Newdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
Actor Darshan : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಸದ್ಯ ನಡೆಯುತ್ತಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ತನಿಖಾ ವಿಚಾರದಲ್ಲಿ ಒಂದೊಂದಾಗಿ ಅಂಶಗಳು ಹೊರ ಬರುತ್ತವೆ ಅಲ್ಲದೆ ಈ ಕುರಿತಂತೆ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಅದರಲ್ಲಿನ ವಿವಿಧ ವಸ್ತುಗಳು ಒಂದೊಂದಾಗಿ ಎಲ್ಲವೂ ಸತ್ಯಾಂಶವನ್ನು ಹೊರಹಾಕಲಿವೆ. ನಟ ದರ್ಶನ ಕುರಿತಂತೆಯೂ ಹಲವಾರು ಮಾಹಿತಿಗಳು ಹೊರಬರುತ್ತಿವೆ. ಅದ್ರಲ್ಲೂ ನಟ ದರ್ಶನ ತುಂಬಾ ಡ್ರಿಂಕ್ಸ್ ಮಾಡ್ತಾರಂತೆ, ಯಾವ ಮಟ್ಟಕೆ ಕುಡಿತಾರೆ ಅಂದ್ರೆ ಇಡೀ ಸ್ಯಾಂಡಲ್ ವುಡ್ ಹೆದರುತ್ತಂತೆ! ಯಾಕೆ ಗೊತ್ತಾ ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ!
Actor Darshan : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಸದ್ಯ ನಡೆಯುತ್ತಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ತನಿಖಾ ವಿಚಾರದಲ್ಲಿ ಒಂದೊಂದಾಗಿ ಅಂಶಗಳು ಹೊರ ಬರುತ್ತವೆ ಅಲ್ಲದೆ ಈ ಕುರಿತಂತೆ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಅದರಲ್ಲಿನ ವಿವಿಧ ವಸ್ತುಗಳು ಒಂದೊಂದಾಗಿ ಎಲ್ಲವೂ ಸತ್ಯಾಂಶವನ್ನು ಹೊರಹಾಕಲಿವೆ. . ಸದ್ಯಕ್ಕೆ ಹೊಸತೊಂದು ಮಾಹಿತಿ ದೊರೆತಿದ್ದು, ಈ ಕೊಲೆ ಪ್ರಕರಣಕ್ಕೂ ಮುನ್ನ ನಟ ದರ್ಶನ್ ತನ್ನ ಮಗನಿಗೆ ಬುದ್ಧಿವಾದ ಹೇಳಿದ್ರಂತೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
Haveri : (ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.