Horaata Lyrical Song: ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಬಿಡುಗಡೆಗೂ ಮುನ್ನ ಭಾರಿ ಸುದ್ದಿಯಲ್ಲಿದೆ. ಇದೀಗ ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಭಾರಿ ಸದ್ದುಮಾಡುತ್ತಿದೆ. ಜೀವನದಲ್ಲಿ ಸೋತು ಗೆಲುವಿನ ದಾರಿ ಹುಡುಕುವ ತವಕದ ಹಾಡು ಇದಾಗಿದೆ ಎನ್ನುತ್ತಿದ್ದಾರೆ ನೆಟ್ಟಿಗರು.
Pilgrims from Dakshina Kannada: ಉತ್ತರ ಭಾರತ ಪ್ರವಾಸಕ್ಕೆ ತೆರಳಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Peanuts Benefits: ಪ್ರಯಾಣ ಮಾಡುವಾಗ ಅಥವಾ ಒಬ್ಬರೇ ಇದ್ದಾಗ 'ಟೈಂ ಪಾಸ್ ಗೆ ಬೆಸ್ಟ್ ಎಂದರೆ ಶೇಂಗಾ(ಕಡ್ಲೆ ಕಾಯಿ'). ಎಳೆ ಮಕ್ಕಳಿಂದ ದೊಡ್ಡವರವರೆಗೂ ಸೇವಿಸಬಹುದಾಗಿದೆ. ಇದು ರುಚಿ ಮಾತ್ರವಲ್ಲದೇ ಆರೋಗ್ಯಕ್ಕೂ ಸಹಕಾರಿ.
Special Train Arrangement: ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆಯನ್ನು IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ.
Janhvi Kapoor & Varun Dhawan: ಬಾಲಿವುಡ್ ನಟ ವರುಣ್ ಧವನ್ ಹಾಗೂ ಜಾನ್ವಿ ನಟನೆಯ ಬವಾಲ್ ಪ್ರಮೋಷ್ ಮಾಡುತ್ತಿದ್ದ ವೇಳೆ ನಟಿಯ ಜೊತೆ ಅನುಚಿತ ವರ್ತನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
Googly Cinema is celebrating 10 years: ಒಂದು ಕಾಲದಲ್ಲಿ ಎಲ್ಲಡೆ ಸದ್ದು ಮಾಡಿದ ಯುವಕ ಯುವತಿಯರನ್ನು ತನ್ನತ್ತ ಸೆಳೆದ ಸಿನಿಮಾ ಎಂದರೆ ಪವನ್ ಒಡೆಯರ್ ನಿರ್ದೇಶನ ʼಗೂಗ್ಲಿʼ ಸಿನಿಮಾ.
Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
Teeth Yellow Solution: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರ ವರೆಗೂ ಹಲವಾರು ರೀತಿಯ ಹಲ್ಲಿನ ಸಮಸ್ಯೆ ಕಾಣಬಹುದು. ಅದರಲ್ಲಿ ಹಲ್ಲು ಹಳದಿ ಆಗುವುದು ಕೂಡ ಒಂದು. ಕೆಲವರು ಬಹಳ ಸುಂದರವಾಗಿದ್ದರೂ ನಗಲು ಹಿಂಜರಿಯುತ್ತಾರೆ ಕಾರಣ ಹಳದಿ ಹಲ್ಲಿನ ಸಮಸ್ಯೆ. ಅಂಥವರಿಗೆ ಇಲ್ಲಿದೆ ಸುಲಭ ಮನೆ ಮದ್ದು.
Kantola Benefits: ಕಂಟೋಲ ಅಥವಾ ಮಾಡ ಹಾಗಲಕಾಯಿ ಕೂಡ ಮಾರುಕಟ್ಟೆಗಳಲ್ಲಿ ದುಬಾರಿ ಬೆಲೆಯಲ್ಲಿ ಲಭ್ಯವಾಗುತ್ತದೆ. ಕಾರಣ ಇದನ್ನು ಬೆಳೆಯುವವರ ಸಂಖ್ಯೆ ತೀರ ಕಡಿಮೆ. ಆದರೆ ಆರೋಗ್ಯಕ್ಕೆ ಉತ್ತಮ ಆಹಾರವಾಗಿದೆ.
