Rachita Ram Reaction on Darshan Case: ಕನ್ನಡದ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ದರ್ಶನ್ ಅರೆಸ್ಟ್ ಕುರಿತಾಗಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.. ಈ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿಕೊಂಡು.. ಧರ್ಮೋ ರಕ್ಷತಿ ರಕ್ಷಿತಃ ಬರೆದುಕೊಂಡಿದ್ದಾರೆ.
Renukaswamy murder case : ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಡಿ ಗ್ಯಾಂಗ್ ಬಂಧನವಾಗಿದೆ. ಸಧ್ಯ ಘಟನೆ ಕುರಿತು ಬಹುಭಾಷಾ ನಟಿ ಕಸ್ತೂರಿ ಪ್ರತಿಕ್ರಿಯೆ ನೀಡುವ ಮೂಲಕ ಡೆವಿಲ್ ಪರ ಬ್ಯಾಟ್ ಬೀಸಿದ್ದಾರೆ..
Renukaswamy murder case : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ಮುಂದುವರೆದಿದೆ.. ಸದ್ಯ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳೋ ನಡುವೆ ಇನ್ನೂ ಮೂವರು ಆರೋಪಿಗಳು ಪೊಲೀಸ್ರಿಗೆ ಶರಣಾಗಿದ್ದಾರೆ.. ಇವತ್ತಿನಿಂದ ಅವ್ರ ವಿಚಾರಣೆ ಕೂಡ ನಡೆಯಲಿದೆ..
Darshan case : ಕೊಲೆ ಕೇಸ್ ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ನ ಬಂಧಿಸಿರೋ ಪೊಲೀಸರು ತನಿಖೆ ನಡೆಸ್ತಿದ್ದಾರೆ.. ಆದ್ರೆ ತನಿಖೆ ಹೆಸ್ರಲ್ಲಿ ಜನ್ರಿಗೆ ಆದ ತೊಂದರೆ ಮಾತ್ರ ಅಷ್ಟಿಷ್ಟಲ್ಲ..ಒಂದು ದಿನ ಅಲ್ಲಿನ ಸುತ್ತ ಮುತ್ತಾ ಇದ್ದ ಜನ್ರಿಗೆ ಆದ ತೊಂದರೆ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಲೇ ಇತ್ತು.. ಕೊನೆಗೂ ವರದಿಯಿಂದ ಎಚ್ಚೆತ್ತುಕೊಂಡ ಪೊಲೀಸರು ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ತೆಗೆದಿದ್ದಾರೆ.
Darshan Renukaswamy murder case : ರೇಣುಕಾಸ್ವಾಮಿ ಕೊಲೆ ಆರೋಪಿಗಳ ವಿಚಾರಣೆ ನಡೆಸುವ ಪೊಲೀಸ್ ಠಾಣೆ ಬಳಿ ಇತಿಹಾಸದಲ್ಲಿ ಮೊದಲ ಬಾರಿಗೆ 144 ಸೆಕ್ಷೆನ್ ಜಾರಿ ಮಾಡಲಾಗಿದೆ. ಇನ್ನೂ ಮಾಧ್ಯಮಗಳ ಕ್ಯಾಮರಾ ಕಣ್ಣಿಂದ ಆರೋಪಿಗಳನ್ನು ಮರೆಮಾಚಲು ಠಾಣೆಯ ಮುಂಭಾಗ ಸೈಡ್ ವಾಲ್ ಗಳನ್ನ ಕಟ್ಟಿಲಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
Renukaswamy murder case : ರೇಣುಕಸ್ವಾಮಿ ಕೊಲೆ ಕೇಸ್ ನಲ್ಲಿ ಅಂದರ್ ಆಗಿರೋ ದರ್ಶನ್ ಅಂಡ್ ಗ್ಯಾಂಗ್ ನ್ನ ಪೊಲೀಸ್ರು ತೀವ್ರ ವಿಚಾರಣೆ ನಡೆಸ್ತಿದ್ದಾರೆ. ವಿಚಾರಣೆ ವೇಳೆ ರೇಣುಕಾಸ್ವಾಮಿಯ ಕಿಡ್ನಾಪ್ ಮಾಡಲು ಟ್ರ್ಯಾಕ್ ಸೇರಿ ಕೊಲೆ ಬಳಿಕ ನಡೆದ ಡೀಲ್ ನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಎಂಬುವರ ಹತ್ಯೆ ಮಾಡಲಾಗಿದೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 14 ಜನರ ಬಂಧನವಾಗಿದೆ. ನಟ ಅರೆಸ್ಟ್ ಆದ ಬೆನ್ನಲ್ಲೆ, ಡೇವಿಲ್ ಸಿನಿಮಾ ನಿರ್ಮಾಪಕರು ಸೇರಿದಂತೆ, ಅವರ ಜೊತೆ ಸಿನಿಮಾ ಮಾಡಬೇಕು ಅಂದುಕೊಂಡು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲಾಗಿದ್ದಾರೆ. ಅದಕ್ಕೆ ಕಾರಣ ಕೊಲೆ ಪ್ರಕರಣದಲ್ಲಿ ಅಂದರ್ ಆಗಿರುವ ದರ್ಶನ್ಗೆ ಬೆಲ್ ಸಿಗೋದು ಡೌಟ್ ಎನ್ನಲಾಗಿದೆ..
