Amrutha Dhare Actress Chhaya Singh : ಅಮೃತಧಾರೆ ಧಾರವಾಹಿ ಮೂಲಕ ಎಲ್ಲರಿಗೂ ಮನೆಮತಾಗಿರುವ ನಟಿ ಛಾಯಾ ಸಿಂಗ್, ಇದೀಗ ದಾಂಪತ್ಯ ಜೀವನದ ಬಗ್ಗೆ ಮನದಾಳ ಮಾತುಗಳನ್ನು ಹಂಚಿಕೊಂಡಿದ್ದಾರೆ.
Remedy For Mosquito Bites: ಮಳೆಗಾಲ ಮಾತ್ರಲ್ಲದೇ ಎಲ್ಲಾ ಕಾಲದಲ್ಲೂ ಕಾಡುವ ಸಮಸ್ಯೆ ಇದ್ದರೇ ಅದು ಸೊಳ್ಳೆಕಾಟವೇ ಆಗಿರುತ್ತದೆ. ಅನೇಕರಿಗೆ ಸೊಳ್ಳೆ ಕಚ್ಚಿದರೇ ಅಲರ್ಜಿ ರೀತಿ ಸಂಭವಿಸುತ್ತದೆ. ಹೀಗಾಗಿ ಸುಲಭವಾಗಿ ನೈಸರ್ಗಿಕ ಮನೆ ಮದ್ದುಗಳ ಮೂಲಕ ರಕ್ತ ಹೀರುವ ಸೊಳ್ಳೆಯಿಂದ ಮುಕ್ತಿ ಪಡೆಯಲು ಈ ಸುಲಭ ವಿಧಾನ ಅನುಸರಿಸಿ..
Karnataka Politics: ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳು ಸಮೀಪಿಸುತ್ತಿದ್ದರೂ, ಇನ್ನು ಬಿಜೆಪಿ ವತಿಯಿಂದ ವಿಪಕ್ಷ ನಾಯಕ ಆಯ್ಕೆಆಗಿಲ್ಲ. ಈ ನಿಟ್ಟಿನಲ್ಲಿ ವಿಪಕ್ಷ ನಾಯಕರಾಗಿ ಬೇಕೆಂದು ಪ್ರಕಟಣೆ ಹೊರಡಿಸಿದೆ.
Dragon Fruit Benefits: ಡ್ರ್ಯಾಗನ್ ಹಣ್ಣು ಆರೋಗ್ಯಕರವಾಗಿದ್ದು ಅದು ಪೋಷಕಾಂಶಗಳು ಮತ್ತು ಆರೋಗ್ಯ ಪ್ರಯೋಜನಗಳಿಂದ ಕೂಡಿದೆ. ಡ್ರ್ಯಾಗನ್ ಹಣ್ಣು ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಫೈಬರ್ ಅನ್ನು ಹೊಂದಿದೆ.
Strawberry Benefits: ಸ್ಟ್ರಾಬೆರಿ ಬೆಲೆ ಸ್ವಲ್ಪ ದುಬಾರಿಯಾಗಿದೆ. ಆದರೆ ಇದರ ಪ್ರಯೋಜನ ಬಹಳಷ್ಟು ಇದೆ. ಸ್ಟ್ರಾಬೆರಿಯಲ್ಲಿ ವಿಟಮಿನ್ ಸಿ, ಫೈಬರ್ ಅಂಶ , ಕ್ಯಾಲೋರಿ, ನಿರಿನಾಂಶ, ಪೋಟ್ಯಾಶಿ, ಮಿನರಲ್ಸ್ ಮತ್ತು ವಿಟಮಿನ್ಸ್ಗಳು, ಅಂಶಗಳನ್ನು ಒಳಗೊಂಡಿದೆ.
Amruthadhare Serial: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʼಅಮೃತ ಧಾರೆʼ ಧಾರವಾಹಿ ಈಗಾಗಲೇ ವೀಕ್ಷಕರ ಮನ ಮುಟ್ಟಿದ್ದೆ. ಟಿಆರ್ಪಿ ರೇಸ್ನಲ್ಲೂ ಮುಂದಿದೆ. ಇದೀಗ ಈ ಧಾರವಾಹಿ ದೊಡ್ಡ ತಿರುವು ಪಡೆದಿದೆ.
