ಮತದಾನದ ಹಕ್ಕನ್ನೇ ಕಿತ್ತುಕೊಳ್ಳುವ ದೊಡ್ಡ ಪ್ರಯತ್ನ ಮಾಡಲಾಗಿದೆ. 7-8 ಸಾವಿರ ಕಾರ್ಯಕರ್ತರಿಂದ ಐಡಿ ಸರ್ವೆ ಆಗಿದೆ ಎಂದು ದೂರು ನೀಡಿದ ಬಳಿಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಶ್ವತ್ಥ ನಾರಾಯಣ ಬಾಳ ಒಳ್ಳೆ ಕೆಲಸ ಮಾಡ್ತಿದ್ದಾರೆ. ಅವರ ಕಂಪನಿಗಳೆಲ್ಲ ಒಂದೇ ಅಡ್ರೆಸ್ನಲ್ಲಿ ಇದ್ದಾವೆ ಎಂದು ದೂರಿದ್ದಾರೆ.
ಮೊಟ್ಟೆ, ಕಪ್ಪು ಬಾವುಟ, ಚಪ್ಪಲಿ ಎಸೆದ್ರೆ ನಾವು ಹೆದರೋಲ್ಲ ಎಂದಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಮ್ಮ ಕಾರ್ಯಕರ್ತರನ್ನು ಹದ್ದುಬಸ್ತಿನಲ್ಲಿ ಇಟ್ಕೊಂಡ್ರೆ ಕ್ಷೇಮ ಎಂದು ಕಮಲ ಕಲಿಗಳಿಗೆ ಡಿಕೆಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಾಪಿ ಬರಲಿ ದೇಶದಲ್ಲಿ ಕಾನೂನಿದೆ. ದೇಶದಲ್ಲಿ ಸತ್ಯ ಧರ್ಮ ಇದೆ. ತಪ್ಪು ಮಾಡಿಲ್ಲ ಅನ್ನೋದು ರಾಜ್ಯಕ್ಕೆ ಗೊತ್ತಿದೆ. ಅವರ ಪಾರ್ಟಿನೇ ಬಿಡಲ್ಲ, ನಮ್ಮನ್ನ ಬಿಡ್ತಾರಾ? ಅಹಮದ್ ಪಟೇಲ್ ಗೆ ಸಹಾಯ ಮಾಡಿದ್ದಕ್ಕೆ ಇದೆಲ್ಲ. ಪೋಲಿಟಿಕಲಿ ಎಲ್ಲಾ ಅಸ್ತ್ರ ಉಪಯೋಗಿಸ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ನಿಂದ Mekedatu ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕೈಗೊಂಡ ಪಾದಯಾತ್ರೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕನಕಪುರದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಪಾದಯಾತ್ರೆ ಘೋಷಣೆ ಮಾಡಿದ್ದು, ರಾಜ್ಯದ ಜನತೆ ನಮ್ಮ ನಿರ್ಧಾರ ಪ್ರಸ್ತುತವಾಗಿದೆ ಎಂದು ಬೆಂಬಲ ಸೂಚಿಸಿದ್ದಾರೆ. ಜನರ ಉತ್ಸಾಹ ತಾವೂ ಗಮನಿಸಿದ್ದೀರಿ ಎಂದರು.
ಮುನಿರತ್ನ ಅವರ ನಿಜ ಸ್ವರೂಪ ಈಗ ಗೊತ್ತಾಗಿದೆ. ತಡವಾಗಿ ಅರಿವಾಗಿದೆ. ಅವರ ಸಿನಿಮಾ ಡೈಲಾಗ್ ಗಳು ಕೇವಲ ಸಿನಿಮಾಗಳಿಗೆ ಮಾತ್ರ ಸೀಮಿತವಾಗಿವಲ್ಲ, ನಿಜ ಜೀವನದಲ್ಲೂ ಬಳಕೆ ಆಗುತ್ತವೆ ಅಂತಾ ಗೊತ್ತಿರಲಿಲ್ಲ. ಈಗ ಗೊತ್ತಾಗುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.