BJP vs Congress: ಬಿಜೆಪಿಯೊಳಗಿನ ಆಂತರಿಕ ಕಲಹ ಇನ್ನೂ ಮುಗಿಲಿಲ್ಲ, ಬಿಜೆಪಿಯಲ್ಲಿ ಲಿಂಗಾಯತರಿಗೆ ಉಸಿರು ಕಟ್ಟಿಸಲಾಗುತ್ತಿದೆ ಎಂಬುದಕ್ಕೆ ಸೋಮಣ್ಣನವರ ಹೇಳಿಕೆಯೇ ಸಾಕ್ಷಿ. ಸಂತೋಷ ಕೂಟದ ದಾಳಕ್ಕೆ ಲಿಂಗಾಯತ ನಾಯಕರು ಅಬ್ಬೇಪಾರಿಗಳಂತಾಗಿದ್ದಾರೆ ಎಂದು ಕಾಂಗ್ರೆಸ್ ಕುಟುಕಿದೆ.
JDS-BJP alliance: ನಮ್ಮ ವಿರೋಧಿಗಳೂ ಪಿತೂರಿ ಮಾಡಿದರು. ರಾತ್ರೋರಾತ್ರಿ ಕೂಪನ್ಗಳನ್ನು ಹಂಚಿ ಮುಗ್ಧ ಮತದಾರರನ್ನು ಯಾಮಾರಿಸಿ ಚುನಾವಣೆ ಗೆದ್ದಿದ್ದಾರೆ. ಈಗ ಮೆರೆಯುತ್ತಿದ್ದಾರೆ. ಇದು ಬಹಳ ದಿನ ನಡೆಯಲ್ಲ ಎಂದು ಕಾಂಗ್ರೆಸ್ ವಿರುದ್ಧ ರಾಮನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎ.ಮಂಜುನಾಥ್ ಕಿಡಿಕಾರಿದರು.
Attibele fire accident : ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಇಡೀ ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಬಿಜೆಪಿಯ ಈ ನಡೆ ವಿರುದ್ಧ ಇಡೀ ದೇಶದಾದ್ಯಂತ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಸಚಿವರಾದ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.