Weather Update 14 January 2023: ಹವಾಮಾನ ಇಲಾಖೆಯ ಪ್ರಕಾರ, ಇಂದಿನಿಂದ ದೆಹಲಿ-ಎನ್ಸಿಆರ್ನಲ್ಲಿ ತೀವ್ರ ಶೀತದ ಅವಧಿ ಪ್ರಾರಂಭವಾಗಲಿದೆ. ಈ ಸಮಯದಲ್ಲಿ, ಜನರು ಹಗಲು ರಾತ್ರಿ ಎರಡೂ ಸಂದರ್ಭಗಳಲ್ಲಿ ತೀವ್ರ ಚಳಿಯನ್ನು ಅನುಭವಿಸುತ್ತಾರೆ. ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ಕನಿಷ್ಠ ತಾಪಮಾನವು ಶೂನ್ಯ ಡಿಗ್ರಿ ಸೆಲ್ಸಿಯಸ್ಗಿಂತ ಕೆಳಕ್ಕೆ ಹೋಗಬಹುದು.
Delhi-NCR Earthquake: ದೆಹಲಿ NCRನಲ್ಲಿ ಭೂಕಂಪದ ಕಂಪನದೊಂದಿಗೆ ಹೊಸ ವರ್ಷ ಪ್ರಾರಂಭವಾಗಿದೆ. ಹೊಸ ವರ್ಷ ಬರುತ್ತಿದ್ದಂತೆಯೇ ಭೂಮಿ ಕಂಪಿಸಿದ್ದು, ಸಂಭ್ರಮದಲ್ಲಿ ಮೈಮರೆತಿದ್ದ ಜನರು ಬೆಚ್ಚಿಬಿದ್ದಿದ್ದಾರೆ. ಇದರ ತೀವ್ರತೆ ಕಡಿಮೆಯಿದ್ದ ಕಾರಣ ಅನೇಕರಿಗೆ ಭೂಕಂಪನದ ಅನುಭವವಾಗಿಲ್ಲವಂತೆ.
Rains Havoc: ದೇಶದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ದೇಶದ ಹಲವು ನಗರಗಳಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಜನರು ಸಾಕಷ್ಟು ತೊಂದರೆ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ್, ಚತ್ತೀಸ್ಗಡ್, ಬಿಹಾರ, ಝಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸತತ ಮಳೆ ಸುರಿದಿದೆ.
Republic Day 2022: ಗಣರಾಜ್ಯೋತ್ಸವ 2022 ರ ಮೊದಲು ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭ್ಯವಾಗಿರುವ ಹಿನ್ನಲೆಯಲ್ಲಿ ದೆಹಲಿ-ಎನ್ಸಿಆರ್ನಲ್ಲಿ ಹೆಚ್ಚಿನ ಭದ್ರತಾ ಎಚ್ಚರಿಕೆಯನ್ನು ನೀಡಲಾಗಿದೆ.
Heavy Rain: ದೇಶದ ರಾಷ್ಟ್ರೀಯ ರಾಜಧಾನಿ ದೆಹಲಿ ಸೇರಿದಂತೆ ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಅವಾಂತರವನ್ನುಂಟು ಮಾಡಿದೆ. ಭಾನುವಾರ ಬೆಳಗ್ಗೆಯಿಂದ ಈ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ರಾಜಧಾನಿಯ ಹಲವು ರಸ್ತೆಗಳು ಮಳೆಯಿಂದಾಗಿ ಮುಳುಗಿವೆ.
CNG Price: ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ನಿಂದಾಗಿ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಇದೆ. ದೆಹಲಿ-ಎನ್ಸಿಆರ್ ಸೇರಿದಂತೆ ಅನೇಕ ನಗರಗಳಲ್ಲಿ ಇಂದಿನಿಂದ ಸಿಎನ್ಜಿ ಬೆಲೆಗಳನ್ನು ಹೆಚ್ಚಿಸಲಾಗಿದೆ.
