Cauvery Water Sharing Dispute: ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ, ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Cauvery Water Sharing Dispute: ಸಿಎಂ ಸಿದ್ದರಾಮಯ್ಯರವರು ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ರವರು, ಇನ್ನು 15 ದಿನದೊಳಗೆ ತಮಿಳುನಾಡು ಸರ್ಕಾರದ ವತಿಯಿಂದ ಮೇಕೆದಾಟು ಯೋಜನೆಗೆ ನಿರಪೇಕ್ಷಣಾ ಅರ್ಜಿಯನ್ನು ಸಲ್ಲಿಸಲು ಸ್ಟಾಲಿನ್ ಅವರ ಮನವೊಲಿಸಲಿ ಎಂದು ಬಿಜೆಪಿ ಸವಾಲು ಹಾಕಿದೆ.
Cauvery water dispute: ಪ್ರಾಧಿಕಾರರ ಮುಂದೆ ವಾದ ಮಂಡಿಸಿದ ಕರ್ನಾಟಕದ ಅಧಿಕಾರಿಗಳು, ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಅಸಾಧ್ಯ. ಈಗಾಗಲೇ ಕರ್ನಾಟಕದಲ್ಲಿ ಸರಣಿ ಬಂದ್ ನಡೆಯುತ್ತಿದೆ. ಈ ಪರಿಸ್ಥಿತಿಯಲ್ಲಿ ನೀರು ಬಿಡಲು ಆಗುವುದಿಲ್ಲ ಎಂದು ಹೇಳಿದ್ದಾರೆ
Cauvery Water Sharing Dispute: ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ ನೀರು ಕೇಳುತ್ತಿದೆ. ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.
Karnataka Bandh: ನಾಳೆ ಶಿವಣ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಶುಕ್ರವಚಾರ ಬೆಳಗ್ಗೆ 10 ಗಂಟೆಗೆ ಗುರುರಾಜ ಕಲ್ಯಾಣ ಮಂಟಪದಲ್ಲಿ ಪ್ರತ್ಯೇಕ ಹೋರಾಟ ಮಾಡಲಾಗುತ್ತದೆ ಎಂದು ಎನ್.ಎಂ.ಸುರೇಶ್ ಹೇಳಿದ್ದಾರೆ.
Cauvery Water Sharing Dispute: ಬಲವಂತವಾಗಿ ಬಂದ್ ಮಾಡುವವರ ಮೇಲೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.