Karnataka Election 2023: ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ, ಹಿಂದಿ ಹೇರಿಕೆಗೂ ಸಮರ್ಥನೆ. ಸಿಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ಕುಟುಕಿದೆ.
ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ RSS ಕಚೇರಿಯಿಂದ ಬಂದಿದ್ದೇ ಸಿಟಿ ರವಿಯವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ
ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ
ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ
ಮಕ್ಕಳನ್ನ ಗುರಿಯಾಗಿಸಿ ಡಿಕೆ ಬ್ರದರ್ಸ್ ಕುಕ್ಕರ್ ಬಾಂಬ್ ಇಟ್ಟವರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಲ್ ಅವರ್ ಬ್ರದರ್ಸ್ ಅಂತಾರೆ. ಆದರೆ ಶಾಲಾ ಮಕ್ಕಳನ್ನ ಗುರಿಯಾಗಿಸಿ ಕುಕ್ಕರ್ ನಲ್ಲಿ ಬಾಂಬ್ ಇಡುವ ಸಂಚು ಮಾಡಿದರು.
Sarcasm Aadhaar Card: ಉರಿಗೌಡ ಹಾಗೂ ನಂಜೇಗೌಡ ಎಂಬ ವಿವಾದವು ಕೆಲವುದಿನಗಳಿಂದ ಬಾರಿ ಚರ್ಚೆಗೆ ಗ್ರಾಸವಾಗಿತ್ತು.ಇದೀಗ ಸಿದ್ದರಾಮಯ್ಯ ಆಪ್ತರಿಂದ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೆಸರಿನಲ್ಲಿ ವ್ಯಂಗ್ಯ ಆಧಾರ್ ಕಾರ್ಡ್ ಯೊಂದು ಸೋಶಿಯಲ್ ಮೀಡಿಯಾದಲ್ಲಿ ಬಾರಿ ಸದ್ದು ಮಾಡುತ್ತಿದೆ.
ಬಿ.ಎಸ್.ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗೆ ಇಳಿಸಲು 'ಸಂಚು' ನಡೆಸಿ ಅದರಲ್ಲಿ ಎರಡೆರಡು ಬಾರಿ ಯಶಸ್ವಿಯೂ ಆಗಿದ್ದು ಬಿಜೆಪಿಯಲ್ಲಿರುವ ಇದೇ 'ಸಂತೋಷ ಕೂಟ’ವೆಂದು ಕಾಂಗ್ರೆಸ್ ಟೀಕಿಸಿದೆ.
ಸಿಟಿ ರವಿ ʻಕೈಮಾಬಾತ್ʼ ಹೇಳಿಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ಯಾರನ್ನು ಬೇಕಾದ್ರೂ ಸೃಷಟಿ ಮಾಡುತ್ತಾರೆ. ಸಮಾಜ ಇತಿಹಾಸವನ್ನ ತಿರುಚುವ ಕೆಲಸ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಜ್ಞಾನ-ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಎರಡು ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತೇವೆ ಎಂದು ರಾಯಚೂರಲ್ಲಿ ಕಾಂಗ್ರೆಸ್, ಜೆಡಿಎಸ್ ವಿರುದ್ಧ ಶಾಸಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.. ಪ್ರಜೆಗಳಿಂದ, ಪ್ರಜೆಗಳಾಗಿ.. ಪ್ರಜೆಗಳಿಗೋಸ್ಕರ ಅನ್ನೋದು ಈಗ ಆದ್ರೆ ಕುಟುಂಬದಿಂದ ಕುಟುಂಬಕ್ಕಾಗಿ ಕುಟುಂಬಕ್ಕೋಸ್ಕರ ಆಗಿದೆ. ದೊಡ್ಡಗೌಡ್ರು ಆದ್ಮೇಲೆ ಚಿಕ್ಕಗೌಡ್ರು, ಅವರು ಆದ್ಮೇಲೆ ಮರಿಗೌಡ್ರು ಎಂದು ಜೆಡಿಎಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಒಬ್ಬ ದೇಶದ್ರೋಹಿ, ಅವರಿಗೆ ದೇಶದ ಬಗ್ಗೆ ನಿಯತ್ತು ಇಲ್ಲಾ. ಇಲ್ಲದಿದ್ದರೆ ವಿದೇಶದಲ್ಲಿ ಭಾರತವನ್ನ ಟೀಕೆ ಮಾಡ್ತಿರಲಿಲ್ಲ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ನಡೆಸಿದರು.
ಸಿಟಿ ರವಿ ಮಾಂಸ ತಿಂದು ದೇವಸ್ಥಾನ ಪ್ರವೇಶಿಸಿದ ವಿಚಾರ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ ಅಂತಾ ಹೇಳಿದ್ದಾರೆ. ಸಿದ್ದರಾಮಯ್ಯ ಮಾಂಸ ತಿಂದು ನೇರವಾಗಿ ಹೋದವರು ಅಂತಾ ಹೇಳಿಕೆ ನೀಡಿದ್ದಾರೆ.
ನಾನು ಮೀನು ತಿಂದು ದೇಗುಲಕ್ಕೆ ಹೋದ್ರೆ ಅಪಪ್ರಚಾರ.ಮಠಾಧೀಶರು ಕೂಡಾ ನನ್ನನ್ನು ಆಗ ಟೀಕೆ ಮಾಡಿದ್ದರು.ಆದ್ರೆ, ಸಿಟಿ.ರವಿ ವಿಚಾರದಲ್ಲಿ ಮಠಾಧೀಶರ ಮೌನ ಅಚ್ಚರಿ.ಮಠಾಧೀಶರ ಮೇಲೆ ಸಿದ್ದರಾಮಯ್ಯ ಅಸಮಾಧಾನ.ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ.
ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯದಲ್ಲಿಆರೊಪ ಪ್ರತ್ಯಾರೋಪಗಳು ಕೇಳಿ ಬರುವುದು ಸಹಜ. ಅದರಲ್ಲೂ ರಾಜ್ಯದಲ್ಲಿ ಧಾರ್ಮಿಕ ವಿಚಾರಗಳು ಬಹಳ ಬೇಗನೆ ಹರಡಿಕೊಳ್ಳುತ್ತವೆ. ಇದೀಗ ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿದ್ದಾರೆ ಎನ್ನುವುದೇ ಚರ್ಚೆಯ ವಿಷಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.