Weather Report: ಹವಾಮಾನ ಇಲಾಖೆಯ ಪ್ರಕಾರ ಉತ್ತರ ಭಾರತದಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ, ಇದರ ಜೊತೆಗೆ ಭಾರಿ ಮಳೆ ಆಗಲಿದೆ. ಹಲವೆಡೆ ಆಲಿಕಲ್ಲು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ದೆಹಲಿ-ಎನ್ಸಿಆರ್ನಲ್ಲಿ ನವೆಂಬರ್ 30 ರವರೆಗೆ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಎನ್ಜಿಟಿ ಆದೇಶ ಹೋರಡಿಸಿದೆ. ನ್ಯಾಯಾಧಿಕರಣವು ಗಾಳಿಯ ಗುಣಮಟ್ಟ ಉತ್ತಮವಾಗಿರುವ ರಾಜ್ಯಗಳಲ್ಲಿ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಈ ಸಮಯದಲ್ಲಿ ಬೆಳೆ ಕೂಳೆ ಸುಡುವುದರಿಂದ ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದೆ. ಇದರಿಂದಾಗಿ ವಾಯು ವಿಷಪೂರಿತವಾಗುತ್ತಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವಾಲಯ ನಡೆಸುತ್ತಿರುವ ವಾಯು ಗುಣಮಟ್ಟದ ಸೂಚ್ಯಂಕ ಮೇಲ್ವಿಚಾರಣಾ ಸಂಸ್ಥೆ ಸಫರ್ ಇಂಡಿಯಾ ಹೇಳಿದೆ.
ನೋಯ್ಡಾ ಪೊಲೀಸ್ ಠಾಣೆ ಬಿಸಾರ್ಕ್ನ ಸೊಸೈಟಿಯಲ್ಲಿ 17 ನೇ ಮಹಡಿಯಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬಳು ತನ್ನ ಎರಡು ವರ್ಷದ ಬಾಲಕಿಯೊಂದಿಗೆ ಕೆಳಗೆ ಬಿದ್ದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೆಹಲಿ-NCR ಪ್ರಾಂತ್ಯದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ. ಇಂದು ರಾತ್ರಿ 9 ಗಂಟೆ 8 ನಿಮಿಷಕ್ಕೆ ಸುಮಾರು 20 ನಿಮಿಷಗಳ ಕಾಲ ಭೂಮಿ ಕಂಪಿಸಿದ್ದು, ಹರಿಯಾಣದ ರೋಹ್ಟಕ್ ಭೂಕಂಪದ ಕೇಂದ್ರ ಬಿಂದು ಇದೆ ಎನ್ನಲಾಗುತ್ತಿದೆ.
ಕರೋನಾ ವೈರಸ್ ಪ್ರಕೋಪದ ನಡುವೆ ಇದೀಗ ದೇಶದ ಉಷ್ಣಾಂಶ ಕೂಡ ಹೆಚ್ಚುತ್ತಿದೆ. ಭಾನುವಾರ, ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ಉಷ್ಣಾಂಶ 45 ರಿಂದ 45.6 ಡಿಗ್ರಿ ಸೆಲ್ಸಿಯಸ್ ತಲುಪಿದೆ.
ದೆಹಲಿ ಮತ್ತು ಎನ್ಸಿಆರ್ನಲ್ಲಿ ಶುಕ್ರವಾರ ಭೂಕಂಪ ಸಂಭವಿಸಿದೆ. ಸುದ್ದಿ ಸಂಸ್ಥೆ ಪಿಟಿಐ ಈ ಕುರಿತು ಮೊದಲ ಅಲರ್ಟ್ ಜಾರಿಗೊಳಿಸಿದೆ. ಲಘು ತೀವ್ರತೆಯ ಭೂಕಂಪ ಇದಾಗಿದೆ ಎಂದು ಸಂಸ್ಥೆ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.