Darshan case : ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Darshan murder case : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಗೌಡ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳು ಬಯಲಿಗೆ ಬರುತ್ತಿವೆ. ಇನ್ನು ಇದೇ ವೇಳೆ ಡೆವಿಲ್ ಅಭಿಮಾನಿಗಳು ನಟ ಯಾವುದೇ ತಪ್ಪು ಮಾಡಿಲ್ಲ ಅವರು ನಿರಪರಾಧಿ ಅಂತ ವಾದಕ್ಕಿಳಿದಿದ್ದಾರೆ..
Darshan Pavithra gowda murder case : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಮತ್ತು ಪವಿತ್ರಗೌಡ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಿದ್ದಾರೆ. ಇನ್ನು ಈ ಕೊಲೆ ಪ್ರಕರಣದಲ್ಲಿ 13 ಜನರಲ್ಲ ಒಟ್ಟು 17 ಜನ ಆರೋಪಿಗಳು ಭಾಗಿಯಾಗಿದ್ದರು.. ಈ ಕುರಿತ ವರದಿ ಇಲ್ಲಿದೆ..
Darshan case : ಡಿ ಗ್ಯಾಂಗ್ ಹತ್ಯೆ ಪ್ರಕರಣದ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ.. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ವೇಗಗೊಳಿಸಿದ್ದಾರೆ. ಇಂದು ದರ್ಶನ್ ಮತ್ತು ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಹತ್ಯೆಗೈದ ಸ್ಥಳಕ್ಕೆ ಕಳೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದರು.. ಈ ವೇಳೆ ದರ್ಶನ್ ಪೊಲೀಸರಿಗೆ ಬೇಡಿಕೆಯೊಂದನ್ನು ಇಟ್ಟಿದ್ದರು..
Darshan case : ಡಿ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಸ್ಪೋಟಕ ಮಾಹಿತಿಗಳು ಹೊರಬಿದ್ದಿವೆ. ಕೊಲೆಯಾದ ರೇಣುಕಾಸ್ವಾಮಿ ಪವಿತ್ರಾಗೌಡಗೆ ಏನ್ ಮೇಸೆಜ್ ಮಾಡಿದ್ದ. ಕೊಲೆಗೆ ಪ್ರಮುಖ ಕಾರಣ ಕೇಳಿ ಪೊಲೀಸರು ಶಾಕ್ ಆಗಿದ್ದಾರೆ. ಹಾಗಾದ್ರೆ ದರ್ಶನ್ ಗ್ಯಾಂಗ್ ಹೇಗಿತ್ತು ಎಂಬ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Darshan case : 13 ಜನರ ಅಟ್ಟಹಾಸಕ್ಕೆ ಆ ಒಬ್ಬ ವ್ಯಕ್ತಿ ಕೊಲೆಯಾದ. ಕಿಡ್ನಾಪ್ ಮಾಡಲು, ಕೊಲೆ ಮಾಡಿದ ನಂತರ ಶವ ಸಾಗಿಸಲು ಬಳಸಿದ ಕೆಂಪು ಬಣ್ಣದ ಜೀಪ್, ಕರಿ ಬಣ್ಣದ ಸ್ಕಾರ್ಪಿಯೋಗಳು ಸಾಕ್ಷಿ ಹೇಳ್ತಿವೆ. ದರ್ಶನ್ ಬಳಸ್ತಿದ್ದ ಜೀಪ್ ನಲ್ಲೇನಿತ್ತು? ಸ್ವಾಮಿ ಕೊಲೆ ರಹಸ್ಯದ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.
