Delhi HC: ಕೇಂದ್ರ ಸರ್ಕಾರದ ಲಸಿಕಾಕರಣ ನೀತಿಯನ್ನು ಮಂಗಳವಾರ ಪ್ರಶ್ನಿಸಿರುವ ದೆಹಲಿ HC (Delhi High Court), ಸರ್ಕಾರಕ್ಕೆ ಸಲಹೆ ನೀಡಿದ್ದು, ಯುವಕರು ಈ ದೇಶದ ಭವಿಷ್ಯರಾಗಿದ್ದು, ಅವರನ್ನು ರಕ್ಷಿಸಬೇಕಾಗಿದೆ ಎಂದಿದೆ.
WhatsApp Complaint Against Indian Government - ಭಾರತ ಸರ್ಕಾರದ (Government Of India) ವಿರುದ್ಧ ವಾಟ್ಸ್ ಆಪ್ ದೆಹಲಿಯಲ್ಲಿ ದೂರೊಂದನ್ನು ದಾಖಲಿಸಿದೆ. ತನ್ನ ಈ ದೂರಿನಲ್ಲಿ ಸರ್ಕಾರ ಬುಧವಾರ ಜಾರಿಗೊಳಿಸಲು ಉದ್ದೇಶಿಸಿರುವ ಹೊಸ ನಿಯಮಾವಳಿಗಳನ್ನು ಜಾರಿಗೊಳಿಸದಂತೆ ಮನವಿ ಮಾಡಲಾಗಿದೆ.
ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಬಗ್ಗೆ ಜಾಗೃತಿಗಾಗಿ ಬಳಸುವ ಕಾಲರ್ ಟ್ಯೂನ್ ಅನ್ನು ಪ್ರಶ್ನಿಸಿದ ದೆಹಲಿ ಹೈಕೋರ್ಟ್ ಗುರುವಾರ ಸಾಕಷ್ಟು ಲಸಿಕೆಗಳು ಇಲ್ಲದಿರುವಲ್ಲಿ ಲಸಿಕೆ ಯಾರಿಗೆ ಸಿಗುತ್ತೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
Delhi Oxygen Crisis - ರಾಷ್ಟ್ರ ರಾಜಧಾನಿ ದೆಹಲಿಯ ಜನರಿಗೆ ಆಕ್ಸಿಜನ್ ದೊರೆಯುತ್ತಿಲ್ಲ ಎಂಬ ವಾದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ದೆಹಲಿ ಹೈಕೋರ್ಟ್ (Delhi High Court) "ಇದೊಂದು ಅಪರಾಧಿ ಕೃತ್ಯವಾಗಿದ್ದು, ಒಂದು ವೇಳೆ ಯಾರಾದರು ಆಕ್ಸಿಜನ್ ಸಪ್ಲೈ (Oxygen Supply) ತಡೆದರೆ ಅವರನ್ನು ಯಾವುದೇ ಪರಿಸ್ಥಿತಿಯಲ್ಲಿ ಬಿಡಲಾಗುವುದಿಲ್ಲ ಮತ್ತು ಅವರನ್ನು ಗಲ್ಲಿಗೇರಿಸಲಾಗುವುದು ಎಂದಿದೆ. ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಕುರಿತು ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
WhatsApp Privacy Policy - ವಾಟ್ಸಾಪ್ನ ಹೊಸ ಗೌಪ್ಯತಾ ನೀತಿ ಪ್ರಶ್ನಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (CAIT) ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
‘ಇದೊಂದು ಖಾಸಗಿ ಮೊಬೈಲ್ ಆ್ಯಪ್ ಆಗಿದೆ. ಇದರ ನೀತಿಯನ್ನು ಒಪ್ಪಿಕೊಳ್ಳುವುದಿಲ್ಲ ಎನ್ನುವುದಾದರೆ ವಾಟ್ಸಾಪ್ ಬಳಸಬೇಡಿ. ಬೇರೆ ಇನ್ನಾವುದಾದರೂ ಆ್ಯಪ್ ಬಳಸಿ, ಎಂದ ದಿಲ್ಲಿ ಹೈಕೋರ್ಟ್
ಫೆಬ್ರವರಿ 8 ರಿಂದ ಜಾರಿಗೆ ಬರುವ ವಾಟ್ಸಾಪ್ನ ನವೀಕರಿಸಿದ ನೀತಿಯನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ, ಇದು ಗೌಪ್ಯತೆ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತದೆ ಎಂದು ದೂರಲಾಗಿದೆ.
