Reason for RCB Lose : ಗಜಪಡೆ ಎಂಬ ಹೆಸರಿನ ಟ್ಟಿಟರ್ ಅಕೌಂಟ್ನಲ್ಲಿ ʼಶುಭಕಾರ್ಯಕ್ಕೆ ಮುತೈದೆಯರನ್ನು ಕರೀಬೇಕು, ಗಂಡ ಸತ್ತವರನ್ನ ಅಲ್ಲʼ ಎಂದು ಅಶ್ವಿನಿ ಪುನೀತ್ ಅವರ ಫೋಟೋವನ್ನು ಹಂಚಿಕೊಂಡು ಅವಹೇಳನಕಾರಿಯಾಗಿ ಪೋಸ್ಟ್ ಬರೆಯಲಾಗಿದೆ.. ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ..
Actor Darshan : ಬೆಂಗಳೂರಿನ ಎರಡು ಠಾಣೆಯಲ್ಲಿ ದಚ್ಚು ವಿರುದ್ದ ಕೇಸ್ ದಾಖಲಾಗಿದ್ದು ಮಹಿಳೆಯರ ದಂಡು ಠಾಣೆ ಮೆಟ್ಟಿಲೇರ್ತಿದೆ. ಇದಕ್ಕೆ ಕಾರಣ ಡಿಬಾಸ್ ಶ್ರೀರಂಗಪಟ್ಟಣದಲ್ಲಿ 17ನೇ ತಾರೀಖು ನೀಡಿದ್ದ ಹೇಳಿಕೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Bollywood meets Sandalwood: ವರದಿಗಳ ಪ್ರಕಾರ, ಜೋಗಿ ಪ್ರೇಮ್ ನಿರ್ದೇಶನದ ನಟ ದರ್ಶನ್ ಮುಂದಿನ ಚಿತ್ರಕ್ಕೆ ಸಂಜಯ್ ದತ್ ಅವರು ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿಯೇ ಈ ಭೇಟಿ ನಡೆದಿದೆ ಎಂದು ಹೇಳಲಾಗಿದೆ.
Hampi Utsav 2024: ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಇಂತಹದೊಂದು ಸುವರ್ಣಾವಕಾಶ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ ಅವರಿಗೆ ಲಭಿಸಿದೆ!
ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ’ ಎಂದು ದರ್ಶನ್ ತಿರುಗೇಟು ನೀಡಿದ್ದಾರೆ.
Highest Paid Top Five Sandalwood actors: ಬಾಲಿವುಡ್ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವಂತಹ ಸಿನಿಮಾಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಹೀಗಾಗಿ ಕನ್ನಡದ ನಟರು ತಮ್ಮ ಸ್ಟಾರ್ಡಮ್ಗೆ ತಕ್ಕಹಾಗೆ ಸಂಭಾವನೆಯನ್ನು ಪಡೆಯತ್ತಿದ್ದಾರೆ.
Darshan thoogudeepa : ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬಾ ಚಿಕ್ಕದ್ದು. ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ ಎಂದು ಮಾಧ್ಯಮಕ್ಕೆ ಪತ್ರ ಬರೆದ ಡಿಬಾಸ್.
ಒಂದಷ್ಟು ತಿಂಗಳುಗಳಿಂದ ಡಿ ಬಾಸ್ ದರ್ಶನ್ ಕುಂತರೂ ತಪ್ಪು, ನಿಂತರೂ ತಪ್ಪು ಅನ್ನೋ ಲೆವೆಲ್ಲಿಗೆ ಸುದ್ದಿಯಾಗುತ್ತಿದ್ದಾರೆ. ಈ ಬಗ್ಗೆ ಜೀ ಕನ್ನಡ ನ್ಯೂಸ್ ದರ್ಶನ್ ಆಪ್ತರನ್ನ ಕೇಳಿದ ಸಂದರ್ಭದಲ್ಲಿ ಅವರುಗಳು ಹೇಳಿದಿಷ್ಟು.
