Coconut Flour Roti Benefits: ತೆಂಗಿನ ರೊಟ್ಟಿಯನ್ನು ಸೇವಿಸುವುದರಿಂದ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೇಗಾದರೂ, ನಿಮ್ಮ ಸಮಸ್ಯೆಗಳು ಗಮನಾರ್ಹವಾಗಿ ಹೆಚ್ಚಾಗುತ್ತಿದ್ದರೆ, ಖಂಡಿತವಾಗಿಯೂ ನಿಮ್ಮ ಆರೋಗ್ಯ ತಜ್ಞರ ಸಹಾಯವನ್ನು ಪಡೆದುಕೊಳ್ಳಿ ಎಂಬುದನ್ನು ನೆನಪಿನಲ್ಲಿಡಿ. (Lifestyle News In Kannada)
chutney for breakfast to lower blood sugar : ಮಧುಮೇಹಕ್ಕೆ ಯಾವುದೇ ಮೂಲ ಚಿಕಿತ್ಸೆ ಇಲ್ಲ. ಆದ್ದರಿಂದ ಲಭ್ಯವಿರುವ ಔಷಧಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
Diabetes: ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಮಧುಮೇಹ. ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗದಂತೆ ತಡೆಯಲು ತಮ್ಮ ಆಹಾರ-ಪಾನೀಯಗಳ ಬಗ್ಗೆ ತುಂಬಾ ಎಚ್ಚರಿಕೆಯಿಂದ ಇರಬೇಕು.
Diabetes Symptoms: ಮಧುಮೇಹದ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ಕಷ್ಟ. ಏಕೆಂದರೆ ಅನೇಕ ಬಾರಿ ಅವು ಯಾವುದೇ ವಿಶೇಷ ಸಮಸ್ಯೆಯನ್ನು ಉಂಟುಮಾಡುವುದಿಲ್ಲ. ಆದರೆ ಕೆಲವು ರೋಗಲಕ್ಷಣಗಳನ್ನು ಗುರುತಿಸುವ ಮೂಲಕ, ನಿಮಗೆ ಮಧುಮೇಹವಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಕಂಡುಹಿಡಿಯಬಹುದು.
Jaggery Tea For Type 2 Diabetes: ಮಧುಮೇಹಿಗಳು ಚಹಾಕ್ಕೆ ಸಕ್ಕರೆ ಸೇವಿಸುವಂತಿಲ್ಲ. ಹೀಗಾದಾಗ ಸಪ್ಪೆ ಚಹಾವನ್ನು ಕುಡಿಯಬೇಕಾಗುತ್ತದೆ. ಆದರೆ ಸಪ್ಪೆ ಚಹಾ ಕುಡಿಯಬೇಕು ಎಂದು ಚಿಂತಿಸುವ ಅಥವಾ ಮರಗುವ ಅಗತ್ಯವಿಲ್ಲ. ಸಕ್ಕರೆಯ ಬದಲು ಈ ಒಂದು ವಸ್ತುವನ್ನು ಸೇವಿಸಿದರೆ ಚಾಹಾದ ರುಚಿಯೂ ಉಳಿಯುವುದಲ್ಲದೆ, ರಕ್ತದ ಸಕ್ಕರೆ ಕೂಡಾ ಹೆಚ್ಚಾಗುವುದಿಲ್ಲ.
Tulsi health benefits : ತುಳಸಿ ಸಸ್ಯವು ಆಧ್ಯಾತ್ಮಿಕ ಮಾತ್ರವಲ್ಲ, ಆರೋಗ್ಯಕ್ಕೂ ಬಹಳ ಮುಖ್ಯವಾಗಿದೆ. ಈ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ಬನ್ನಿ ತುಳಸಿ ಎಲೆಗಳ ಪ್ರಯೋಜನಗಳ ಬಗ್ಗೆ ತಿಳಿಯೋಣ.