Shivarajkumar Birthday: ಸದ್ಯದಲ್ಲೇ ಡಾ. ಶಿವರಾಜ್ ಕುಮಾರ್ ಹುಟ್ಟು ಹಬ್ಬದ ಇರುವುದರಿಂದ ಅಭಿಮಾನಿಗಳು ಸಾಕಷ್ಟು ನೀರಿಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಹ್ಯಾಟ್ರಿಕ್ ಹೀರೊ ಹುಟ್ಟು ಹಬ್ಬದ ಪ್ರಯುಕ್ತ ಬಿಗ್ ಸರ್ಪ್ರೈಸ್ ಕಾದಿದೆ.
Actress Priyamani: ಕೆಲವು ಚಿತ್ರಗಳಲ್ಲಿ ಕಿಸ್ ಸೀನ್ ಅನಿವಾರ್ಯವಾದರೇ ಹಲವು ನಟಿಯರು ಹಿಂಜರಿಯುತ್ತಾರೆ. ಈ ಸಾಲಿನಲ್ಲಿ ನಟಿ ಪ್ರಿಯಾಮಣಿ ಕೂಡ ಒಬ್ಬರು. ನಟಿ ಪ್ರಿಯಾಮಣಿ ತೆರೆಮೇಲೆ ʼಕಿಸ್ʼ ಮಾಡೋಕೆ ಇಷ್ಟ ಪಡಲ್ಲ ಎಂಬ ವಿಷಯಯೊಂದು ಹೊರ ಬಿದ್ದಿದೆ.
Sandalwood Actress: ಸ್ಯಾಂಡಲ್ವುಡ್ ಮೂಲಕ ಸಿನಿಮಾರಂಗಕ್ಕೆ ಪಾದರ್ಪಣೆ ಮಾಡಿದ ಅನೇಕ ನಟಿಯರು ಬೇರೆ ಸಿನಿಮಾ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಶ್ರೀಲೀಲಾ ನಟಿಸಬೇಕಿದ್ದ ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ನಟಿಸಿರುವ ಮಾಹಿತಿಯೊಂದು ಹೊರ ಬಿದ್ದಿದೆ.
Video Viral: ಪ್ರಯಾಣದ ತುರ್ತ ಆಗಮನಕ್ಕಾಗಿ ಮೆಟ್ರೋ ಚಾಲನೆಯಲ್ಲಿದ್ದರೇ, ಇದೀಗ ಚಲಿಸುವ ಮೆಟ್ರೊದೊಳಗೆ ಇಬ್ಬರು ಪುರುಷರು ಹೊಡೆದಾಡಿಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರ್ನಾಟಕ ಪ್ರದೇಶ ಕೈಗಾರಿಕಾಭಿವೃದ್ಧಿ ಮಂಡಲಿ (ಕೆಐಎಡಿಬಿ) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ ಅವುಗಳ ಸ್ಥಿತಿಗತಿ,ಸಮಗ್ರ ವರದಿ ಸಲ್ಲಿಸಬೇಕು ಎಂದು ಎಂ ಬಿ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Priyamani News: ಇತ್ತೀಚೀನ ದಿನಗಳಲ್ಲಿ ಸೋಶಿಯಲ್ ಮೀಡಿಯಾದದಿಂದ ಸೃಷ್ಠಿಯಾದ ಟ್ರೋಲ್ ಹಲವರ ಜೀವನದಲ್ಲಿ ಕೆಟ್ಟ ರೀತಿಯಲ್ಲಿ ಪರಿಣಾಮಿಸುತ್ತಿದೆ. ಇದೀಗ ಹಲವು ದಿನಗಳಿಂದ ವೈಯಕ್ತಿಕ ವಿಚಾರವಾಗಿ ಟ್ರೋಲ್ ಗೆ ಒಳಗಾಗುತ್ತಿರುವ ನಟಿ ಪ್ರಿಯಾಮಣಿ ಟ್ರೋಲರ್ಸ್ ವಿರುದ್ಧ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.