ಬಹು ದಿನಗಳ ನಂತರ ಬಾಲಿವುಡ್ ಕಿಂಗ್ ಖಾನ್ ಶಾರುಖ್ ʼಪಠಾಣ್ʼ ಮೂಲಕ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಈಗಾಗಲೇ ಬಾದ್ ಶಾ ಸಿನಿಮಾದ ಆನ್ಲೈನ್ ಟಿಕೆಟ್ಗಳ ಖರೀದಿ ಜೋರಾಗಿದೆ. ಕರ್ನಾಟಕದಲ್ಲಿಯೂ ಶಾರುಖ್ ಖಾನ್ಗೆ ಪ್ಯಾನ್ಸ್ ಪಾಲೋಯಿಂಗ್ ಇದೆ. ಇದರ ಬೆನ್ನಲ್ಲೆ ಬಾಕ್ಸ್ ಆಫೀಸ್ ಸುಲ್ತಾನ ನಟ ದರ್ಶನ್ ಅವರ ಕ್ರಾಂತಿ ಸಿನಿಮಾ 26 ರಂದು ಬಿಡುಗಡೆಯಾಗಲಿದ್ದು, ಒಂದು ದಿನದ ಮುಂಚೆ ಅಂದ್ರೆ 25 ರಂದು ಬಿಡುಗಡೆಯಾಗುವ ಪಠಾಣ್ ಸಿನಿಮಾಗೆ ನೇರ ಪೈಪೋಟಿ ನೀಡುತ್ತಾ ಎನ್ನುವ ಕುತೂಹಲ ಮೂಡಿಸಿದೆ.
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಯಾಗಿದ್ದ ಅಭಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ನೆಚ್ಚಿನ ಅಭಿಮಾನಿಯ ಅಗಲಿಕೆಗೆ ದಚ್ಚು ಕಂಬನಿ ಮಿಡಿದ್ದಾರೆ. ಅಲ್ಲದೆ, ತಮ್ಮ ಪ್ಯಾನ್ಸ್ಗೆ ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಅಭಿ ʼದಾಸʼನ ಕಟ್ಟಾಮಾನಿಯಾಗಿದ್ದರು. ʼಯಜಮಾನʼನಿಗಾಗಿ ಗುಡಿ ಕಟ್ಟಿಸುವುದಾಗಿ ಹೇಳಿದ್ದರು.
ಸ್ಯಾಂಡಲ್ವುಡ್ ನಟ ದರ್ಶನ್ ಅವರ ಮೇಲೆ ನಡೆದ ಅಮಾನವೀಯ ಘಟನೆ ಚಂದನವದ ಕಲಾದರ ಮನಸ್ಸಿಗೆ ನೋವುಂಟು ಮಾಡಿದೆ. ಮೊನ್ನೆ ಸುದೀಪ್ ಅವರು ದರ್ಶನ ಅವರ ಪರ ನಿಂತು ಅಭಿಮಾನಿಗಳಿಗೆ ಬುದ್ದಿಮಾತು ಹೇಳುವ ಕೆಲಸ ಮಾಡಿದ್ದರು. ಇದೀಗ ದೊಡ್ಮನೆ ಕುಡಿ ನಟ ಯುವ ರಾಜಕುಮಾರ ಅವರು ಹೊಸಪೇಟೆಯಲ್ಲಿ ನಡೆದ ಘಟನೆ ಕುರಿತು ಮೌನ ಮುರಿದಿದ್ದಾರೆ.
Darshan Birthday: ಕಳೆದ 2 ವರ್ಷಗಳಿಂದ ಕೊರೊನಾ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ವಿಧಿವಶರಾದ ಕಾರಣ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲವೆಂದು ಅಭಿಮಾನಿಗಳಿಗೆ ಡಿ ಬಾಸ್ ಮನವಿ ಮಾಡಿಕೊಂಡಿದ್ದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಇಬ್ಬರೂ ಸೇರಿ ಕುಚಿಕು ಗೆಳೆಯರಂತೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ಅಭಿಮಾನಿಗಳು ಮನವಿ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.