Home remedies for Diabetes: ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹೆಚ್ಚುತ್ತಿದೆ ಎಂದು ಹೇಳಬೇಕಾಗಿಲ್ಲ. ವಯಸ್ಸಿನ ಭೇದವಿಲ್ಲದೆ ಎಲ್ಲರೂ ಇದರ ಪ್ರಭಾವಕ್ಕೆ ಒಳಗಾಗುತ್ತಾರೆ. ಮೊದಲು ಇದು 50 ಅಥವಾ 60 ವರ್ಷಗಳ ನಂತರ ಮಾತ್ರ ಬರುತ್ತಿತ್ತು. ಆದರೆ ಈಗ 20ರ ಆಸುಪಾಸಿನ ಜನರಿಗೂ ಈ ಕಾಯಿಲೆ ಬರುತ್ತಿದೆ..
ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿರಂತರವಾಗಿ ಅಧಿಕವಾಗಿದ್ದರೆ ಲವಂಗದ ನೀರನ್ನು ಪರಿಹಾರವಾಗಿ ಬಳಸಬೇಕು.ಲವಂಗ ಒಂದು ಆಯುರ್ವೇದ ಮೂಲಿಕೆ.ಇದು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಮಧುಮೇಹವು ಉರಿಯೂತಕ್ಕೆ ಸಂಬಂಧಿಸಿದ ಕಾಯಿಲೆಯಾಗಿದೆ.
Home remedies for Diabetes: ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹೆಚ್ಚುತ್ತಿದೆ ಎಂದು ಹೇಳಬೇಕಾಗಿಲ್ಲ. ವಯಸ್ಸಿನ ಭೇದವಿಲ್ಲದೆ ಎಲ್ಲರೂ ಇದರ ಪ್ರಭಾವಕ್ಕೆ ಒಳಗಾಗುತ್ತಾರೆ. ಮೊದಲು ಇದು 50 ಅಥವಾ 60 ವರ್ಷಗಳ ನಂತರ ಮಾತ್ರ ಬರುತ್ತಿತ್ತು. ಆದರೆ ಈಗ 20ರ ಆಸುಪಾಸಿನ ಜನರಿಗೂ ಈ ಕಾಯಿಲೆ ಬರುತ್ತಿದೆ..
Home Remedies For Diabetes: ಮಧುಮೇಹದಲ್ಲಿ ರೋಗಿಯ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣಕ್ಕೆ ಬಾರದೇ ಹೆಚ್ಚಾಗುತ್ತಾ ಹೋಗುತ್ತದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರಲು ಕೆಲವು ಮನೆಮದ್ದುಗಳನ್ನು ಬಳಸಬಹುದು.
Diabetes Home Remedy: ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವ ಅನೇಕ ವಸ್ತುಗಳು ನಮ್ಮ ಸುತ್ತಮುತ್ತ ಕಂಡು ಬರುತ್ತದೆ. ಈ ಎಲೆ ಬೇಯಿಸಿದ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹವನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
Diabetes: ಬದಲಾದ ಜೀವನಶೈಲಿಯಲ್ಲಿ ಮಧುಮೇಹ ಬಹುತೇಕ ಜನರನ್ನು ಕಾಡುತ್ತಿರುವ ಸಮಸ್ಯೆ. ಮಧುಮೇಹಕ್ಕೆ ಔಷಧಿಗಳು ಅಗತ್ಯವಿದ್ದರೂ, ಕೆಲವು ನೈಸರ್ಗಿಕ ವಿಧಾನಗಳ ಮೂಲಕ ನೀವು ಸುಲಭವಾಗಿ ಮಧುಮೇಹವನ್ನು ನಿಯಂತ್ರಿಸಬಹುದು. ಇದಕ್ಕಾಗಿ,ಕೆಲವು ಮಸಾಲೆ ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿದೆ.
Diabetics: ಇತ್ತೀಚಿನ ದಿನಗಳಲ್ಲಿ ಜನರು ಆಯುರ್ವೇದ ಔಷಧಿಗಳತ್ತ ಹೆಚ್ಚು ವಾಲುತ್ತಿದ್ದಾರೆ.ಅಂತಹುದೇ ಒಂದು ಔಷಧದ ಕುರಿತು ಈ ಲೇಖನದಲ್ಲಿ ನಾವು ಮಾಹಿತಿಯನ್ನು ನೀಡುತ್ತಿದ್ದು. ಈ ಆಯುರ್ವೇದ ಗಿಡಮೂಲಿಕೆ ಸಕ್ಕರೆ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಜೊತೆಗೆ ಈ ಕಹಿ ಪದಾರ್ಥ ಹಲವು ರೋಗಗಳನ್ನು ಬುಡಸಮೇತ ನಿವಾರಿಸುತ್ತದೆ.
