ಭವಿಷ್ಯದಲ್ಲಿ ಯಾವುದೇ ಪ್ರಮುಖ ಬೆದರಿಕೆಯನ್ನು ಎದುರಿಸಲು ಸಿದ್ಧರಾಗಿರಲು NSG ಸಹಾಯ ಪಡೆಯಬಹುದಾಗಿದೆ. ಕಳೆದ ವರ್ಷವೂ ಎನ್ಎಸ್ಜಿ ತಂಡವು ಆಂಧ್ರಪ್ರದೇಶದ ಗ್ರೇ ಹೌಂಡ್ಸ್ನೊಂದಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತರಬೇತಿ ಪಡೆದಿತ್ತು.
CRPF Exam : ಮತ್ತೆ ಕನ್ನಡಿಗರಿಗೆ ಕೇಂದ್ರ ಬಿಜೆಪಿ ಸರಕಾರ ಉಂಡೆನಾಮ ಹಾಕಿದೆ. ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ನಡೆದಿದೆ. ಅನ್ಯ ಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ ಎದ್ದು ಕಾಣುತ್ತಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.
2019ರ ಪ್ರೇಮಿಗಳ ದಿನದಂದು ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಗೆ ಸೇರಿದ ಓರ್ವ ವ್ಯಕ್ತಿ ವಾಹನವೊಂದನ್ನು ಚಲಾಯಿಸುತ್ತಾ ಬಂದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧರನ್ನು ಕರೆದೊಯ್ಯುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು, ಸ್ಫೋಟಿಸಿದನು. ಇದರ ಪರಿಣಾಮವಾಗಿ 40ಕ್ಕೂ ಹೆಚ್ಚು ಸಿಆರ್ಪಿಎಫ್ ಯೋಧರು ಅಸುನೀಗಿದರು.
Pulwama Attack 4 Year Anniversary: ಪುಲ್ವಾಮ ದಾಳಿ ನಡೆದು ಇಂದಿಗೆ ನಾಲ್ಕು ವರ್ಷ ಪೂರ್ಣಗೊಂಡಿದೆ. 2019 ರಲ್ಲಿ ನಡೆದ ಈ ದಾಳಿಯಲ್ಲಿ ಭಾರತಾಂಬೆಯ 40 ವೀರ ಪುತ್ರರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದರು. ಆತ್ಮಹತ್ಯಾ ಬಾಂಬರ್ ಸ್ಫೋಟಕಗಳನ್ನು ತುಂಬಿದ ವಾಹನ ಬೆಂಗಾವಲು ಪಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿತ್ತು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30. ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE) ಅನ್ನು ಆಧರಿಸಿದೆ, ಇದು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಯುತ್ತದೆ.
ಕೊರೋನಾ ಕಾರಣದಿಂದ ಕಳೆದ 2 ವರ್ಷ ಅಮರನಾಥ ಯಾತ್ರೆಗೆ ನಿರ್ಬಂಧ ಹೇರಲಾಗಿತ್ತು. ಈ ಬಾರಿ ಕೇಂದ್ರ ಸರ್ಕಾರ ಅಮರನಾಥ ಯಾತ್ರೆಗೆ ಅವಕಾಶ ಮಾಡಿಕೊಟ್ಟಿದೆ. ಆ ಕುರಿತ ಡೀಟೈಲ್ಸ್ ಇಲ್ಲಿದೆ ನೋಡಿ.
ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಹೆಡ್ ಕಾನ್ಸ್ಟೆಬಲ್ ವಿಶಾಲ್ ಕುಮಾರ್ ಪಾರ್ಥೀವ ಶರೀರಕ್ಕೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ನಲ್ಲಿ ಅಂತಿಮ ನಮನ ಸಲ್ಲಿಸಲಾಯಿತು.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು ಸೇನೆಯ 9 ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ ಯೋಧರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಶ್ರೀನಗರದಲ್ಲಿ ಎನ್ಕೌಂಟರ್ ಅಂತ್ಯಗೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಲಷ್ಕರ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಕೊಂದಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ರೈಲ್ವೆ ವಿಧಿಸಿರುವ ಕೆಲವೊಂದು ಕೋಟಾಗಳಡಿ ಟಿಕೆಟ್ ಕನ್ಫರ್ಮ್ ಮಾಡಬಹುದು. ರೈಲ್ವೆ ವಿಧಿಸಿರುವ ಕೋಟಾ ಮೂಲಕ ಟಿಕೆಟ್ ಖಚಿತಪಡಿಸಬಹುದು. ಆದರೆ ನೆನಪಿರಲಿ ಕೋಟಾದಡಿ ಟಿಕೆಟ್ ಬುಕ್ ಮಾಡುವಾಗ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.
Shopian-Tral encounter : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮುಖಾಮುಖಿ ನಡೆಯುತ್ತಿದ್ದು, ಇದರಲ್ಲಿ ಭದ್ರತಾ ಪಡೆಗಳಿಂದ 5 ಭಯೋತ್ಪಾದಕರು ಹತರಾಗಿದ್ದಾರೆ.
Jharkhand IED Blast News: 'ರಾಜ್ಯ ಪೊಲೀಸರ ಜಾರ್ಖಂಡ್ ಜುಗರ್ನ 2 ಸೈನಿಕರು ಸಾವನ್ನಪ್ಪಿದ್ದರೆ, 2 ಜನರಿಗೆ ಗಂಭೀರ ಗಾಯಗಳಾಗಿವೆ. ಬೆಟಾಲಿಯನ್ ಸಿಆರ್ಪಿಎಫ್ ಜವಾನ್ ಗಾಯಗೊಂಡಿದ್ದಾರೆ ಎಂದು ಸಿಆರ್ಪಿಎಫ್ ಹೇಳಿದೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಮುಖಾಮುಖಿಯಲ್ಲಿ ಒಟ್ಟು ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದ್ದು, ಓರ್ವ ಉಗ್ರನನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.