Oberoi Realty: ಸರಿಸುಮಾರು 75 ಎಕರೆಗಳಲ್ಲಿ ಹರಡಿರುವ ಈ ಯೋಜನೆಯು 30ಕ್ಕೂ ಹೆಚ್ಚು ವಿಶ್ವ ದರ್ಜೆಯ ಸೌಕರ್ಯಗಳೊಂದಿಗೆ ಫ್ಲಾಟ್ಗಳು, 5-ಸ್ಟಾರ್ ಡೀಲಕ್ಸ್ JW ಮ್ಯಾರಿಯೊಟ್ ಹೋಟೆಲ್ ಥಾಣೆ ಗಾರ್ಡನ್ ಸಿಟಿ ಮತ್ತು ಒಬೆರಾಯ್ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಒಳಗೊಂಡಿರುತ್ತದೆ.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ-20 ಸರಣಿ ಭಾನುವಾರದಿಂದ ಗ್ವಾಲಿಯರ್ನಲ್ಲಿ ಆರಂಭವಾಗಿದೆ. ಗ್ವಾಲಿಯರ್ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ 7 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು.
Salil Kapoor Suicide: ಅಟ್ಲಾಸ್ ಸೈಕಲ್ಸ್ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ ಇಂದು ಮಧ್ಯಾಹ್ನ ದೆಹಲಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಘಟನಾ ಸ್ಥಳದಿಂದ ಡೆತ್ನೋಟ್ ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಕೆಲವರು ತಮೆಗ ಕಿರುಕುಳ ನೀಡುತ್ತಿದ್ದರೆಂದು ಸಲೀಲ್ ಅವರು ಆರೋಪಿಸಿದ್ದಾರೆ.
Viral news : ಈ ಪ್ರೀತಿ ಏನಾನನ್ನಾದರೂ ಮಾಡಿಸುತ್ತೆ ಅನ್ನೋದಕ್ಕೆ ಇಲ್ಲೋಂದು ಸ್ಪಷ್ಟ ಉದಾರಹಣೆ ಇದೆ. ದೆಹಲಿಯ 9ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯ ಹುಟ್ಟುಹಬ್ಬಕ್ಕೆ ಐಫೋನ್ ಖರೀದಿಸಲು ಮಾಡಿದ ಕೃತ್ಯ ದೇಶದ ಜನರ ಗಮನ ಸೆಳೆಯುತ್ತಿದೆ.. ಅಷ್ಟಕ್ಕೂ ಆ ಬಾಲಕ ಮಾಡಿದ್ದೇನು..? ಬನ್ನಿ ನೋಡೋಣ..
Jio TV vs Cable TV industry: JIO TV ತನ್ನ OTT ಪ್ಲಾಟ್ಫಾರ್ಮ್ನಲ್ಲಿ live and linear contentಅನ್ನು ಪ್ರಸಾರ ಮಾಡುತ್ತಿದೆ. ಇದರಿಂದ ಕೇಬಲ್ ಟಿವಿ ಉದ್ಯಮದಲ್ಲಿ ಗಮನಾರ್ಹ ಆರ್ಥಿಕ ನಷ್ಟ ಮತ್ತು ಉದ್ಯೋಗ ಕಡಿತವನ್ನು ಉಂಟುಮಾಡುತ್ತದೆ ಎಂದು ALCOA ಬೇಸರ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಆಡಳಿತದ ಮುಖ್ಯಮಂತ್ರಿಗಳ ಸಭೆ ಹಿನ್ನೆಲೆ
ಇಂದು ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ, ಡಿಸಿಎಂ
ಇಂದೇ ವೇಳೆ ದೆಹಲಿ ಹೈಕಮಾಂಡ್ ನಾಯಕರ ಭೇಟಿ
ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಲಿರುವ ಸಿಎಂ
ವಾಲ್ಮೀಕಿ ಹಗರಣ, ಮುಡಾ ಅಕ್ರಮ ಪ್ರಕರಣದ ಮಾಹಿತಿ
2 ಪ್ರಕರಣಗಳ ಬಗ್ಗೆ ಮಾಹಿತಿ ನೀಡಲಿರುವ ಸಿಎಂ, ಡಿಸಿಎಂ
ದೆಹಲಿಯಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟಿಸಿದ್ದು, ಬಿರುಗಾಳಿ ಸಹಿತ ಮಳೆಗೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.. ಭಾರೀ ಮಳೆಗೆ ನಗರದ ವಿವಿಧ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.. ರಾಷ್ಟ್ರ ರಾಜಧಾನಿಯಲ್ಲಿ ಕೆಲವು ಏರಿಯಾಗಳು ಜಲಾವೃತವಾಗಿವೆ..
