ದೆಹಲಿ ಪೊಲೀಸರು ಪ್ರತಿಭಟನಾ ನಿರತ ಕುಸ್ತಿಪಟುಗಳ ಧರಣಿ ಸ್ಥಳವನ್ನು ತೆರವುಗೊಳಿಸಿದ ಒಂದು ದಿನದ ನಂತರ, ಸೋಮವಾರ ಭದ್ರತಾ ಪಡೆ ಜಂತರ್ ಮಂತರ್ ಹೊರತುಪಡಿಸಿ ನಗರದ ಸೂಕ್ತ ಸ್ಥಳದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಹೇಳಿದೆ.
Delhi Crime News: ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಬೇಸತ್ತು ಸುಶೀಲ್ ಹೆಂಡತಿ- ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Cricketer Nitish Rana's wife Harassed In Delhi: ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಸಾಚಿ ಮಾರ್ವಾರನ್ನು ಹಿಂಬಾಲಿಸಿದ್ದಾರೆ.
Wrestlers Protest: ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿ ಪ್ರಕಟಗೊಂಡ ವರದಿಯ ಪ್ರಕಾರ, ವಾರ್ಮ್ ಅಪ್, ಟೂರ್ನಿಯ ವೇಳೆ ಹಾಗೂ WFI ಕಚೇರಿಯಲ್ಲಿ ಲೈಂಗಿಕ ಕಿರುಕುಳ ಎದುರಿಸಬೇಕಾದ ಹಲವು ಸಂದರ್ಭಗಳು ಎದುರಾಗಿವೆ ಎಂದು ಮಹಿಳಾ ಕುಸ್ತಿಪಟುಗಳು ತಮ್ಮ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಪೊಲೀಸರ ಬಳಿ ದಾಖಲಾಗಿರುವ ದೂರಿನಲ್ಲಿ 7 ಜನರಲ್ಲಿ ಇಬ್ಬರು ಮಹಿಳಾ ಕುಸ್ತಿಪಟುಗಳು ಹಲವು ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಕುರಿತು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಪಿಸ್ತೂಲ್ನಿಂದ ಕೇಕ್ ಕತ್ತರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಪೊಲೀಸರು ಹಂಚಿಕೊಂಡಿರುವ ದೃಶ್ಯಗಳಲ್ಲಿ, ಒಬ್ಬ ವ್ಯಕ್ತಿ ತನ್ನ ಹುಟ್ಟುಹಬ್ಬದ ಕೇಕ್ ಅನ್ನು ಪಿಸ್ತೂಲ್ನಿಂದ ಕತ್ತರಿಸುತ್ತಿರುವಾಗ ಪಟಾಕಿ ಸಿಡಿಸುತ್ತಿರುವುದನ್ನು ಕಾಣಬಹುದು.
Different Birthday Celebration: ಶೋಕಿ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದಿರುವ ಅದೆಷ್ಟೋ ಘಟನೆಗಳಲ್ಲಿ ಇದು ಒಂದು. ಬರ್ತಡೇ ಸೆಲೆಬ್ರೆಷನ್ ಮಾಡಿ ಕುಟುಂಬ ಹಾಗೂ ಸ್ನೇಹಿತರ ಜೊತೆ ಪಾರ್ಟಿ ಮಾಡಿ ಖುಷಿಯಾಗಿರುವ ಬದಲು ಹುಟ್ಟು ಹಬ್ಬದ ದಿನದಂದೇ ಪೋಲಿಸರ ಕೈಸೆರೆ ಆಗಿದ್ದಾನೆ.
ದೆಹಲಿಯಲ್ಲಿ ಇಬ್ಬರು ಬಿಜೆಪಿ ನಾಯಕರಾದ ಸಿಯಾರಾಮ್ ಶಾಕ್ಯಾ ಮತ್ತು ಧೀರಜ್ ಪ್ರಧಾನ್ ವಿರುದ್ಧ ಉದ್ಯಮಿಯೊಬ್ಬರು ತಮ್ಮ ಮನೆ ನಿರ್ಮಿಸಲು ಅವಕಾಶ ಮಾಡಿಕೊಡಲು 15 ಲಕ್ಷ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಸುಲಿಗೆ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಲಕ್ಷಾಂತರ ರೈತರು ವಿವಿಧ ರಾಜ್ಯಗಳಿಂದ ದೆಹಲಿಗೆ ಪ್ರಯಾಣಿಸಿದ್ದಾರೆ ಎಂದು ಎಸ್ಕೆಎಂ ಹೇಳಿಕೊಂಡಿದೆ. ದೆಹಲಿ ಪೊಲೀಸರು 'ಕಿಸಾನ್ ಮಹಾಪಂಚಾಯತ್'ಗೆ ಭಾರಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಇಡಿ ದೇಶವನ್ನೇಬೆಚ್ಚಿ ಬೀಳಿಸಿತ್ತು. ಈ ಭಯಾನಕ ಘಟನೆಯು ಮೇ 2022 ರಲ್ಲಿ ಸಂಭವಿಸಿದ್ದರೂ, ಪ್ರಕರಣದ ಹೊಸ ಬೆಳವಣಿಗೆ ಕೇಳಿದಾಗಲೆಲ್ಲಾ ಗೂಸ್ಬಂಪ್ಗಳನ್ನು ಬರುವಂತಿರುತ್ತವೆ. ಇತ್ತೀಚೆಗೆ, ದೆಹಲಿ ಪೊಲೀಸರು ಆಫ್ತಾಬ್ ಪೂನಾವಾಲಾ ವಿರುದ್ಧ 3,000 ಪುಟಗಳ ಚಾರ್ಜ್ಶೀಟ್ ಸಿದ್ಧಪಡಿಸಿದ್ದಾರೆ.
