Akshay Kumar Wife Twinkal Khanna: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಬಾಲಿವುಡ್ ನೊಂದಿಗೆ ಆಳವಾದ ಸಂಪರ್ಕವಿತ್ತು ಎಂಬುದರಲ್ಲಿ ಎರಡು ಮಾತಿಲ್ಲ. ಅದು ಸಲ್ಮಾನ್ ಖಾನ್ ಜೊತೆಗಿನ ವೈರಲ್ ಚಿತ್ರಗಳೇ ಆಗಿರಲಿ ಅಥವಾ ನ್ಯಾಚುರಲ್ ಬ್ಯೂಟಿ ಮಂದಾಕಿನಿ ಜೊತೆ ದಾವೂದ್ ಸಂಬಂಧವೇ ಆಗಿರಲಿ. ಅಕ್ಷಯ್ ಕುಮಾರ್ ಅವರ ಪತ್ನಿ ಟ್ವಿಂಕಲ್ ಖನ್ನಾ ಕೂಡ ದಾವೂದ್ ಜೊತೆಗೆ ಸಂಪರ್ಕ ಹೊಂದಿದ್ದರು ಎಂಬ ಸುದ್ದಿಗಳು ಕೂಡ ಕೆಲ ಮಾಧ್ಯಮಗಳಲ್ಲಿ ಬಿತ್ತರಗೊಂಡಿದ್ದವು
Dawood Ibrahim Mandakini Love Story: ಒಂದು ಕಾಲದಲ್ಲಿ ಬಾಲಿವುಡ್ ಅನ್ನು ಆಳಿದ ಈ ಅಂಡರ್ ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂ ಬಾಲಿವುಡ್ ನಟಿಯನ್ನು ಪ್ರೀತಿಸಿದ್ದರಂತೆ.. ಹಾಗಾದರೆ ಆಕೆ ಈಗ ಎಲ್ಲಿದ್ದಾಳೆ.. ಏನು ಮಾಡುತ್ತಿದ್ದಾಳೆ.. ಎನ್ನುವುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ..
Dawood Ibrahim Biopics: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ಹೊಸ ಪರಿಚಯದ ಅಗತ್ಯವಿಲ್ಲ. 1993ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್.. ಈ ಸ್ಫೋಟಗಳ ನಂತರ ಅವರಿಗೆ ಪಾಕಿಸ್ತಾನ ಆಶ್ರಯ ನೀಡಿತ್ತು ಎಂದು ಭಾರತೀಯ ಗುಪ್ತಚರ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಅವರು ಪಾಕಿಸ್ತಾನದಲ್ಲಿ ವಿಷ ಪ್ರಯೋಗದಿಂದ ಸಾವನ್ನಪ್ಪಿದ್ದಾರೆ ಎಂಬ ವದಂತಿ ಹಬ್ಬಿದೆ. ಇದೀಗ ಬಾಲಿವುಡ್ನಲ್ಲಿ ಇವರ ಜೀವನಾಧಾರಿತ ಚಿತ್ರಗಳತ್ತ ಒಮ್ಮೆ ಕಣ್ಣು ಹಾಯಿಸೋಣ...
Real age of most wanted terrorist Dawood Ibrahim: ಭೂಗತ ಪಾತಕಿ, ಡಿ ಕಂಪನಿ ಮಾಲೀಕ ಮತ್ತು ಕ್ರಿಮಿನಲ್ ಭಯೋತ್ಪಾದಕ ಜಾಲದ ಮುಖ್ಯಸ್ಥ ದಾವೂದ್ ಇಬ್ರಾಹಿಂ ಭಾರತ ಸರ್ಕಾರಕ್ಕೆ ಮೋಸ್ಟ್ ವಾಂಟೆಡ್ ಉಗ್ರ. ಈತನ ವಯಸ್ಸು ಈಗ 67 ವರ್ಷ.
Chhota Shakeel on Dawood Ibrahim: ಆತನನ್ನು ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಆದರೆ ಈ ಬೆನ್ನಲ್ಲೇ ಆತನ ಆಪ್ತ ಛೋಟಾ ಶಕೀಲ್ ಕಡೆಯಿಂದ ಸ್ಫೋಟಕ ಮೆಸೇಜ್ ಬಂದಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದೆ.
Dawood Ibrahim : ದಾವೂದ್ ಇಬ್ರಾಹಿಂ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್. ಭೂತಗ ಲೋಕದ ದೊರೆ ಎಂತೆಂತಹ ಅಪರಾಧಗಳನ್ನು ಮಾಡಿದ್ದ, ನಮ್ಮ ದೇಶದಲ್ಲಿ ಎಲ್ಲಿ ಬಾಂಬ್ ಸ್ಫೋಟಗಳು ನಡೆಸಿದ್ದ ಎನ್ನುವ ಮಾಹಿತಿ ನಿಮ್ಗೆ ಗೊತ್ತಾದ್ರೆ ಶಾಕ್ ಆಗ್ತೀರಾ.. ಸಾವಿರಾರು ಅಮಾಯಕರ ಸಾವಿಗೆ ಕಾರಣವಾಗಿದ್ದ ಕ್ರಿಮಿನಲ್ ಸಂಪೂರ್ಣ ವಿವರ ಹೀಗಿದೆ..
