ಹತ್ತಿಸಿ ಕಾರು ಚಾಲಕ ಎಸ್ಕೇಪ್ ಆಗಿದ್ದಾನೆ. ಇನ್ನೂ ಹಸುವಿನ ಮೇಲೆ ಕಾರು ಹತ್ತಿಸಿದ ಈತನ ಅಮಾನವೀಯ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
Crime News: ನಗರ್ತಪೇಟೆಯಲ್ಲಿ ಕೃಷ್ಣ ಟೆಲಿಕಾಂ ಮಾಲೀಕರಾಗಿರುವ ಮುಖೇಶ್ ಹಲ್ಲೆಗೊಳಗಾಗಿದ್ದು, ಈತ ನೀಡಿದ ದೂರಿನ ಮೇರೆಗೆ ಸುಲೇಮಾನ್, ಶನವಾಜ್, ರೋಹಿತ್, ದ್ಯಾನೀಶ್ ಹಾಗೂ ತರುಣ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506, 504 , 149 , 307, 323 ಹಾಗೂ 324 ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಚಿನ್ನದ ಅಂಗಡಿಗೆ ಬಂದ ಕಿಲಾಡಿ ಜೋಡಿ ಆಭರಣಗಳನ್ನ ನೋಡಿದ್ದೇ ನೊಡಿದ್ದು.. ಅಂಗಡಿ ಮಾಲೀಕ ಕೂಡ ಒಳ್ಳೆ ವ್ಯಾಪಾರ ಆಯ್ತು ಅನ್ನೋ ಖುಷಿಯಲ್ಲಿದ್ದ.. ಒಡವೆ ಕೊಟ್ಟು ಹಣವನ್ನು ಪಡೆದುಕೊಂಡಿದ್ದ... ಆನ್ ಲೈನ್ ನಲ್ಲಿ ಪೇಮೆಂಟ್ ಆಯ್ತಾ ಅಂತಾ ನೋಡಿದಾಗ್ಲೇ ಶಾಕ್ ಎದುರಾಗಿತ್ತು..
ವೀರೇಶ್ ಅವರಿಂದ 18 ಲಕ್ಷ ರೂ. ಹಣ ಹಾಗೂ ರವೀಂದ್ರ ಅವರಿಂದ 10 ಲಕ್ಷ ರೂ. ಹಣವನ್ನು ತನ್ನ ಬ್ಯಾಂಕ್ ಖಾತೆಗೆ 2021ರ ಮಾ.27ರಿಂದ 2023ರ ಆ.1ರ ನಡುವೆ ವರ್ಗಾವಣೆ ಮಾಡಿಸಿಕೊಂಡಿದ್ದನು ಎಂದು ದೂರಲಾಗಿದೆ.
Comedian Tukali Santhosh car accident: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕುರುಡಿಹಳ್ಳಿ ಸಮೀಪ ಕಳೆದ ರಾತ್ರಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಮೃತಪಟ್ಟಿರುವ ಆಟೋ ಚಾಲಕನನ್ನು ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (44) ಎಂದು ಗುರುತಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.