ರೇಣುಕಾಸ್ವಾಮಿ ಕೊಲೆ ನಡೆದ ಪಟ್ಟಣಗೆರೆ ವಿನಯ್ ಶೆಡ್ ನಲ್ಲಿ ಪೊಲೀಸ್ರು ಮಹಜರು ನಡೆಸಿದ್ದಾರೆ. ದರ್ಶನ್, ಪವಿತ್ರಾಗೌಡ, ವಿನಯ್ ಪವನ್ ಸೇರಿದಂತೆ ಎಲ್ಲಾ ಆರೋಪಿಗಳ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಾಗಿದೆ. ವಿನಯ್ ಶೆಡ್ ನಲ್ಲಿ ಸಾಕಷ್ಟು ಸೀಜಿಂಗ್ ವೆಹಿಕಲ್ ಗಳು ನಿಂತಿದ್ದು, ಈ ಹಿಂದೆ ದರ್ಶನ್ ಸಾಕಷ್ಟು ಬಾರಿ ಈ ಶೆಡ್ ಬಂದು ಹೋಗಿರೋ ಸಾಧ್ಯತೆ ಹೆಚ್ಚಿದೆ.
Darshan case : ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿ ತನಿಖೆಯನ್ನ ಎದುರಿಸುತ್ತಿದೆ.. ನಿನ್ನೆ ನಟ ಬಂಧನ ಬೆನ್ನಲ್ಲೇ ಪೊಲೀಸರು ಕೊಲೆ ಪ್ರಕರಣವನ್ನ ತೀವ್ರ ತನಿಖೆ ನಡೆಸುತ್ತಿದ್ದಾರೆ.. ಹಾಗಾದರೆ ನಟ ದರ್ಶನ ತನಿಖಾಧಿಕಾರಿ ಮುಂದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏನೆಲ್ಲಾ ಬಾಯಿಬಿಟ್ಟಿದ್ದಾನೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.
Darshan-Pavithra Gowda case : ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಾಕಿಂಗ್ ವಿಚಾರವೊಂದು ಬಯಲಿಗೆ ಬಂದಿದೆ. ಕೊಲೆ ಬಳಿಕ ಕಾರ್ತಿಕ್ ಮತ್ತು ತಂಡಕ್ಕೆ ಪೊಲೀಸರಿಗೆ ಶರಣಾಗುವಂತೆ 30 ಲಕ್ಷ ರೂ. ಡೀಲ್ ಮಾಡಿಕೊಂಡಿದ್ದ ವಿಚಾರ ಬಯಲಾಗಿದೆ.. ಪ್ರದೋಶ್ಗೆ ದರ್ಶನ್ ಹಣ ನೀಡಿರುವ ವಿಚಾರ ಪೊಲೀಸ್ ತನಿಖೆ ವೇಳೆ ಹೊರ ಬಿದ್ದಿದೆ..
Slippers throw on Darshan case : ನಟ ದರ್ಶನ್ ಅಭಿನಯದ ಕ್ರಾಂತಿ ಚಲನಚಿತ್ರದ ಎರಡನೇಯ ಹಾಡಿನ ಬಿಡುಗಡೆ ಕಾರ್ಯಕ್ರಮ ಹೊಸಪೇಟೆ ನಗರದಲ್ಲಿ ನಡೆಯಿತು. ಅಂದು ಪುನೀತ್ ರಾಜಕುಮಾರ್ ಅಭಿಮಾನಿಗಳು ದರ್ಶನ ಕ್ರಾಂತಿ ಸಿನಿಮಾದ ಪೋಸ್ಟರ್ ಹರಿದ ಘಟನೆಯೂ ಸಹ ನಡೆದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.