Ravindra Jadeja: ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದಿದ್ದಕ್ಕೆ ಇಡೀ ದೇಶ ಸಂಭ್ರಮಿಸುತ್ತಿದೆ. ತಂಡವು ಚಾಂಪಿಯನ್ ಆಗಿ ಭಾರತಕ್ಕೆ ಮರಳಿದಾಗ, ಮೊದಲು ದೆಹಲಿಯಲ್ಲಿ ಮತ್ತು ನಂತರ ಮುಂಬೈನಲ್ಲಿ ಐತಿಹಾಸಿಕ ಸ್ವಾಗತ ದೊರೆಯಿತು. ಇದಾದ ಬಳಿಕ ಕ್ರಿಕೆಟಿಗರು ತಮ್ಮ ತಮ್ಮ ನಗರಗಳಿಗೆ ಮರಳಿದರು, ತವರಿನಲ್ಲಿ ಆಟಗಾರರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದರು. ಒಬ್ಬಬ್ಬ ಆಟಗಾರರು ಕೂಡ ಒಂದೊಂದು ವಿಭಿನ್ನ ರೀತಿಯಲ್ಲಿ ವಿಜಯೋತ್ಸವವನ್ನು ಆಚರಿಸಿದರು. ಆದರೆ, ರವೀಂದ್ರ ಜಡೇಜಾ ಅವರ ಆಚರಣೆ ವಿಭಿನ್ನ ರೀತಿಯಲ್ಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
CCTV Shows Chilling Murder: ಕೊಲೆಯಾದ ಅಮನ್ ಜೊತೆ ಕುಳಿತುಕೊಂಡಿದ್ದ ಮಹಿಳೆಯ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ಆಕೆ ಅಮನ್ನ ಸ್ಮಾರ್ಟ್ಫೋನ್ & ವ್ಯಾಲೆಟ್ನೊಂದಿಗೆ ಎಸ್ಕೇಪ್ ಆಗಿದ್ದಾಳೆ. ಕ್ರಿಮಿನಲ್ ದಾಖಲೆ ಹೊಂದಿರುವ ಆಕೆಯನ್ನು ಪತ್ತೆಹಚ್ಚಲಾಗುತ್ತಿದೆ.
ದೆಹಲಿ ಮೂಲದ ಶ್ರೇಯಾರ ಕುಟುಂಬವು ಡೆಹ್ರಾಡೂನ್ನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ಗಾಗಿ ಐಷಾರಾಮಿ ರೆಸಾರ್ಟ್ ಬುಕ್ ಮಾಡಿತ್ತು. ಮದುವೆಗೆ 2 ದಿನಗಳ ಮೊದಲು ಶ್ರೇಯಾ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ನಕುಚಿಯಾಟಲ್ನಲ್ಲಿರುವ ಐಷಾರಾಮಿ ರೆಸಾರ್ಟ್ಗೆ ಹೋಗಿದ್ದಳು.
Bomb Threat : ದೆಹಲಿಯ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ದೆಹಲಿ ಅಗ್ನಿಶಾಮಕ ಸೇವೆಯ ಹೇಳಿಕೆಯ ಪ್ರಕಾರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
Delhi : ದೆಹಲಿಯ 60ಕ್ಕೂ ಹೆಚ್ಚು ಎನ್ಸಿಆರ್ ಶಾಲೆಗಳಿಗೆ ಬಾಂಬ್ ಬೆದರಿಕೆ ನೀಡಿದ್ದು, ಸ್ಥಳಕ್ಕೆ ಧಾವಿಸಿ ದೆಹಲಿ ಪೊಲೀಸ್, ಅಗ್ನಿಶಾಮಕ ಇಲಾಖೆ ಮತ್ತು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.