Dawood Ibrahim Mandakini Love Affair: 1994ರಲ್ಲಿ ವೈರಲ್ ಆಗಿದ್ದ ದಾವೂದ್ ಜತೆಗಿನ ಮಂದಾಕಿನಿಯ ಫೋಟೋಗಳು ಬಾಲಿವುಡ್ನಲ್ಲಿ ಸಂಚಲನ ಮೂಡಿಸಿದ್ದವು. ದಾವೂದ್ ಮತ್ತು ಮಂದಾಕಿನಿ ಪ್ರೀತಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು.
Pakistan Dawood Ibrahim:ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಕುಳಿತ ಭಾರತದ ಶತ್ರುಗಳನ್ನು ಒಬ್ಬೊರನ್ನಾಗಿಯೇ ನಿರ್ಮೂಲನೆ ಮಾಡುವವರು ಯಾರು ಎನ್ನುವ ಪ್ರಶ್ನೆ ಇದೀಗ ಎಲ್ಲರ ಮನಸ್ಸಿನಲ್ಲಿ ಉದ್ಭವಿಸಿರುವ ಪ್ರಶ್ನೆಯಾಗಿದೆ.
Team India Special Story: ಟೊಯೊಟಾ ಕಾರಿನ ಈ ಆಫರ್ ಅನ್ನು ಟೀಮ್ ಇಂಡಿಯಾ ತಿರಸ್ಕರಿಸಿತ್ತು. ಸ್ವತಃ ಆ ತಂಡದ ಭಾಗವಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ದಿಲೀಪ್ ವೆಂಗ್ಸರ್ಕರ್ ಇದನ್ನು ಬಹಿರಂಗಪಡಿಸಿದ್ದಾರೆ.
ಇದರಲ್ಲಿ ದಾವೂದ್ ಇಬ್ರಾಹಿಂ, ಛೋಟಾ ಶಕೀಲ್, ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್ ವಿರುದ್ಧ ಶಸ್ತ್ರಾಸ್ತ್ರ ಕಳ್ಳಸಾಗಣೆ, ನಾರ್ಕೋ ಭಯೋತ್ಪಾದನೆ, ಭೂಗತ ಪಾತಕಿ ಸಿಂಡಿಕೇಟ್, ಅಕ್ರಮ ಭೂಕಬಳಿಕೆ ಜೊತೆಗೆ ಅಕ್ರಮ ಹಣ ವರ್ಗಾವಣೆ ಆರೋಪಗಳಿವೆ.
ಇಂತಹ ಬೆಂಬಲವನ್ನು ವಿರೋಧಿಸಿ ತಮ್ಮ ಮತ್ತು ಇತರ ಶಾಸಕರಿಂದ ಬಂಡಾಯದ ಬಾವುಟ ಹಾರಿಸಿದ ಶಿಂಧೆ, ಬಾಳ್ ಠಾಕ್ರೆಯವರ ಶಿವಸೇನೆಯನ್ನು ಉಳಿಸಲು ತಮ್ಮ ಪ್ರಾಣವನ್ನು ಕೊಡಲು ಸಿದ್ಧ ಎಂದು ಅವರು ಹೇಳಿದ್ದಾರೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಭಾನುವಾರ ರಾತ್ರಿ ಟ್ವೀಟ್ಗಳನ್ನು ಮಾಡಿದ್ದಾರೆ.
Devendra Fadnavis On Nawab Malik - ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಮಂಗಳವಾರ) ಮುಂಬೈನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅವರು ನವಾಬ್ ಮಲಿಕ್ ಮತ್ತು ದಾವೂದ್ ಇಬ್ರಾಹಿಂ ನಡುವಿನ ಕನೆಕ್ಷನ್ ಕುರಿತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದರು.
Chhota Rajan Is Alive - ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ AIIMSನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತೀಚೆಗಷ್ಟೇ ಕೊರೊನಾ ಹಿನ್ನೆಲೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಗಂಭೀರ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಅನೇಕ ಮೋಸ್ಟ್ ವಾಂಟೆಡ್ ಭಯೋತ್ಪಾದಕರು ಇದ್ದಾರೆ ಎಂದು ಅವರು ಹೇಳಿದ್ದಾರೆ.
ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿಯರಲ್ಲಿ ಒಬ್ಬನಾದ ದಾವೂದ್ ಇಬ್ರಾಹಿಂ ಕರಾಚಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ.ಹಲವು ವರ್ಷಗಳ ನಿರಾಕರಣೆ ನಂತರ ಈಗ ಪಾಕ್ ನ ಹೇಳಿಕೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.