Diabetes Remedy: ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯಿಂದಾಗಿ, ಮಧುಮೇಹದಂತಹ ರೋಗಗಳು ವೇಗವಾಗಿ ಹೆಚ್ಚುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಚಿಯಾ ಬೀಜಗಳು ಸಕ್ಕರೆ ರೋಗಿಗಳಿಗೆ ತುಂಬಾ ಸಹಕಾರಿಯಾಗಿವೆ (Lifestyle News In Kannada). ಮಧುಮೇಹದಲ್ಲಿ ಚಿಯಾ ಬೀಜಗಳು ಹೇಗೆ ಪ್ರಯೋಜನಕಾರಿಯಾಗಿವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
Diabetes Remedies : ಇತ್ತೀಚೆಗೆ, ಮಧುಮೇಹದ ತೀವ್ರತೆ ಹೆಚ್ಚಾಗುತ್ತಿದೆ. ಪ್ರತಿ ಮೂವರಲ್ಲಿ ಒಬ್ಬರಿಗೆ ಮಧುಮೇಹವಿದೆ, ಇದು ಪರಿಸ್ಥಿತಿ ಎಷ್ಟು ಆತಂಕಕಾರಿಯಾಗಿದೆ ಎಂಬ ಕಲ್ಪನೆಯನ್ನು ನೀಡುತ್ತದೆ. ಮಧುಮೇಹವು ಒಂದೇ ಕಾಯಿಲೆಯಾಗಿದ್ದು ಅದು ಅನೇಕ ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಬಹಳ ಜಾಗರೂಕರಾಗಿರಿ.
Diabetes Remedies: ತೀವ್ರ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಆಯುರ್ವೇದ ತಜ್ಞರು ಸೂಚಿಸಿದ ವಿವಿಧ ಗಿಡಮೂಲಿಕೆಗಳನ್ನು ಸೇವಿಸುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಇದಲ್ಲದೆ, ದೀರ್ಘಕಾಲದ ಕಾಯಿಲೆಗಳನ್ನು ಸಹ ತೆಗೆದುಹಾಕಲಾಗುತ್ತದೆ.
Best Food For Diabetics - ಭಾರತದಲ್ಲಿ ಗೋಧಿ ಮತ್ತು ಅಕ್ಕಿಯನ್ನು ಹೆಚ್ಚು ತಿನ್ನಲಾಗುತ್ತದೆ. ಈ ಎರಡೂ ಆಹಾರ ಪದಾರ್ಥಗಳು ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು, ಆಹಾರವು ತ್ವರಿತವಾಗಿ ಜೀರ್ಣವಾಗುತ್ತದೆ ಮತ್ತು ನಂತರ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ.
Kalmegh Health Benefits: ಕೊರೊನಾ ನಂತರದ ಕಾಲದಲ್ಲಿ ಜನರು ಆಯುರ್ವೇದ ಔಷಧಿಗಳತ್ತ ಹೆಚ್ಚು ವಾಲುತ್ತಿದ್ದಾರೆ.ಅಂತಹುದೇ ಒಂದು ಔಷಧದ ಕುರಿತು ಈ ಲೇಖನದಲ್ಲಿ ನಾವು ಮಾಹಿತಿಯನ್ನು ನೀಡುತ್ತಿದ್ದು. ಈ ಆಯುರ್ವೇದ ಗಿಡಮೂಲಿಕೆ ಸಕ್ಕರೆ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಜೊತೆಗೆ ಈ ಕಹಿ ಪದಾರ್ಥ ಹಲವು ರೋಗಗಳನ್ನು ಬುಡಸಮೇತ ನಿವಾರಿಸುತ್ತದೆ.
Diabetes: ಆಹಾರ ಸೇವಿಸಿದ ಬಳಿಕ ಮೂತ್ರ ವಿಸರ್ಜನೆ ಮಾಡುವುದರಿಂದ ಮಧುಮೇಹ ಬರುವುದಿಲ್ಲ ಎಂಬುದನ್ನು ಬಹುತೇಕರು ಹೇಳುವುದನ್ನು ನೀವು ಕೂಡ ಕೇಳಿರಬಹುದು. ಆದರೆ ಇದು ಎಷ್ಟರ ಮಟ್ಟಿಗೆ ನಿಜ ...ಆರೋಗ್ಯ ತಜ್ಞರು ಈ ಕುರಿತು ಹೇಳುವುದೇನು ತಿಳಿದುಕೊಳ್ಳೋಣ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.