Trains Service Expansion: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ಈ ಕೆಳಗಿನ ರೈಲುಗಳ ಸೇವೆಯ ಸಮಯ, ನಿಲುಗಡೆ, ಬೋಗಿಗಳ ಸಂಯೋಜನೆ, ದರದಲ್ಲಿ ಯಾವುದೇ ಬದಲಾವಣೆ ಮಾಡದೆ ವಿಸ್ತರಣೆ ಮಾಡಲಾಗುತ್ತಿದೆ.
Development of hi-tech industrial park: ಕೋಲಾರ ಜಿಲ್ಲೆಯ ವೇಮಗಲ್ ಸಮೀಪದ ಬಾವನಹಳ್ಳಿಯಲ್ಲಿ ಗುರುತಿಸಲಾಗಿರುವ 720 ಎಕರೆ ಪ್ರದೇಶದಲ್ಲಿ ಹೈಟೆಕ್ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಆಸಕ್ತಿ ಹೊಂದಿರುವ ಜಪಾನಿನ ಮಾರುಬೇನಿ ಕಾರ್ಪೊರೇಷನ್ನ ಉನ್ನತ ಮಟ್ಟದ ನಿಯೋಗವು ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರೊಂದಿಗೆ ಮಂಗಳವಾರ ಚರ್ಚಿಸಿತು.
Solanum capsicoides or Sundakkai Benefits: ಕಾಡು ಟೊಮೆಟೊ ನೈಸರ್ಗಿಕವಾಗಿ ಬೆಳೆಯುವುದರಿಂದ ವಿಟಮಿನ್ ಎ, ಸಿ, ಕೆ, ಬಿ 1, ಬಿ 3, ಬಿ 5, ಬಿ 6,ಪೊಟ್ಯಾಸಿಯಮ್ ಅಂಶಗಳನ್ನು ಒಳಗೊಂಡಿದೆ. ಎಲ್ಲರೂ ದುಬಾರಿ ಬಗ್ಗೆ ಮಾತಾನಾಡಿದರೇ ನಾವು ನೈಸರ್ಗಿಕವಾಗಿ ಸಿಗುವ ʼಕಾಡು ಟೊಮೆಟೊ ಬಗ್ಗೆ ನೋಡೊಣ..
Opposition Meeting In Bengaluru: ವಿಧಾನ ಸೌಧ ದಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಗೆ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ.
Opposition Meeting In Bengaluru: ವಿಧಾನ ಸೌಧ ದಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿ, ಸುಮಾರು 24 ಪಕ್ಷದ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
Tatsama Tadbhava Movie Teaser: ಮೇಘನಾ ರಾಜ್ ಮಗನಾದ ರಾಯನ್ ರಾಜ್ ಸರ್ಜಾ ಜನಿಸಿದ ಬಳಿಕ ಇದೀಗ ಹೊಸ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ನಟಿಯಾಗಿ ಕಂಗೊಳಿಸಿದ ಮೇಘನಾ ರಾಜ್ ‘ತತ್ಸಮ ತದ್ಭವ’ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳನ್ನು ಸೆಳೆಯಲು ಮುಂದಾಗಿದ್ದಾರೆ.
Cocoa Fruit Benefits: ಕೊಕೊ ಹಣ್ಣು ಮಲೆನಾಡಿನ ಕಾಡಿನಲ್ಲಿ ಸಿಗುವ ಈ ಹಣ್ಣು ಸಖತ್ ರುಚಿ ಹೊಂದಿರುತ್ತದೆ. ಪ್ರೋಟೀನ್, ಕೆಫೀನ್,ಕಬ್ಬಿಣ, ಮೆಗ್ನೀಸಿಯಮ್, ಕ್ಯಾಟೆಚಿನ್ಗಳು, ಫ್ಲೇವೊನಾಲ್ ಗ್ಲೈಕೋಸೈಡ್,ಆಂಥೋಸಯಾನಿನ್, ಪ್ರೊಸೈನಿಡಿನ್ಗಳನ್ನು ಒಳಗೊಂಡಿದೆ.
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.