ಕನ್ನಡ ಮಾತಾಡಿದ್ದಕ್ಕೆ ಚಂದ್ರು ಹತ್ಯೆ ಆಯ್ತು ಅಂತಾ ಕೆಲವರು ಹೇಳ್ತಿದ್ದಾರೆ. ಪೊಲೀಸರು ಎರಡೂ ರೀತಿಯ ವರದಿ ಕೊಡ್ತಿದ್ದಾರೆ. ಹತ್ಯೆ ಆಗಿರೋದು ನಿಜ, ಹತ್ಯೆ ಮಾಡಿರೋದು ಮುಸಲ್ಮಾನರು ಅದೂ ನಿಜ. ಸತ್ತಿರೋನು ಹಿಂದೂ ಅದೂ ನಿಜ ಎಂದು ಸಿಟಿ ರವಿ ಹೇಳಿದ್ದಾರೆ.
ಆರ್ಥಿಕ ಜಿಹಾದ್ ಅಂದ್ರೆ ಮುಸ್ಲಿಂರು ಇನ್ನೊಬ್ಬರ ಜೊತೆ ವ್ಯಾಪಾರ ಮಾಡಬಾರದು ಎಂದು ಒಂದು ಎಕಾನಾಮಿಕ್ ಜಿಹಾದ್ ತರಹ ಉಪಯೋಗಿಸುತ್ತಾರೆ. ಹಲಾಲ್ ಮಾಂಸವನ್ನ ಉಪಯೋಗಿಸಬಾರದು ಅಂದ್ರೆ ತಪ್ಪೇನು. ಹಲಾಲ್ ಮಾಂಸ್ ಅವರ ದೇವರಿಗೆ ಒಪ್ಪಿಸಿದ್ದು ಅವರಿಗೆ ಪ್ರೀಯಾ ನಮ್ಮ ದೇವರಿಗೆ ಎಂಜಲು ಎಂದರು.
Muslim Ban In Hindu Temple Issue - ಹಿಂದೂ ದೇವಾಲಯದಲ್ಲಿ (Hindu Temple) ಮುಸ್ಲಿಂ ವ್ಯಾಪಾರಿಗಳ ನಿಷೇಧ (Muslim Businessman Ban) ಹಿನ್ನೆಲೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ (CT Ravi) ಹಿಂದುತ್ವ (Hindutva) ಪರ ಬ್ಯಾಟಿಂಗ್ ನಡೆಸಿದ್ದಾರೆ,
ಹಿಜಾಬ್ ವಿವಾದದ ಕುರಿತಂತೆ ರಾಜ್ಯ ಹೈಕೋರ್ಟ್ ತೀರ್ಪಿನಿಂದಾಗಿ ಅಸಮಾಧಾನಗೊಂಡಿರುವ ಸಮುದಾಯದ ಮುಖಂಡರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಆದರೆ, ಅವರು ನ್ಯಾಯಾಲಯದ ತೀರ್ಪು ಧಿಕ್ಕರಿಸಿ ಈ ಪ್ರತಿಭಟನೆ ಮಾಡುವುದಾಗಿ ಹೇಳಿಲ್ಲ ಎಂಬುದನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.
ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ಮುನ್ನ ಮಾತನ್ನಾಡಿದ ಸಿಟಿ ರವಿ(CT Ravi), ಭದ್ರತೆಯ ದೃಷ್ಟಿಯಿಂದ 11 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಬುರಕ ಬ್ಯಾನ್ ಮಾಡಿದ್ದಾರೆ.
CT Ravi: ತನ್ನ ವೋಟ್ ಬ್ಯಾಂಕ್ ರಕ್ಷಿಸಿಕೊಳ್ಳಲು ಕಾಂಗ್ರೆಸ್ ನಾಯಕರು ತಾಲಿಬಾನಿಗಳಿಗೂ ಸ್ಪರ್ಧೆ ನೀಡುವ ರೀತಿ ವರ್ತಿಸುತ್ತಿದ್ದಾರೆ. ತಾಲಿಬಾನಿಗಳು ಮತಾಂಧತೆಯಲ್ಲಿದ್ದರೆ, ಕಾಂಗ್ರೆಸ್ ಮತದ ಅಂಧತೆಯಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.