ಧಾರವಾಡದ ಕುಮಾರೇಶ್ವರ ಕಾಲನಿ ನಿವಾಸಿ ಮಲ್ಲಿಕಾರ್ಜುನ ದಂಡಿನ್ ನಿವೃತ್ತ ಪೋಲಿಸ್ ಅಧೀಕ್ಷಕರು ಸ್ಥಳೀಯ ಟಿಕಾರೆರಸ್ತೆಯಲ್ಲಿರುವ ಧಾರವಾಡ ಪ್ಲಾಜಾದಲ್ಲಿನ ಸಿ.ಟಿ. ಮೊಬೈಲ್ಸ್ನಿಂದ ದಿ:17/02/2023 ರಂದು ಸ್ಯಾಮ್ಸಂಗ್ಗ್ಯಾಲಕ್ಸಿ ಮೊಬೈಲ್ನ್ನು ರೂ.10,000/-ಗಳಿಗೆ ಖರೀದಿಸಿದ್ದರು.
ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
Urban Credit Society: ಸೊಸೈಟಿಯವರ ಈ ನಡಾವಳಿಕೆಯಿಂದ ತಮಗೆ ಮೋಸವಾಗಿದೆ ಮತ್ತು ಅವರು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ ಎದುರುದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರರಿಬ್ಬರು ದಿ:02/11/2023 ರಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
ಹುಬ್ಬಳ್ಳಿಯ ಶಿಂದೆ ಕಾಂಪ್ಲೆಕ್ಸ ನಿವಾಸಿ ಉಷಾ ಜೈನ ಎಂಬುವವರು ಅಲ್ಲಿಯ ವಿದ್ಯಾನಗರದ ಪ್ರಕಲ್ಪ ಮೋಟರ್ಸ ಇವರಿಂದ ದಿ. 18/06/2021 ರಂದು ರೂ. 1,25,000/- ಕೊಟ್ಟು ಟಿ ವಿ ಎಸ್ ಐಕ್ಯೂಬ್ ಇಲೆಕ್ಟ್ರಿಕ್ ವಾಹನ ಖರೀದಿಸಿದ್ದರು. ವಾಹನ ಖರೀದಿಸಿದ 6 ತಿಂಗಳಲ್ಲಿಯೇ ಅದರ ಬ್ರೇಕ್ನಲ್ಲಿ ಕರೆಂಟ್ ಬಂದು ಆ ವಾಹನದಲ್ಲಿ ದೋಷ ಕಂಡು ಬಂದಿತ್ತು.
ಕವಿಪವಿ ಕೂಟದಲ್ಲಿ ಹಳೆ ಬೇರು ಹೊಸ ಚಿಗುರು ಕೂಡಿರಬೇಕು ಎಂಬ ಉದ್ದೇಶದಿಂದ ಈ ಹೊಸತನಕ್ಕೆ ನಾಂದಿ ಹಾಡಲಾಗಿದೆ. ತಮ್ಮ ಸಂಪೂರ್ಣ ಸಹಕಾರ ಹಾಗೂ ಬೆಂಬಲ ಹೀಗೆ ಹೊಸ ತಂಡಕ್ಕೆ ಮುಂದುವರಿಯಲಿ ಎಂದು ಈ ಮೂಲಕ ವಿನಂತಿಸಲಾಗಿದೆ.
ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 27 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.
ಸದ್ಯ ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಸ್ಥಳೀಯ ಮಟ್ಟದಲ್ಲಿ ಮಟ್ಟ ಹಾಕಲು ಸಾಧ್ಯವಾಗುತ್ತಿಲ್ಲವಾ...? ಹುಬ್ಬಳ್ಳಿ - ಧಾರವಾಡದಲ್ಲಿದೆಯಾ ರಾಷ್ಟ್ರವನ್ನೇ ಮೀರಿಸುವಂತಹ ರೌಡಿಸಂ ಇದೆಯಾ... ಅದಕ್ಕಾಗಿಯೇ ಅವಳಿ ನಗರದ ರೌಡಿಗಳ ಅಟ್ಟಹಾಸ ಮಟ್ಟ ಹಾಕಲು ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದಾರಾ ಹುಬ್ಬಳ್ಳಿ-ಧಾರವಾಡದ ಜನತೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.