Grape Fruit Health Benefits: ದ್ರಾಕ್ಷಿಹಣ್ಣು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಬನ್ನಿ, ಈ ಹಣ್ಣಿನ 5 ದೊಡ್ಡ ಪ್ರಯೋಜನಗಳ ಬಗ್ಗೆ ತಿಳಿಯೋಣ (Health News In Kannada)
Blood Sugar Test In The Morning: ಮಧುಮೇಹದಿಂದ ಬಳಲುತ್ತಿದ್ದರೆ ಎಷ್ಟೇ ಕಟ್ಟುನಿಟ್ಟಾದ ಡಯಟ್ ಚಾರ್ಟ್ ಅನ್ನು ಅನುಸರಿಸಿದರೂ, ರಾತ್ರಿಯ ಊಟ ಮತ್ತು ಉಪಹಾರದ ನಡುವೆ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ.
Type -2 Diabetes : ನೀವು ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದರೆ, ನಿಮಗಾಗಿ ಕೆಲವು ವಿಶೇಷ ಸಲಹೆಗಳು ಇಲ್ಲಿವೆ. ಈ ಕೆಳಗೆ ನೀಡಿರುವ ಆಹಾರವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.. ಬನ್ನಿ ಈ ಕುರಿತು ಸಂಪೂರ್ಣ ಮಾಹಿತಿ ತಿಳಿಯೋಣ..
Diabetic Diet tips : ಮಧುಮೇಹಿಗಳು ಆಹಾರದ ವಿಷಯದಲ್ಲಿ ಸಾಕಷ್ಟು ಜಾಗರೂಕತೆ ವಹಿಸಬೇಕು. ದೈನಂದಿನ ಆಹಾರಕ್ರಮವನ್ನು ಸರಿಯಾಗಿ ಅನುಸರಿಸಬೇಕು ಅಲ್ಲದೆ, ಅವರ ಜೀವನಶೈಲಿಯೂ ಬದಲಾಗಬೇಕು. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಮತ್ತು ಆರೋಗ್ಯವಾಗಿರಲು, ಬೆಳಗಿನ ಉಪಾಹಾರದಿಂದ ವಿಶೇಷವಾಗಿ 5 ರೀತಿಯ ಆಹಾರ ಪದಾರ್ಥಗಳನ್ನು ತಪ್ಪಿಸಬೇಕು.
Orange Peel Benefits: ಕಿತ್ತಳೆ ಹಣ್ಣು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ನಿಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಕಸಕ್ಕೆ ಬಿಸಾಡುತ್ತೇವೆ. ಆದರೆ, ಕಿತ್ತಳೆ ಸಿಪ್ಪೆಯ ಈ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿದರೆ ನೀವು ಎಂದಿಗೂ ಅದನ್ನು ಬಿಸಾಡುವುದಿಲ್ಲ.
Heart Attack: ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚಾಗುತ್ತಲೇ ಇವೆ. ವಯೋಮಿತಿ ಇಲ್ಲದೆ ಜನರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾದರೆ ಇದನ್ನು ತಡೆಗಟ್ಟಲು ಕೆಲವು ಆಹಾರಗಳು ನಿಮಗೆ ಸಹಾಯ ಮಾಡುತ್ತವೆ, ಯಾವುದು ಆ ಆಹಾರಗಳು ಎನ್ನುವುದರ ಬಗ್ಗೆ ಇಲ್ಲಿ ತಿಳಿಯಿರಿ..
Tea To Control Blood Sugar:ಕೆಲವು ಮನೆಮದ್ದುಗಳು ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ಈ ಮನೆ ಮದ್ದಿನ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಣದಲ್ಲಿ ಇಡಬಹುದು.
Side effects of sugar: ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಸಿಹಿ ತಿನ್ನಬೇಕು? ಯಾವುದೇ ಒಬ್ಬ ವ್ಯಕ್ತಿ ದಿನಕ್ಕೆ 6 ಚಮಚಕ್ಕಿಂತ ಹೆಚ್ಚು ಸಿಹಿತಿನಿಸು ತಿನ್ನಬಾರದು ಎಂದು WHO ಸಲಹೆ ನೀಡಿದೆ. ಸಕ್ಕರೆ ಕಡಿಮೆ ಮಾಡಿದರೆ ಬೊಜ್ಜು ಮತ್ತು ಮಧುಮೇಹದಂತಹ ಕಾಯಿಲೆಗಳಿಂದ ಸುರಕ್ಷಿತವಾಗಿರಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.