ನಟಿ ರಕುಲ್ ಪ್ರೀತ್ ಸಿಂಗ್ ಅವರ ಮನವಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರದಿಂದ ಪ್ರತಿಕ್ರಿಯೆ ಕೋರಿತ್ತು, ಇದರಲ್ಲಿ ರಿಯಾ ಚಕ್ರವರ್ತಿ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿರುವ ಮಾಧ್ಯಮ ವರದಿಗಳನ್ನು ತಡೆಯಲು ಕೋರಿದೆ.
ಮಂಗಳವಾರ ದೆಹಲಿ ಹೈ ಕೋರ್ಟ್ ತೀರ್ಪೊಂದನ್ನು ಪ್ರಕಟಿಸಿದ್ದು, ಇದರಲ್ಲಿ ರಾಜಧಾನಿ ದೆಹಲಿಯಲ್ಲಿ ಕೊವಿಡ್ -19ನ RT/PCR ಪರೀಕ್ಷೆಗೆ ಒಳಗಾಗಲು ವೈದ್ಯರ ಚೀಟಿ ಅಥವಾ ಪ್ರಿಸ್ಕ್ರಿಪ್ಶನ್ ಕಡ್ಡಾಯವಲ್ಲ ಎಂದು ಹೇಳಿದೆ.
ದೆಹಲಿಯಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಕುಸಿತದ ಹಿನ್ನಲೆಯಲ್ಲಿ ಈಗ ಅಲ್ಲಿನ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.ಅರವಿಂದ್ ಕೇಜ್ರಿವಾಲ್ ಸರ್ಕಾರವು ಸುಳ್ಳು ನೆಗಟಿವ್ ಫಲಿತಾಂಶದ ಹೊರತಾಗಿಯೂ ರಾಪಿಡ್ ಆಂಟಿಜೆನ್ ಟೆಸ್ಟ್ ಅನ್ನು ಕರೋನವೈರಸ್ನ ಪ್ರಾಥಮಿಕ ಪರೀಕ್ಷೆಯನ್ನಾಗಿ ಮಾಡಿದೆ.
ಟ್ವಿಟರ್ ಇಂಡಿಯಾದೊಂದಿಗೆ ಸಂವಹನ ನಡೆಸಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ( Shashi Tharoor) ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ ಮತ್ತು ವಿಚಾರಣೆಯ ಬಾಕಿ ಇರುವ ಸಂದರ್ಭದಲ್ಲಿ ಅವರ ಮೃತ ಪತ್ನಿ ಸುನಂದಾ ಪುಷ್ಕರ್ ಅವರ ಅಧಿಕೃತ ಖಾತೆಯನ್ನು ಸಂರಕ್ಷಿಸುವಂತೆ ಕೇಳಿಕೊಂಡಿದ್ದಾರೆ.
ಮಾರ್ಚ್ 18 ರಿಂದ ಯುರೋಪಿಯನ್ ಒಕ್ಕೂಟ, ಯುಕೆ ಮತ್ತು ಟರ್ಕಿಯಿಂದ ಪ್ರಯಾಣಿಕರ ಪ್ರಯಾಣವನ್ನು ನಿಷೇಧಿಸುವ ಕೇಂದ್ರದ ಸುತ್ತೋಲೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಶುಕ್ರವಾರ (ಮಾರ್ಚ್ 20) ಆರೋಗ್ಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯಗಳು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಗೆ ನೋಟಿಸ್ ಜಾರಿಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.