Shankar Mishra Arrest: ಇನ್ನು ಆರೋಪಿ ಶಂಕರ್ ಮಿಶ್ರಾನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ, ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ವಹಿಸುವಂತೆ ಮನವಿ ಮಾಡಲಿದ್ದಾರೆ
Acid Attack on School Girl in Delhi: ರಾಷ್ಟ್ರ ರಾಜದಾನಿ ದೆಹಲಿ ಮತ್ತೊಂದು ಪೈಶಾಚಿಕ ಕೃತ್ಯಕ್ಕೆ ಸಾಕ್ಷಿಯಾಗಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ.
Shraddha Murder Case: ಶ್ರದ್ಧಾ ಹತ್ಯೆ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಇದು ಒಂದು ರೀತಿಯ ಪ್ರಚಾರದ ಹಿತಾಸಕ್ತಿ ಮೊಕದ್ದಮೆಯಾಗಿದೆ ಏಕೆಂದರೆ ಮೃತ ಪೋಷಕರಿಗೆ ದೆಹಲಿ ಪೊಲೀಸ್ ತನಿಖೆಯ ವಿರುದ್ಧ ಯಾವುದೇ ಕುಂದುಕೊರತೆ ಇಲ್ಲ ಆದರೆ ನೀವು ಹೊಂದಿದ್ದೀರಿ. ನಾವು ತನಿಖಾ ಮೇಲ್ವಿಚಾರಣಾ ಸಂಸ್ಥೆ ಅಲ್ಲ" ಎಂದು ನ್ಯಾಯಾಲಯ ಹೇಳಿದೆ.
ಅಫ್ತಾಬ್ ಪೂನಾವಾಲಾ ಮೇ 18ರಂದು ಶ್ರದ್ಧಾ(27)ಳನ್ನು ಕತ್ತು ಹಿಸುಕಿ ಭೀಕರವಾಗಿ ಕೊಲೆ ಮಾಡಿದ್ದ. ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎಸೆದಿದ್ದ. ಸದ್ಯ ಅಫ್ತಾಬ್ ದೆಹಲಿ ಪೊಲೀಸರ ವಶದಲ್ಲಿದ್ದಾನೆ.
Shradhha Murder Case: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾ 25 ಹುಡುಗಿಯರೊಂದಿಗೆ ಸಂಬಂಧ ಹೊಂದಿದ್ದ, ಹತ್ಯೆಯ ನಂತರ ಅವನು ಶ್ರದ್ಧಾಳ ಯಕೃತ್ತು ಮತ್ತು ಕರುಳನ್ನು ಕೊಚ್ಚಿ ಹಾಕಿದ್ದನಂತೆ. ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ದಿನೆ ದಿನೇ ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ.
ವಂಚಕ ಸುಖೇಶ್ ಜತೆ ವ್ಯವಹಾರ ನಡೆಸಿರುವ ಆರೋಪ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಜಾಕ್ವಲಿನ್ ಫರ್ನಾಂಡಿಸ್ಗೆ ಖಾಕಿ ಡ್ರಿಲ್ ನಡೆಸಿದೆ, ನಟಿ ಜಾಕ್ವಲಿನ್ ದೆಹಲಿ ಪೊಲೀಸ್ ಡಿಪಾರ್ಟ್ಮೆಂಟ್ನ ಎಕನಾಮಿಕ್ ಅಫೆನ್ಸ್ ವಿಂಗ್ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಪ್ರಕರಣದಲ್ಲಿ ದೆಹಲಿ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಇದೆ ವೇಳೆ ಬಾಲಿವುಡ್ ನಟಿಯರಾದ ನೋರಾ ಫತೇಹಿ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರೊಂದಿಗಿನ ಸಂಪರ್ಕವನ್ನು ಅನ್ವೇಷಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿ ವಿವಾದ ಸೃಷ್ಟಿಸಿಕೊಂಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಇದೀಗ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಈಗ ಅವರ ವಿರುದ್ಧ ದಾಖಲಾಗಿರುವ ಎಲ್ಲ ಎಫ್ಐಆರ್ಗಳನ್ನು ದೆಹಲಿಗೆ ವರ್ಗಾಯಿಸಲಾಗುತ್ತದೆ. ತಮ್ಮ ವಿರುದ್ಧ ದಾಖಲಾಗಿರುವ ದೂರುಗಳನ್ನು ದೆಹಲಿಗೆ ವರ್ಗಾಯಿಸಬೇಕು ಎಂದು ಸ್ವತಃ ನೂಪುರ್ ಶರ್ಮಾ ಅವರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ತಿಳಿಸೋಣ, ಇದೀಗ ನ್ಯಾಯಾಲಯವೂ ಅದೇ ದಿಕ್ಕಿನಲ್ಲಿ ತೀರ್ಪು ನೀಡಿದೆ.