KR puram metro service : ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡೋಕೆ ಅಂತ ಬಂದಿದ್ದೇ ನಮ್ಮ ಮೆಟ್ರೋ. ಮೆಟ್ರೋ ಸಂಚಾರ ಆರಂಭವಾದಾಗಿಂದ ಇಲ್ಲಿಯವರೆಗೂ ಮೆಟ್ರೋ ಸೌಲಭ್ಯವನ್ನು ಪಡೆಯುತ್ತಲೇ ಬಂದಿರೋ ಪ್ರಯಾಣಿಕರು, ಇನ್ನೂ ಹೆಚ್ಚಿನ ಕಡೆ ಸಂಪರ್ಕ ನೀಡುವಂತೆ ಮನವಿ ಇಟ್ಟಿದ್ದಾರೆ.
Thalapathy Vijay : ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಮೂಡಿಬಂದ, ದಳಪರಿ ವಿಜಯ್ ನಾಯಕನಾಗಿ ನಟಿಸಿರುವ ʼಲಿಯೋʼ ಸಿನಿಮಾದಲ್ಲಿ ಡ್ರಗ್ಸ್ ವೈಭವೀಕರಣ ಮಾಡಲಾಗಿದೆ ಎಂದು ಆರೋಪಿಸಿ ನಟ ವಿಜಯ್ ಹಾಗೂ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ.
Puneeth Rajkumar: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆ ವೀಕೆಂಡ್ ಆದರೆ ಸಾಕು ಮಹಿಳೆಯರು ದೇವಾಲಯಗಳು ಮಾತ್ರವಲ್ಲದೇ ಪುನೀತ್ ರಾಜ್ ಕುಮಾರ್ ಸಮಾಧಿಗೆ ಅಪಾರ ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ.
Master Anand : ಮಾಸ್ಟರ್ ಆನಂದ್ ಕನ್ನಡ ಸಿನಿರಂಗದ ಖ್ಯಾತ ನಟ ಮತ್ತು ನಿರೂಪಕ. ಇಂತಹ ನಟನಿಗೆ ರಿಯಲ್ ಎಸ್ಟೇಟ್ ಸಂಸ್ಥೆಯೊಂದು ಪಂಗನಾಮ ಹಾಕಿದೆ. ಸದ್ಯ ಅದೇ ರಿಯಲ್ ಎಸ್ಟೇಟ್ ಸಂಸ್ಥೆ ವಿರುದ್ಧ ಆನಂದ್ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Crime : ಪತ್ನಿ ಅತಿಯಾಗಿ ಮೊಬೈಲ್ನಲ್ಲಿ ಮಾತ್ನಾಡುತ್ತಿದ್ದಾಳೆ. ಆಕೆಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ಪತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಚಾಕು ಇರಿದಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
State Budget 2023: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೂತನ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದು, ಆರ್ಥಿಕ ವರ್ಷ 2023-24 ರ ಬಜೆಟ್ ನಲ್ಲಿ ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆ ಬೇಕಾದ ಹಣಕಾಸಿನ ಕ್ರೂಡೀಕರಣಕ್ಕೆ ವಿವಿಧ ಇಲಾಖೆಗಳ ತೆರಿಗೆ ಸಂಗ್ರಹ ಬಗ್ಗೆ ಮಾಹಿತಿ ಪಡೆದಿದ್ದಾರೆ.
Sudipto Sen Upcoming Movie : ಸಾಕಷ್ಟು ಅಡೆ ತಡೆಗಳನ್ನು ಮೀರಿ ತೆರೆ ಕಂಡ ಸಿನಿಮಾ ʼದಿ ಕೇರಳ ಸ್ಟೋರಿʼ. ಇದೀಗ ಈ ಸಿನಿಮಾದ ನಿರ್ದೇಶಕ ಸುದೀಪ್ತೋ ಸೇನ್ ಮತ್ತೊಂದು ಸಿನಿಮಾವನ್ನು ಘೋಷಿಸಿದ್ದು, ಅದೇ ʼಬಸ್ತರ್ʼ.
Arjun Sraja Daughter Marriage : ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಸದ್ಯಕ್ಕೆ ಲಿಯೋ ಸಿನಿಮಾದ ಬಿಡುಗಡೆ ತಯಾರಿಯಲ್ಲಿದ್ದಾರೆ. ಇನ್ನೊಂದು ಕಡೆ ತಾವು ಕಥೆ ಬರೆದಿರುವ ಧ್ರುವ ಸರ್ಜಾ ನಾಯಕನಾಗಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ರಿಲೀಸ್ ಆಗಬೇಕಿದೆ. ಈ ಸಂಭ್ರಮಗಳ ನಡುವೆ ಅರ್ಜುನ್ ಸರ್ಜಾ ತಮಿಳಿನ ಯುವನಟನ ಜೊತೆ ತಮ್ಮ ಮಗಳ ಮದುವೆ ಮಾಡಲು ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.